ಪ್ರಧಾನಿ ನರೇಂದ್ರ ಮೋದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿ ಪ್ರಸಾದ
ದೈವೇಚ್ಛೆ ಇದ್ದರೆ, ಕೊಲ್ಲೂರಿಗೆ ಖಂಡಿತ ಭೇಟಿ ನೀಡುತ್ತೇನೆ: ಮೋದಿ
Team Udayavani, Aug 21, 2019, 3:05 PM IST
ಕೊಲ್ಲೂರು: ದೈವೇಚ್ಛೆಯಿದ್ದರೆ ಖಂಡಿತ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸುತ್ತೇನೆ. ದೇಶಕ್ಕೆ ಒಳ್ಳೆಯದಾಗಲಿ ಎಂಬ ಪ್ರಾರ್ಥನೆಯೊಂದಿಗೆ ತಾಯಿಯ ಪ್ರಸಾದ ಭಕ್ತಿಯಿಂದ ಸ್ವೀಕರಿಸುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರ ಕೋರಿಯಂತೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಚಂಡಿಕಾ ಹೋಮ ಸಹಿತ ಮಹಾ ಪೂಜೆ ನಡೆಸಿ ದೆಹಲಿಗೆ ತೆರಳಿದ ಕೊಲ್ಲೂರು ದೇಗುಲದ ಅರ್ಚಕ ಡಾ| ಕೆ.ಎನ್ ನರಸಿಂಹ ಅಡಿಗ, ಕೆ.ಎನ್ ಸುಬ್ರಹ್ಮಣ್ಯ ಅಡಿಗ ಹಾಗೂ ಕೆ.ಎನ್ ಪರಮೇಶ್ವರ ಅಡಿಗ ಅವರು ಪ್ರಧಾನಿಯವರ ನಿವಾಸಕ್ಕೆ ತೆರಳಿ ಪ್ರಸಾದ ನೀಡಿದಾಗ ಕ್ಷೇತ್ರ ಮಹತ್ವವನ್ನು ತಿಳಿದರು. ಜತೆಗೆ ಚುನಾವಣೆ ಸಂದರ್ಭ ಮಂಗಳೂರು, ಉಡುಪಿಗೆ ಬಂದಿರುವುದನ್ನು ನೆನಪಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ