ಕಾರ್ಕಳ: ಗ್ರಾಮದ ಪುರಾತನ ಕೆರೆಗಳು ಊರಿನ ಆಸ್ತಿ- ಸುನಿಲ್‌ಕುಮಾರ್‌


Team Udayavani, Mar 20, 2023, 1:52 PM IST

ಕಾರ್ಕಳ: ಗ್ರಾಮದ ಪುರಾತನ ಕೆರೆಗಳು ಊರಿನ ಆಸ್ತಿ- ಸುನಿಲ್‌ಕುಮಾರ್‌

ಕಾರ್ಕಳ: ಅಂತರ್ಜಲ, ಕೃಷಿ ಚಟುವಟಿಕೆ ಜತೆಗೆ ಇಡೀ ಗ್ರಾಮದ ಜನ ಶಾಂತ ಮನಸ್ಸಿಗೆ ಕಾರಣವಾಗುವ ಪುರಾತನ ಕೆರೆಗಳು ನೀರಿನ ಆಶ್ರಯದ ಕೇಂದ್ರ ಬಿಂದುಗಳಾಗಿವೆ. ಯಾವುದೇ ಒಂದು ಊರಿನ ಕೆರೆ ಅದು ಆ ಊರಿನ ಆಸ್ತಿ ಎಂದು ಇಂಧನ ಸಚಿವ ವಿ.
ಸುನಿಲ್‌ಕುಮಾರ್‌ ಹೇಳಿದರು.

ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇ| ಮೂ| ಶ್ರೀ ರಾಮ ಭಟ್‌, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್‌ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಸಾಣೂರು ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಉದಯ್‌ ಎಸ್‌. ಕೋಟ್ಯಾನ್‌, ಉದ್ಯಮಿ ಸಂತೋಷ್‌ ಡಿ’ಸಿಲ್ವ, ಸಾಣೂರು ಜೋಡುಗರಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ ಪೂಜಾರಿ, ಗುತ್ತಿಗೆ ದಾರ ಉದಯ ಶೆಟ್ಟಿ, ಹಿರಿಯ ಗ್ರಾ.ಪಂ. ಸದಸ್ಯ ಯುವ ರಾಜ್‌ ಜೈನ್‌, ಮಿಯ್ನಾರು ಜಿ.ಪಂ. ಮಾಜಿ ಸದಸ್ಯೆ ದಿವ್ಯಶ್ರೀ ಅಮೀನ್‌, ಸಾಣೂರು ಪಿಡಿಒ ಸುರೇಖಾ, ಗ್ರಾ.ಪಂ. ಉಪಾಧ್ಯಕ್ಷ ಪ್ರಸಾದ್‌ ಪೂಜಾರಿ, ಪ್ರವೀಣ್‌ ಕೋಟ್ಯಾನ್‌, ಎಪಿಎಂಸಿ ಸದಸ್ಯ ದೇವಾನಂದ ಶೆಟ್ಟಿ, ಗ್ರಾ.ಪಂ. ಸದಸ್ಯೆ ಮಂಜುನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಮೂಲಕ ಹಲವು ಸವಲತ್ತು ವಿತರಿಸಲಾಯಿತು. ಸ್ಥಳೀಯ ಸಾಧಕರು, ಮಠದ ಕೆರೆ ಅಭಿವೃದ್ಧಿಯ ಹಿಂದೆ ಕೆಲಸ ಮಾಡಿದ ಹಲವರನ್ನು ಸಮ್ಮಾನಿಸಲಾಯಿತು. ಇದೇ ವೇಳೆ ಕೆರೆ ಆವರಣದ ಕಲಾತ್ಮಕ ಲೈಟಿಂಗ್ಸ್‌ನ ಉದ್ಘಾಟನೆಯನ್ನು ಸಚಿವರು ನೆರವೇರಿಸಿದರು. ಸಾಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್‌ ಪ್ರಸ್ತಾವನೆಗೈದರು. ಸ್ಥಳೀಯರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ಕುಟುಂಬದ ಮನಃಶಾಂತಿಗೆ ಕೆರೆ ಆವರಣ ಸೂಕ್ತ ಸ್ಥಳ
ಅವಿಭಕ್ತ ಕುಟುಂಬ ಹೆಚ್ಚಾಗುತ್ತಿವೆ. ಆಧುನಿಕತೆಗೆ ಮಾರುಹೋಗಿ, ಒತ್ತಡ, ಜಂಜಾಟಗಳ ನಡುವೆ ಮನೆ ಮಂದಿ ಒಟ್ಟಿಗೆ ಸೇರಿ ಕಾಲ ಕಳೆಯುವ ದಿನ ಗಳು ಮರೆಗೆ ಸರಿಯುತ್ತಿವೆ. ಇಂತಹ ಹೊತ್ತಲ್ಲಿ ಸಂಜೆ ಹೊತ್ತು ಕುಟುಂಬ ಸದಸ್ಯರೆಲ್ಲರೂ ಕೆಲ ಕಾಲ ತಮ್ಮೂರಿನ ಕೆರೆಗಳ ಬಳಿ ಬಂದು ಅಲ್ಲಿಯ ಶಾಂತ ವಾತಾವರಣದಲ್ಲಿ ಒಂದಷ್ಟು ಕಾಲ ಜತೆಗಿದ್ದು ಮನಃಶಾಂತಿ ಪಡೆಯಲು ಕೆರೆ ಆವರಣದಲ್ಲಿ ಪೂರಕ ವ್ಯವಸ್ಥೆ ಕಲ್ಪಿಸಿದ್ದೇವೆ. ಕೆರೆಗಳ ಉಳಿವು, ಮನೋರಂಜನೆ, ಕ್ರೀಡಾ ತರಬೇತಿ ಕೇಂದ್ರ ಹೀಗೆ ದೇವಸ್ಥಾನ ಕೇಂದ್ರವಾಗಿರಿಸಿಕೊಂಡು ಕೆರೆ ಆವರಣ ಚಟುವಟಿಕೆಯ ಕೇಂದ್ರವಾಗಿ ಮಾರ್ಪಾಡುಗೊಳಿಸುವ ಪ್ರಯತ್ನ ಇಲ್ಲಿ ನಡೆಸಲಾಗಿದೆ ಎಂದು ಸಚಿವ ಸುನಿಲ್‌ ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Kundapura ಭಾಗದ ಅಪರಾಧ ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.