ಕುಂದಾಪುರ: ಆಯುರ್ವೇದ ಚಿಕಿತ್ಸೆ ವೈದ್ಯರಿಂದ ಅಲೋಪತಿ ಔಷಧ; ಕ್ಲಿನಿಕ್ಗಳ ವಿರುದ್ಧ ತನಿಖೆ
Team Udayavani, Jun 9, 2022, 7:49 PM IST
ಕುಂದಾಪುರ: ಆಯುರ್ವೇದ ವೈದ್ಯಕೀಯ ಚಿಕಿತ್ಸೆ ನೀಡಬೇಕಾದ ವೈದ್ಯರು ಅಲೋಪತಿ ಔಷಧ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ 11 ಮಂದಿ ವೈದ್ಯರ ಕ್ಲಿನಿಕ್ಗಳಲ್ಲಿ ತನಿಖೆ ನಡೆಸಲಾಗಿದೆ.
ಕುಂದಾಪುರದ ಸಾಮಾಜಿಕ ಕಾರ್ಯಕರ್ತ ಕಿರಣ್ ಪೂಜಾರಿ ನೀಡಿದ ದೂರಿನನ್ವಯ ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ್ ಉಡುಪ ಅವರು ತನಿಖೆಗೆ ಆದೇಶಿಸಿದ್ದಾರೆ.
ಅದರಂತೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ 11 ಮಂದಿಯ ಕ್ಲಿನಿಕ್ ವಿರುದ್ಧ ದೂರು ದಾಖಲಾಗಿದ್ದು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಆದೇಶ ನೀಡಿದ್ದರು. ಇದಾದ ಬಳಿಕ ತಾಲೂಕು ಪ್ರಾಧಿಕೃತ ಅಧಿಕಾರಿಗಳ ನೇತೃತ್ವದ ತಂಡ 11 ಕ್ಲಿನಿಕ್ಗಳಲ್ಲಿ ತನಿಖೆ ನಡೆಸಿದೆ. ಈ ಪೈಕಿ 7 ಕ್ಲಿನಿಕ್ಗಳ ಮೇಲೆ ಪ್ರಥಮ ವರ್ತಮಾನ ವರದಿ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ