ಕೊಡಿ ಹಬ್ಬದಲ್ಲಿ  ಪ್ರತಿಷ್ಠೆಯ ಓಕುಳಿಯಾಟ


Team Udayavani, Dec 6, 2017, 10:32 AM IST

7.jpg

ಕೋಟೇಶ್ವರ: ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿ ಹಬ್ಬದ ಅಂಗವಾಗಿ ಡಿ. 4ರಂದು ಚೂರ್ಣೋತ್ಸವ, ಅವಭೃತ ಸ್ನಾನ ನೆರವೇರಿದ ಅನಂತರ ಡಿ. 5ರ ಬೆಳಗ್ಗಿನ ಜಾವ ನಡೆದ ಬಂಟರ ಯಾನೆ ನಾಡವರ ಸಮಾಜದ ಓಕುಳಿ ಸೇವೆ ಅಪಾರ ಸಂಖ್ಯೆಯ ಭಕ್ತರನ್ನು ಕುತೂಹಲದೊಡನೆ ರಂಜಿಸಿತು.

ನಾನಾ ರೀತಿಯ ಪ್ರಾಚೀನ ಕಾಲದ ಧರ್ಮಪರಂಪರೆಯೊಡನೆ ಧಾರ್ಮಿಕ ಶ್ರದ್ಧಾಭಕ್ತಿಯ ವಿಶೇಷತೆಯನ್ನು ಹೊಂದಿರುವ ಇಲ್ಲಿನ ಕೊಡಿ ಹಬ್ಬದ ಓಕುಳಿ ಸೇವೆಯ ಸಂದರ್ಭದಲ್ಲಿ 3 ಕಡೆಯಿಂದ ಆಗಮಿಸುವ ಬಂಟರ ಸಮುದಾಯದ ತಂಡದ ಮುಖ್ಯಸ್ಥರಿಗೆ ಹೂವಿನ ಹಾರದೊಡನೆ ಸ್ವಾಗತಿಸಿ, ವಾದ್ಯ ಸಮೇತ ಪೇಟೆಯ ಮುಖ್ಯ ಬೀದಿಯಲ್ಲಿ ಸಾಗುವ ಪರಂಪರೆಯು ಇಲ್ಲಿನ ವಿಶೇಷತೆಯಾಗಿದೆ.

ಬಾಳೆಗೊನೆ ಹಿಡಿಯೋ ಸಾಹಸ

ವರ್ಷಂಪ್ರತಿಯಂತೆ ಕೊಡಿ ಹಬ್ಬದ ಮರುದಿನ ರಾತ್ರಿ 12 ಗಂಟೆಯ ಅನಂತರ ನಡೆಯುವ ಓಕುಳಿ ಸೇವೆಯು ಮಾರ್ಕೋಡು, ಮಲ್ಯಾಡಿ ಹಾಗೂ ತೆಕ್ಕಟ್ಟೆಯ ನಾಡವರ ಸಮಾಜಕ್ಕೆ ಮಾತ್ರ ಸೀಮಿತವಾಗಿದ್ದು ಈ ಮೂರು ಕಡೆಯಿಂದ ರಾತ್ರಿ ಆಗಮಿಸುವ ಯುವಕರು ಸಮೇತ ಮಧ್ಯ ವಯಸ್ಸಿನವರು ಸಂಪ್ರದಾಯದಂತೆ ಓಕುಳಿ ಹೊಂಡಕ್ಕೆ ಹಾರಲು ಸಕಲ ತಯಾರಿ ನಡೆಸಿ ಸೇರುವರು. ಕೋಟಿಲಿಂಗೇಶ್ವರನ ಸಾನ್ನಿಧ್ಯದಲ್ಲಿ ಓಕುಳಿ ಸೇವೆಗಾಗಿ ನೂರಾರು ವರುಷಗಳ ಹಿಂದೆ ರಥಬೀದಿಯ ಸನಿಹ ನಿರ್ಮಿಸಲಾದ ನೀರು ತುಂಬಿದ ಓಕುಳಿ ಹೊಂಡಕ್ಕೆ ವಿರುದ್ಧ ದಿಕ್ಕಿನಲ್ಲಿ ಅದರ 2 ಕಡೆಯಲ್ಲಿ ಉದ್ದಕ್ಕೆ ಕಂಬ ನಿರ್ಮಿಸಿ ಸಮಾನಾಂತರವಾಗಿ  ಅದರ ಮಧ್ಯ ಭಾಗದಲ್ಲಿ ಬಾಳೆಹಣ್ಣಿನ ಗೊನೆಯನ್ನು ಕಟ್ಟಿ ಹಗ್ಗದಿಂದ ಬಿಗಿದು ಮೇಲೆತ್ತರಕ್ಕೆ ಹಾಗೂ ಕೆಳಕ್ಕೆ ಅನಾಯಾಸವಾಗಿ ಚಲಿಸುವ ರೀತಿಯಲ್ಲಿ ವ್ಯವಸ್ಥೆಯನ್ನು ಮಾಡಿ ಓಕುಳಿ ಹೊಂಡದ ಒಂದು ಪಾರ್ಶ್ವದಿಂದ ಯುವಕರು ಬಾಳೆಹಣ್ಣಿನ ಗೊನೆಯನ್ನು ಹಿಡಿಯಲು ಪ್ರಯತ್ನ ನಡೆಸುತ್ತಾರೆ. ಈ ಸಂದರ್ಭದಲ್ಲಿ ಅವರ ದಿಕ್ಕು ತಪ್ಪಿಸಿ ಬಾಳೆಹಣ್ಣಿನ ಗೊನೆಯನ್ನು ಸರಿಸುವಾಗ ಚಾಕಚಕ್ಯತೆಯಿಂದ ಬಾಳೆಹಣ್ಣಿನ ಗೊಂಚಲನ್ನು ಹಿಡಿಯುವ ತಂಡವು ಬಹುಮಾನ ಪಡೆಯುವ ಪದ್ಧತಿ ಈ ಭಾಗದ ಬಂಟರ ಸಮುದಾಯಕ್ಕೆ ಒಂದು ಪ್ರತಿಷ್ಠೆಯ ಸೇವೆಯ ಕಣವಾಗಿದೆ. ಹಾಗಾಗಿ ನೂರಾರು ಸಂಖ್ಯೆಯಲ್ಲಿ ಆಗಮಿಸುವ ಬಂಟರ ಸಮುದಾಯದ ಯುವಕರು ಈ ಒಂದು ಸ್ಪರ್ಧೆಯಲ್ಲಿ ಭಾಗವಹಿಸುವುದರೊಡನೆ ಕೋಟಿ ಲಿಂಗೇಶ್ವರನ ಓಕುಳಿಸೇವೆಯಲ್ಲಿ ಭಾಗಿಯಾಗಿ ಧನ್ಯರಾಗುತ್ತಾರೆ.

ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.