ಬಸ್ರೂರು ದೇಗುಲದ ಪ್ರಭಾವಳಿಯಲ್ಲಿ ಶಾಸನ ಪತ್ತೆ


Team Udayavani, Feb 20, 2024, 4:40 PM IST

ಬಸ್ರೂರು ದೇಗುಲದ ಪ್ರಭಾವಳಿಯಲ್ಲಿ ಶಾಸನ ಪತ್ತೆ

ಬಸ್ರೂರು: ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುರಾತನ ಕಂಚಿನ ಪ್ರಭಾವಳಿಯಲ್ಲಿ ಶಾಸನ ಪತ್ತೆಯಾಗಿದೆ. ಪ್ರಭಾವಳಿಯ ಹಿಂಭಾಗದಲ್ಲಿ ಮೇಲೆ ಹಾಗೂ ಕೆಳಗಿನ ಭಾಗದಲ್ಲಿಶಾಸನ ಇರುವುದು ಕಂಡು ಬಂದಿದೆ. ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯನ್ನು ನಖರೇಶ್ವರ ಎಂದು ಸಂಬೋಧಿಸಲಾಗಿದೆ. ನಖರ ವ್ಯಾಪಾರಿ ಸಂಘ ಬಸರೂರು ಮತ್ತು ದೇವಾಲಯಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವುದು ತಿಳಿದು ಬಂದಿದೆ.

ಕ್ರಿ.ಶ. 1513-1545ರ ಕಾಲಮಾನದಲ್ಲಿ ತುಳು ರಾಜ್ಯವನ್ನು ಆಳುತ್ತಿದ್ದುದು ಸದಾಶಿವ ನಾಯಕರು ಎನ್ನಲಾಗಿದ್ದು, ಕೆಳದಿಯ ಸದಾಶಿವ ನಾಯಕರು ಹಲವಾರು ಯುದ್ಧಗಳಲ್ಲಿ ತೋರಿಸಿದ ಸಾಹಸದಿಂದಾಗಿ ಅವರಿಗೆ ರಾಯರು ರಾಜ್ಯಪಾಲರ ಹುದ್ದೆ ನೀಡಿ ನಾಯಕ ಹುದ್ದೆ ನೀಡಿದ್ದರು. ಅಂದು ಸದಾಶಿವ ನಾಯಕರು ಬಾರಕೂರು ಮತ್ತು ಮಂಗಳೂರು ರಾಜ್ಯದ ಅಧಿಕಾರ ಹೊಂದಿದ್ದರು ಎಂದು ತಿಳಿದು ಬರುತ್ತದೆ. ತಮ್ಮ ಇಬ್ಬರು ಮಕ್ಕಳಿಗೆ ದೊಡ್ಡ ಸಂಕಣ್ಣ ಮತ್ತು ಚಿಕ್ಕ ಸಂಕಣ್ಣ ಎಂದು ನಾಮಕರಣ ಮಾಡಿರುತ್ತಾರೆ.

ಮಕ್ಕಳು ತಮ್ಮ ಅವಧಿಯಲ್ಲಿ ತಂದೆಯ ಹೆಸರಿನಲ್ಲಿ ಈ ಶಾಸನ ಬರೆಸಿರುವುದು ಕಂಡು ಬರುತ್ತದೆ. ಬಸ್ರೂರಿನಲ್ಲಿ ದೊರೆತ ಪ್ರಭಾವಳಿ ಶಾಸನ ಹೊಸ ಅಧ್ಯಯನಕ್ಕೆ ಸಾಕಷ್ಟು ಅವಕಾಶ ನೀಡಿದೆ. ಐತಿಹಾಸಿಕ ತಾಳೀಕೋಟೆ ಯುದ್ಧದ ತರುವಾಯ ಕೆಳದಿಯ ಸಾಮ್ರಾಜ್ಯ ಗೋವೆಯಿಂದ ಕೇರಳದ ನೀಲೇಶ್ವರದವರೆಗೂ ವಿಸ್ತರಿಸಿತ್ತು ಎಂದೂ ತಿಳಿದುಬರುತ್ತದೆ.

ಈ ಶಾಸನಗಳನ್ನು ಪತ್ತೆ ಹಚ್ಚುವಲ್ಲಿ ಭಾರತೀಯ ಇತಿಹಾಸ ಸಂಕಲನ ಸಮಿತಿಯ ಜಿಲ್ಲಾ ಸಂಚಾಲಕ ಪ್ರದೀಪ್‌ ಕುಮಾರ್‌ ಅವರಿಗೆ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅವರು ಮಾರ್ಗದರ್ಶನ ನೀಡಿದ್ದು, ಬಸ್ರೂರು ಗ್ರಾ.ಪಂ. ಸದಸ್ಯ ಮಹೇಶ್‌ ಮೆಂಡನ್‌ ಸಹಕರಿಸಿದ್ದಾರೆ. ಅಧ್ಯಯನಕ್ಕೆ ಭಾರತೀಯ ಇತಿಹಾಸ ಸಂಕಲನ ಸಮಿತಿಯ ರಾಜ್ಯ ಸದಸ್ಯ ಅಜಯ ಕುಮಾರ್‌ ಶರ್ಮ ಮತ್ತು ಶ್ರೀಪತಿ ಆಚಾರ್ಯ ಸಹಕರಿಸಿದ್ದಾರೆ.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.