ಕೊಲ್ಲೂರು: ನೂತನ ರಥದ ಉತ್ಸವಕ್ಕೆ ಚಾಲನೆ-ಭಕ್ತ ಸಾಗರ

ಭಕ್ತರ ಕಾತುರಕ್ಕೆ ಹೊಸ ಚೈತನ್ಯ ತುಂಬಿದಂತಾಗಿದೆ.

Team Udayavani, Mar 16, 2023, 6:19 PM IST

ಕೊಲ್ಲೂರು: ನೂತನ ರಥದ ಉತ್ಸವಕ್ಕೆ ಚಾಲನೆ-ಭಕ್ತ ಸಾಗರ

ಕೊಲ್ಲೂರು: ಭಕ್ತ ಸಾಗರದ ನಡುವೆ ಮೂಕಾಂಬಿಕೆಯು ನೂತನ ರಥದಲ್ಲಿ ವಿಜೃಂಭಿಸಿರುವುದು ರಥೋತ್ಸವದ ಸಂಭ್ರಮದ ಆಚರಣೆಗೆ ವಿಶೇಷ ಮೆರುಗು ನೀಡಿತ್ತು. ಪುರಾತನ ರಥಕ್ಕೆ ಬೀಳ್ಕೊಡುಗೆ ಕೆಳದಿ ಅರಸರ ಕಾಲದ ಇತಿಹಾಸ ಹೊಂದಿರುವ ಪುರಾತನ ರಥ ಬದಲಾಯಿಸಿ, ಯಥಾವತ್‌ ನೂತನ ರಥ ನಿರ್ಮಿಸುವುದರ ಮೂಲಕ ಭಕ್ತರ ಕಾತುರಕ್ಕೆ ಹೊಸ ಚೈತನ್ಯ ತುಂಬಿದಂತಾಗಿದೆ.

ಸಂಪೂರ್ಣ ಅಲಂಕಾರಗೊಂಡ ನೂತನ ರಥಕ್ಕೆ ಅರ್ಚಕರಾದ ಡಾ| ರಾಮಚಂದ್ರ ಅಡಿಗ, ಶ್ರೀಧರ ಅಡಿಗ, ಡಾ| ಕೆ.ಎನ್‌. ನರಸಿಂಹ ಅಡಿಗ, ಗೋವಿಂದ ಅಡಿಗ, ಮಂಜುನಾಥ ಅಡಿಗ, ಸುಬ್ರಹ್ಮಣ್ಯ ಅಡಿಗ, ವಿಶೇಷ ಪೂಜೆಯ ಅನಂತರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹಾಗೂ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ಚಾಲನೆ ನೀಡಿದರು.

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ, ಮಾಜಿ ಶಾಸಕ ಗೋಪಾಲ ಪೂಜಾರಿ, ಸಮಿತಿ ಸದಸ್ಯರಾದ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ, ಗೋಪಾಲಕೃಷ್ಣ ನಾಡ, ಗಣೇಶ ಕಿಣಿ ಬೆಳ್ವೆ, ಶೇಖರ ಪೂಜಾರಿ, ರತ್ನಾ ಆರ್‌. ಕುಂದರ್‌, ಸಂಧ್ಯಾ ರಮೇಶ, ಉಪ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ನಾಯ್ಕ, ಮಾಜಿ ಧರ್ಮದರ್ಶಿಗಳಾದ ರಮೇಶ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ಪಿ.ಆರ್‌.ಒ. ಜಯಕುಮಾರ್‌, ದೇಗುಲದ ಎಂಜಿನಿಯರ್‌ ಪ್ರದೀಪ್‌ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ದಾನಿಗಳಾದ ಸುನಿಲ್‌ ಶೆಟ್ಟಿ ದಂಪತಿ ಹಾಗೂ ಕೃಷ್ಣಮೂರ್ತಿ ಮಂಜರು ದಂಪತಿ, ರಥದ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ ಅವರನ್ನು ಗೌರವಿಸಲಾಯಿತು.

ಕೆ.ಎಸ್‌.ಈಶ್ವರಪ್ಪ ಭೇಟಿ
ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಸಕುಟುಂಬಿಕರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವದಲ್ಲಿ ಪಾಲ್ಗೊಂಡರು. ದೇಗುಲದ ವತಿಯಿಂದ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಮಾಜಿ ಸಚಿವರನ್ನು ಸಮ್ಮಾನಿಸಿದರು.

ಭಕ್ತ ಸಾಗರ
ನೂತನ ರಥದ ರಥೋತ್ಸವ ವೀಕ್ಷಿಸಲು ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ 20 ಸಾವಿರಕ್ಕೂ ಮಿಕ್ಕಿ ಭಕ್ತರು ಪಾಲ್ಗೊಂಡಿದ್ದರು. ಈ ಸಂದರ್ಭ ಬಿಗು ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Ad

ಟಾಪ್ ನ್ಯೂಸ್

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-aa-crick–kashi

ಕೋಟೇಶ್ವರ: ಇಂದಿನಿಂದ ಕಾಶೀ ಶ್ರೀಗಳ ಚಾತುರ್ಮಾಸ ವ್ರತ

court

ಕೋಟ: 20 ಲಕ್ಷ ರೂ. ಸಾಲ ಬಾಕಿ; ಜಾಗ, ಮನೆ ಹರಾಜು

1-aa-aa-dana

ದನಗಳ್ಳರ ಬೆನ್ನುಹತ್ತಿದ ಬೈಂದೂರು ಪೊಲೀಸರ ತಂಡಕ್ಕೆ ಯಶ : ಇಬ್ಬರ ಬಂಧನ

accident

ಕೊಲ್ಲೂರು: ಬಸ್‌ ಢಿಕ್ಕಿಯಾಗಿ ಬೊಲೆರೋ ಚಾಲಕನಿಗೆ ಗಂಭೀರ ಗಾಯ

police

Gangolli;ಕೋಳಿ ಅಂಕಕ್ಕೆ ದಾಳಿ: ಮೂವರು ವಶಕ್ಕೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.