ಡಿಕೆಶಿ ಪದಗ್ರಹಣ; ಕೋಟ 16 ಗ್ರಾ.ಪಂ. ಕೇಂದ್ರಗಳಲ್ಲಿ ಏಕ ಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕಾರ
Team Udayavani, Jul 2, 2020, 1:30 PM IST
ಕೋಟ: ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದ ಪ್ರದಾನ ಸಲುವಾಗಿ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ 16 ಗ್ರಾ.ಪಂ. ಕೇಂದ್ರಗಳಲ್ಲಿ ಏಕ ಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು.
ಜೂಮ್ ಆ್ಯಪ್ ಮೂಲಕ ನೇರ ಸಂಪರ್ಕ ಮೂಲಕ ಉತ್ಸಾಹದಲ್ಲಿ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾದರು. ಇದೇ ಸಂದರ್ಭ ಪದಪ್ರದಾನದ ಸವಿನೆನಪಿಗಾಗಿ ಕಿಶನ್ ಹೆಗ್ಡೆಯವರಿಂದ ನಿರಂತರ ಮೂರು ತಿಂಗಳ ಕಾಲ ಸಹಸ್ರ ವೃಕ್ಷ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ