ಕೋಟೇಶ್ವರ ಪರಿಸರದಲ್ಲಿ ಕೆ.ಟಿ.ಎಂ. ಸಿನಿಮಾ ಚಿತ್ರೀಕರಣ

ಬೀಜಾಡಿ, ಕೋಡಿ ಕಡಲ ತಡಿಯಲ್ಲಿ ಪ್ರೇಮ ಗೀತೆಯ ಶೂಟಿಂಗ್‌

Team Udayavani, Oct 10, 2020, 2:19 AM IST

ಕೋಟೇಶ್ವರ ಪರಿಸರದಲ್ಲಿ ಕೆ.ಟಿ.ಎಂ. ಸಿನೇಮ ಚಿತ್ರೀಕರಣ

ಕೋಟೇಶ್ವರ: ಮಹಾಸಿಂಹ ಬ್ಯಾನರ್‌ ಅಡಿ ತೆರೆ ಕಾಣಲಿರುವ “ಕೆ.ಟಿ.ಎಂ.’ ಚಲನಚಿತ್ರಕ್ಕಾಗಿ ಅ. 9ರಂದು ಕೋಟೇಶ್ವರ ಪೇಟೆಯಲ್ಲಿ ಬಿರುಸಿನ ಚಿತ್ರೀಕರಣ ನಡೆಯಿತು.

ಪ್ರೇಮ ಕಥಾ ಹಂದರ
ಎಳೆ ವಯಸ್ಸಿನಲ್ಲಿ ಪ್ರೇಮವೆಂಬ ಬಲೆಗೆ ಸಿಲುಕಿ ಆ ಮೂಲಕ ಪ್ರೇಯಸಿಯೊಡನೆ ಕಾಲ ಕಳೆಯುತ್ತಿದ್ದ ಯುವಕನಿಗೆ ಜೀವನದ ಮೌಲ್ಯ ಅರಿವಾದಾಗ ಆತ ಯಾವ ರೀತಿಯಲ್ಲಿ ಸಫಲತೆ ಕಂಡುಕೊಳ್ಳುತ್ತಾನೆ ಎಂಬ ಕಥಾ ಹಂದರವನ್ನು ಈ ಚಿತ್ರ ಹೊಂದಿದೆ. ಕೆ.ಟಿ.ಎಂ. ಚಿತ್ರದಲ್ಲಿ ನಾಗಿಣಿ ಧಾರಾವಾಹಿಯಲ್ಲಿ ಗುರುತಿಸಿಕೊಂಡಿರುವ ಮಂಗಳೂರಿನ ದೀಕ್ಷಿತ್‌ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.

ನಟಿಯಾಗಿ ಕಾಜಲ್‌ ಕುಂದರ್‌ ತೆರೆಗೆ ಪರಿಚಯಿಸಿಕೊಳ್ಳುತ್ತಿದ್ದಾರೆ. ಅರುಣ್‌ ಅವರ ನಿದೇರ್ಶನದಲ್ಲಿ ತೆರೆ ಕಾಣಲಿರುವ ಈ ಚಿತ್ರದ ನಿರ್ಮಾಪಕ ವಿನಯ್‌, ಕೆಮರಾಮೆನ್‌ ನವೀನ್‌ ಆಗಿರುತ್ತಾರೆ. ಕೋಟೇಶ್ವರದ ಶ್ರೀದೇವಿ ಫ್ಯಾನ್ಸಿ ಸ್ಟೋರ್‌, ರಿûಾ ತಂಗುದಾಣ, ರಥಬೀದಿ, ಶ್ರೀಕೋಟಿಲಿಂಗೇಶ್ವರ ದೇಗುಲದ ಪರಿಸರ, ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಆಸುಪಾಸು, ಬೀಜಾಡಿ ಹಾಗೂ ಕೋಡಿ ಕಡಲ ತಡಿಯಲ್ಲಿ ಪ್ರೇಮ ಗೀತೆಯ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ.

ಗ್ರಾಮಸ್ಥರಿಗೆ ಹೊಸ ಅನುಭವ
ಸಿನೆಮಾ ಶೂಟಿಂಗ್‌ ಬಗ್ಗೆ ಕುತುಹಲ ಹೊಂದಿರುವ ಕೋಟೇಶ್ವರ, ಬೀಜಾಡಿ, ಗೋಪಾಡಿಯ ಅನೇಕ ಚಿತ್ರ ಪ್ರೇಮಿಗಳು ಸಿನೇಮ ಚಿತ್ರೀಕರಣ ನೋಡಿ ಖುಷಿ ಪಟ್ಟರು.
ಸ್ಥಳೀಯರಾದ ಸುರೇಶ್‌ ಜೋಗಿ, ಶೈಲಜಾ ಸುರೇಶ್‌, ರಿಕ್ಷಾ ಮಾಲಕರಾದ ಪ್ರಭಾಕರ ಕುಂದರ್‌, ನಾಗರಾಜ ಲಾಲಿ, ಶಂಕರ ಪೂಜಾರಿ, ಶ್ರೀಧರ ಬಂಡಿಕಡು ಸಹಕರಿಸಿದರು.

 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Kolluru Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

Kollur Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.