ಕೋಟೇಶ್ವರ ಪರಿಸರದಲ್ಲಿ ಕೆ.ಟಿ.ಎಂ. ಸಿನಿಮಾ ಚಿತ್ರೀಕರಣ

ಬೀಜಾಡಿ, ಕೋಡಿ ಕಡಲ ತಡಿಯಲ್ಲಿ ಪ್ರೇಮ ಗೀತೆಯ ಶೂಟಿಂಗ್‌

Team Udayavani, Oct 10, 2020, 2:19 AM IST

ಕೋಟೇಶ್ವರ ಪರಿಸರದಲ್ಲಿ ಕೆ.ಟಿ.ಎಂ. ಸಿನೇಮ ಚಿತ್ರೀಕರಣ

ಕೋಟೇಶ್ವರ: ಮಹಾಸಿಂಹ ಬ್ಯಾನರ್‌ ಅಡಿ ತೆರೆ ಕಾಣಲಿರುವ “ಕೆ.ಟಿ.ಎಂ.’ ಚಲನಚಿತ್ರಕ್ಕಾಗಿ ಅ. 9ರಂದು ಕೋಟೇಶ್ವರ ಪೇಟೆಯಲ್ಲಿ ಬಿರುಸಿನ ಚಿತ್ರೀಕರಣ ನಡೆಯಿತು.

ಪ್ರೇಮ ಕಥಾ ಹಂದರ
ಎಳೆ ವಯಸ್ಸಿನಲ್ಲಿ ಪ್ರೇಮವೆಂಬ ಬಲೆಗೆ ಸಿಲುಕಿ ಆ ಮೂಲಕ ಪ್ರೇಯಸಿಯೊಡನೆ ಕಾಲ ಕಳೆಯುತ್ತಿದ್ದ ಯುವಕನಿಗೆ ಜೀವನದ ಮೌಲ್ಯ ಅರಿವಾದಾಗ ಆತ ಯಾವ ರೀತಿಯಲ್ಲಿ ಸಫಲತೆ ಕಂಡುಕೊಳ್ಳುತ್ತಾನೆ ಎಂಬ ಕಥಾ ಹಂದರವನ್ನು ಈ ಚಿತ್ರ ಹೊಂದಿದೆ. ಕೆ.ಟಿ.ಎಂ. ಚಿತ್ರದಲ್ಲಿ ನಾಗಿಣಿ ಧಾರಾವಾಹಿಯಲ್ಲಿ ಗುರುತಿಸಿಕೊಂಡಿರುವ ಮಂಗಳೂರಿನ ದೀಕ್ಷಿತ್‌ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.

ನಟಿಯಾಗಿ ಕಾಜಲ್‌ ಕುಂದರ್‌ ತೆರೆಗೆ ಪರಿಚಯಿಸಿಕೊಳ್ಳುತ್ತಿದ್ದಾರೆ. ಅರುಣ್‌ ಅವರ ನಿದೇರ್ಶನದಲ್ಲಿ ತೆರೆ ಕಾಣಲಿರುವ ಈ ಚಿತ್ರದ ನಿರ್ಮಾಪಕ ವಿನಯ್‌, ಕೆಮರಾಮೆನ್‌ ನವೀನ್‌ ಆಗಿರುತ್ತಾರೆ. ಕೋಟೇಶ್ವರದ ಶ್ರೀದೇವಿ ಫ್ಯಾನ್ಸಿ ಸ್ಟೋರ್‌, ರಿûಾ ತಂಗುದಾಣ, ರಥಬೀದಿ, ಶ್ರೀಕೋಟಿಲಿಂಗೇಶ್ವರ ದೇಗುಲದ ಪರಿಸರ, ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಆಸುಪಾಸು, ಬೀಜಾಡಿ ಹಾಗೂ ಕೋಡಿ ಕಡಲ ತಡಿಯಲ್ಲಿ ಪ್ರೇಮ ಗೀತೆಯ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ.

ಗ್ರಾಮಸ್ಥರಿಗೆ ಹೊಸ ಅನುಭವ
ಸಿನೆಮಾ ಶೂಟಿಂಗ್‌ ಬಗ್ಗೆ ಕುತುಹಲ ಹೊಂದಿರುವ ಕೋಟೇಶ್ವರ, ಬೀಜಾಡಿ, ಗೋಪಾಡಿಯ ಅನೇಕ ಚಿತ್ರ ಪ್ರೇಮಿಗಳು ಸಿನೇಮ ಚಿತ್ರೀಕರಣ ನೋಡಿ ಖುಷಿ ಪಟ್ಟರು.
ಸ್ಥಳೀಯರಾದ ಸುರೇಶ್‌ ಜೋಗಿ, ಶೈಲಜಾ ಸುರೇಶ್‌, ರಿಕ್ಷಾ ಮಾಲಕರಾದ ಪ್ರಭಾಕರ ಕುಂದರ್‌, ನಾಗರಾಜ ಲಾಲಿ, ಶಂಕರ ಪೂಜಾರಿ, ಶ್ರೀಧರ ಬಂಡಿಕಡು ಸಹಕರಿಸಿದರು.

 

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.