Kumbhashi ಗ್ರಾ.ಪಂ.ಅಧ್ಯಕ್ಷರಾಗಿ ಆನಂದ ಪೂಜಾರಿ,ಉಪಾಧ್ಯಕ್ಷೆಯಾಗಿ ಸುಕನ್ಯಾ ಶೆಟ್ಟಿ ಆಯ್ಕೆ
ಚೀಟಿ ಹಾಕಿ ಆಯ್ಕೆ ..! ; ಕಾಂಗ್ರೆಸ್ ಮುಖಂಡನಿಗೆ ಒಲಿದ ಅದೃಷ್ಟ
Team Udayavani, Aug 18, 2023, 8:41 PM IST
ಕುಂದಾಪುರ: ಕುಂಭಾಶಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಗಿ ಕಾಂಗ್ರೆಸ್ ಮುಖಂಡ ಆನಂದ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸುಕನ್ಯಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 14 ಸದಸ್ಯರ ಪೈಕಿ 3 ಮಂದಿ ಕಾಂಗ್ರೆಸ್ ಮತ್ತು ನಾಲ್ಕು ಪಕ್ಷೇತರ ಸದಸ್ಯರ ಬೆಂಬಲ ಪಡೆದರು. ವಿರುದ್ಧವಾಗಿ 7 ಮಂದಿ ಬಿಜೆಪಿ ಸದಸ್ಯರಿದ್ದ ಕಾರಣ ಚೀಟಿ ಹಾಕಿದಾಗ ಆನಂದ ಪೂಜಾರಿ ಆಯ್ಕೆಯಾಗಿದ್ದಾರೆ.
ಪಂಚಾಯತ್ ನ ಹಿರಿಯ ಸದಸ್ಯ ರಾಧಾ ದಾಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಯವರಿಗೆ ಅಭಿನಂದನೆ ಸಲ್ಲಿಸಿದರು. ಚುನಾವಣಾಧಿಕಾರಿಯಾಗಿ ಚಂದ್ರಶೇಖರ ಶೆಟ್ಟಿ, ಪಿಡಿಒ ಜಯರಾಮ ಶೆಟ್ಟಿ ಪ್ರಕ್ರಿಯೆ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?