ಲಕ್ಷ್ಮೀನಾರಾಯಣ ಆಚಾರ್ಯರಿಗೆ ಜಕಣಾಚಾರಿ ಪ್ರಶಸ್ತಿ


Team Udayavani, Jul 12, 2019, 10:37 AM IST

laaxmi-narayana

ಕೋಟೇಶ್ವರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ 2018ನೇ ಸಾಲಿನ ಶಿಲ್ಪಕಲಾ ಕ್ಷೇತ್ರದ ಜಕಣಾಚಾರಿ ಪ್ರಶಸ್ತಿಗೆ ಕೋಟೇಶ್ವರದ ಹಿರಿಯ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಪಾತ್ರರಾಗಿದ್ದಾರೆ.

ರಥಶಿಲ್ಪದಲ್ಲಿ ತನ್ನದೇ ಆದನ್ನು ಛಾಪನ್ನು ಬೀರಿರುವ ಲಕ್ಷ್ಮೀನಾರಾಯಣ ಆಚಾರ್ಯ ಅವರು 1982ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ, 1990ರಲ್ಲಿ ರಾಷ್ಟ್ರ ಪ್ರಶಸ್ತಿ, 2006ರಲ್ಲಿ ಶಿಲ್ಪಗುರು ಪ್ರಶಸ್ತಿ ಪುರಸ್ಕೃತರಾಗಿದ್ದರು.

ಕೋಟೇಶ್ವರದ ನಿವಾಸಿ ದಿ| ತಲ್ಲೂರು ರಾಮಾಚಾರ್ಯ- ಜಾನಕಿ ಅವರ ಪುತ್ರ ಲಕ್ಷ್ಮೀನಾರಾಯಣ ಅವರು ಕುಲಕಸುಬನ್ನು ಮುಂದುವರಿಸಿದ್ದಲ್ಲದೆ, ರಥನಿರ್ಮಾಣದಲ್ಲಿ ಹೆಚ್ಚಿನ ಅಧ್ಯಯನ ನಡೆಸಿ ವಿವಿಧ ದೇಗುಲಗಳ ರಥ ನಿರ್ಮಾಣ ವಿನ್ಯಾಸದ ಬಗ್ಗೆ ತಿಳಿದು ಕೊಂಡಿದ್ದರು. ಅಗತ್ಯವಾದ ಗೃಹ ವಾಸ್ತು ದರ್ಪಣ ಅಲ್ಲದೇ ಅದಕ್ಕೆ ಪೂರಕವಾದ ಹಲವು ಗ್ರಂಥಗಳನ್ನು ಸಂಗ್ರಹಿಸಿದ್ದರು.

ರಥದ ಮಾದರಿ ಮತ್ತು ಶಿಲಕ³ಲಾ ನೈಪುಣ್ಯವನ್ನು ತೋರಿಸುವ ವಿವಿಧ ಕಲಾ ಪ್ರಕಾರಗಳ ಮಾದರಿ ರಚಿಸಿ ಕನ್ನಡ ಸಾಹಿತ್ಯ ಸಮ್ಮೇಳನದ ವಸ್ತು ಪ್ರದರ್ಶನದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ಕೋಟೇಶ್ವರದಲ್ಲಿ ಶ್ರೀ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆ ನಿರ್ಮಿಸಿ ಅಲ್ಲೇ ಕಾರ್ಯ ನಿರತರಾಗಿದ್ದಾರೆ.

127 ರಥ ನಿರ್ಮಾಣ
ಈವರೆಗೆ 127 ರಥವನ್ನು ನಿರ್ಮಿಸಿದ್ದಾರೆ. ಅವುಗಳಲ್ಲಿ ಕುಕ್ಕೆಯ ಬೃಹತ್‌ ಬ್ರಹ್ಮರಥವೂ ಸೇರಿದೆ. ಕುಕ್ಕೆ ಕ್ಷೇತ್ರದ ಚಿನ್ನದ ರಥ ನಿರ್ಮಾಣ ಹಂತದಲ್ಲಿದೆ. ಬ್ರಹ್ಮರಥ, ಪುಷ್ಪರಥ, ಬೆಳ್ಳಿರಥ ಮತ್ತು ಚಿನ್ನದ ರಥವನ್ನು ನಿರ್ಮಿಸಿರುವ ಆಚಾರ್ಯರು ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದು ಕುಂಬಾಶಿ ಮಂಡಲಪ್ರಧಾನರಾಗಿ, ಗೋಪಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ನಾನು ಯಾವುದೇ ಪ್ರಶಸ್ತಿಗಾಗಿ ರಥ ನಿರ್ಮಿಸುತ್ತಿಲ್ಲ. ಶಿಲ್ಪಕಲಾ ಶಾಸ್ತ್ರದಲ್ಲಿ ವಿಶೇಷತೆ ಇರಬೇಕು; ರಥ ನಿರ್ಮಾಣ ಕಾರ್ಯವು ಭಕ್ತರ ಇಷ್ಟಾರ್ಥ ಪೂರೈಸುವ ಮಾದರಿಯಲ್ಲಿರಬೇಕು.
– ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.