ಕೋಟ: ಡಿ.30 ರಂದು ವಡ್ಡರ್ಸೆ ಪ್ರೌಢಶಾಲೆ ರಜತ ಮಹೋತ್ಸವ, ಅಕ್ಷರ ಅಂಬಾರಿ ಲೋಕಾರ್ಪಣೆ


Team Udayavani, Dec 29, 2022, 3:39 PM IST

5

ಕೋಟ: ವಡ್ಡರ್ಸೆ ಸರಕಾರಿ ಪ್ರೌಢಶಾಲೆಯ ಇಪ್ಪತೈದರ ಸಂಭ್ರಮ “ರಜತ ಪರ್ವ” ಕಾರ್ಯಕ್ರಮ ಡಿ.30ರಂದು ಜರಗಲಿದೆ.

ಈ ಪ್ರಯುಕ್ತ ರಜತ ಮಹೋತ್ಸವ ಸಮಿತಿಯ ನೇತೃತ್ವದಲ್ಲಿ ಹಳೆ ವಿದ್ಯಾರ್ಥಿ ಸಂಘಟನೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತವಾರಿ ಸಮಿತಿ, ಶಾಲಾ ಶಿಕ್ಷಕರು ಪೋಷಕರು ವಿದ್ಯಾಭಿಮಾನಿಗಳು, ದಾನಿಗಳ ಸಹಕಾರ ಹಾಗೂ ನೆರವಿನೊಂದಿಗೆ ವಿವಿಧ ಅದ್ದೂರಿಯ ಕಾರ್ಯಕ್ರಮ ಜರಗಲಿದೆ.

ಈ‌ಪ್ರ ಯುಕ್ತ ಬೆಳಗ್ಗೆ 8.30ಕ್ಕೆ ವಿಶೇಷ ಪುರ ಮೆರವಣಿಗೆಯೊಂದಿಗೆ ರಜತ ಮಹೋತ್ಸವ ಅನಾವರಣಗೊಳ್ಳಲಿದೆ. 9 ಗಂಟೆಗೆ ಧ್ವಜಾರೋಹಣ, 9:30ಕ್ಕೆ ಬಹುಮಾನ ವಿತರಣೆ, ನಡೆಯಲಿದೆ. ಸಂಜೆ 5 ರಿಂದ ಸ್ಥಳೀಯ ಅಂಗನವಾಡಿ ಮಕ್ಕಳಿಂದ ನೃತ್ಯ ಸಿಂಚನ ಕಾರ್ಯಕ್ರಮ, ನಂತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆ ಹಾಗೂ ವಿವೇಕಾನಂದ  ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಧುವನ ವಿದ್ಯಾರ್ಥಿಗಳಿಂದ ನಾಟ್ಯ ಸಂಭ್ರಮ, ಸಂಜೆ 6:30 ರಿಂದ ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ದತ್ತಿನಿಧಿ ವಿತರಣೆ, ಗುರುವಂದನೆ, ಕಾರ್ಯಕ್ರಮವು ಜರುಗಲಿದೆ. ಈ ಕಾರ್ಯಕ್ರಮದಲ್ಲಿ, ಸಚಿವರು, ಶಾಸಕರು ಜನಪ್ರತಿನಿಧಿಗಳು, ದಾನಿಗಳು, ಭಾಗವಹಿಸಲಿದ್ದಾರೆ.

ಅಕ್ಷರ ಅಂಬಾರಿ ಲೋಕಾರ್ಪಣೆ:

ಶ್ರೀ ಶಂಕರನಾರಾಯಣ ಕನ್ಸ್ಟ್ರಕ್ಷನ್ (ಪ್ರೈ) ಲಿಮಿಟೆಡ್ ಬೆಂಗಳೂರು ಅವರು ಶಾಲೆಗೆ ನೀಡಿದ ವಾಹನ ಅಕ್ಷರ ಅಂಬಾರಿ ಉದ್ಘಾಟನೆ ಹಾಗೂ ಶಾಲೆಗೆ ನೀಡಲಾದ ಸಿ.ಸಿ. ಕ್ಯಾಮರಾದ ಉದ್ಘಾಟನೆಯು ನಡೆಯಲಿದೆ. ರಾತ್ರಿ 8:30ಯಿಂದ ಪೌಢಶಾಲಾ ಮಕ್ಕಳಿಂದ ಸಾಂಸ್ಕ್ರತಿ ಕಾರ್ಯಕ್ರಮ ಡಾನ್ಸ್ ಮೆರಗು, ನಾಟಕ, ಯಕ್ಷಗಾನ ಹಾಗೂ ಹಳೆ ವಿದ್ಯಾರ್ಥಿಗಳಿಂದ ಕುಂದಾಪ್ರ ಕನ್ನಡದಲ್ಲಿ ನಗುವಿನ ಚಿತ್ತಾರ ನಾಟಕವು ಪ್ರಸ್ತುತಿಯಾಗಲಿದೆ. ರಜತಮಹೋತ್ಸವ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಕೊತ್ತಾಡಿ, ಗೌರವಾಧ್ಯಕ್ಷ ಭೋಜ ಹೆಗ್ಡೆ, ಸಂಸ್ಥೆಯ ಮುಖ್ಯ ಶಿಕ್ಷಕಿ ಗಾಯತ್ರಿದೇವಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೆಟ್ಟಿ ಯಾಳಹಕ್ಲು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.