ಕೊಲ್ಲೂರು: ಬಳಕೆಯಾಗದೆ ಅನಾಥವಾಗಿ ಉಳಿದ ನೀರಿನ ಟ್ಯಾಂಕ್‌


Team Udayavani, May 27, 2022, 10:54 AM IST

water-tank

ಕೊಲ್ಲೂರು: ಕಳೆದ ಮೂರು ವರುಷಗಳ ಹಿಂದೆ ಕೊಲ್ಲೂರು ಗ್ರಾಮದ ಒಂದು ಭಾಗದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ವಾಟರ್‌ ಟ್ಯಾಂಕ್‌ ಬಳಕೆಯಾಗದೇ ನಿರುಪಯೋಗಿಯಾಗಿ ಬಿದ್ದಿರುವುದು ಚರ್ಚೆಗೆ ಗ್ರಾಸವಾಗಿದೆ.

ಸುಬ್ಬರಸನ ತೊಪ್ಪಲು ನಿವಾಸಿಗಳಿಗೆ ನಿರಾಸೆ

ಸುಬ್ಬರಸನ ತೊಪ್ಪಲು ಗ್ರಾಮ ಪ್ರದೇಶ ದಲ್ಲಿ 30 ಮನೆಗಳಿದ್ದು, ಆ ಭಾಗದಲ್ಲಿ 300ಕ್ಕೂ ಹೆಚ್ಚು ಮಂದಿ ವಾಸವಾಗಿದ್ದಾರೆ. ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಾಣ ವಾದಾಗ ಇನ್ನೇನು ನೀರಿನ ಸಮಸ್ಯೆ ಬಗೆಹರಿಯಿತು ಅಂದುಕೊಂಡ ಅಲ್ಲಿನ ನಿವಾಸಿಗಳಿಗೆ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜ್ವಲಂತವಾಗಿ ಉಳಿದಿದ್ದು, ವಾಟರ್‌ ಟ್ಯಾಂಕ್‌ನ್ನು ನೋಡಿ ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ.

ಶಿಥಿಲಗೊಳ್ಳುತ್ತಿರುವ ಟ್ಯಾಂಕ್‌ ಕಂಬ

ಕಳೆದ ಮೂರು ವರುಷಗಳ ಹಿಂದೆ ನಿರ್ಮಿಸಲಾಗಿರುವ ನೀರು ಸರಬರಾಜು ಟ್ಯಾಂಕ್‌ ಬಳಕೆಯಾಗದೇ ಅನಾಥವಾಗಿದ್ದು, ಕಂಬಗಳು ಶಿಥಿಲಗೊಳ್ಳುತ್ತಿದೆ. ಇಲ್ಲಿ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಿಸಲಾಗಿದ್ದರೂ ಬಳಸದಿರುವುದು ನಾನಾ ಪ್ರಶ್ನೆಗಳಿಗೆ ಎಡೆಮಾಡಿದೆ.

ಪಂಪ್‌ಹೌಸ್‌ ದುರ್ವಿನಿಯೋಗ

ಸನಿಹದಲ್ಲಿ ಕಟ್ಟಲಾದ ಪಂಪ್‌ ಹೌಸ್‌ ಅನೈತಿಕ ಚಟುವಟಿಕೆಗೆ ಎಡೆಮಾಡಿದೆ ಎನ್ನಲಾಗುತ್ತಿದ್ದು ಬಾಗಿಲಿಲ್ಲದ ಇಲ್ಲಿ ಮದ್ಯದ ಬಾಟಲಿ, ಬೀಡಿ ಸಿಗರೇಟು ಇನ್ನಿತರ ವಸ್ತುಗಳು ಕಂಡುಬಂದಿದೆ.

ವಾಟರ್‌ಟ್ಯಾಂಕ್‌ ಬಳಕೆಯಾದೀತೆ?

ಇದನ್ನು ನಿರ್ಮಿಸಿ ಮೂರು ವರುಷ ಸಂದರೂ ಬಳಕೆಯಾಗದ ಇದನ್ನು ಸುಸ್ಥಿತಿಗೆ ತರುವಲ್ಲಿ ಆಡಳಿತ ವ್ಯವಸ್ಥೆ ಶ್ರಮಿಸಬೇಕು. ಇದರ ಬಳಕೆಯಾಗದಿದ್ದಲ್ಲಿ ಕಟ್ಟಡ ಶಿಥಿಲಗೊಂಡು ವ್ಯಯಿಸಲಾದ ಲಕ್ಷಾಂತರ ರೂ. ಮೊತ್ತದ ಕಟ್ಟಡ ನಾಮಾವಶೇಷಗೊಳ್ಳುವ ಸಾಧ್ಯತೆ ಇದೆ.

ಸ್ಥಳೀಯರ ಆಕ್ಷೇಪದಿಂದ ಸಂಕಷ್ಟ

ಸುಮಾರು ಮೂರು ವರ್ಷಗಳ ಹಿಂದೆ ವಾಟರ್‌ ಟ್ಯಾಂಕ್‌ ನಿರ್ಮಿಸಲಾಗಿದೆ. ಆದರೆ ಬೋರ್‌ ವೆಲ್‌ ಬಳಸಲು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿರುವುದರಿಂದ ನೀರಿನ ಟ್ಯಾಂಕ್‌ ಗೆ ನೀರು ಸರಬರಾಜು ಮಾಡಲು ಕಷ್ಟಸಾಧ್ಯವಾಗಿದೆ. -ರುಕ್ಕನ ಗೌಡ, ಪಿಡಿಒ ಕೊಲ್ಲೂರು,ಗ್ರಾ.ಪಂ.

ವಾಟರ್‌ ಟ್ಯಾಂಕ್‌ ಬಳಕೆಗೆ ಕ್ರಮ

ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಮೊದಲೇ ಅದರ ಪೂರ್ವಾಪರ ಯೋಚಿಸಬೇಕಿತ್ತು. ಎದುರಾಗಿರುವ ಸಮಸ್ಯೆ ಬಗೆಹರಿಸಿ, ನೀರು ಒದಗಿಸಿ ವಾಟರ್‌ ಟ್ಯಾಂಕ್‌ ಬಳಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. – ಶಿವರಾಮಕೃಷ್ಣ ಭಟ್‌, ಅಧ್ಯಕ್ಷರು, ಗ್ರಾ.ಪಂ.ಕೊಲ್ಲೂರು.

ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.