ಕುಂದಾಪುರ, ಬೈಂದೂರು: ವಲಸೆ ಕಾರ್ಮಿಕರು ತವರಿಗೆ
Team Udayavani, May 18, 2020, 5:36 AM IST
ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ತಾಲೂಕಿನ 500 ಕಾರ್ಮಿಕರು, ನಾಗರಿಕರು ಉತ್ತರಪ್ರದೇಶಕ್ಕೆ ರವಿವಾರ ಪ್ರಯಾಣ ಬೆಳೆಸಿದರು.
ವಿವಿಧೆಡೆ ನೆಲೆಸಿದ್ದ ಉತ್ತರಪ್ರದೇಶದ ನಾಗರಿಕರು, ಕಾರ್ಮಿಕರು, ವಲಸಿಗರು ಶ್ರಮಿಕ್ ರೈಲಿನಲ್ಲಿ ರವಿವಾರ ಸಂಜೆ 5 ಗಂಟೆಗೆ ಉಡುಪಿ ರೈಲು ನಿಲ್ದಾಣದಿಂದ ತೆರಳಲು ಕುಂದಾಪುರದ ನೆಹರು ಮೈದಾನ ಬಳಿಕ ಶಾಲೆಯಲ್ಲಿ ಸೇರಿದ್ದರು. ಇವರನ್ನು ಸರಕಾರಿ ಇಲಾಖಾಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ, ಊಟ ನೀಡಿ ಬಸ್ಗಳ ಮೂಲಕ ರೈಲು ನಿಲ್ದಾಣಕ್ಕೆ ಕಳುಹಿಸಿಕೊಟ್ಟರು. ತಹಶೀಲ್ದಾರ್ ತಿಪ್ಪೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಸಮಾಜ ಕಲ್ಯಾಣಾಧಿಕಾರಿ ರಾಘವೇಂದ್ರ ವರ್ಣೇಕರ್, ಆಹಾರ ನಿರೀಕ್ಷಕ ಪ್ರಕಾಶ್, ಪೊಲೀಸ್ ಇಲಾಖಾಧಿಕಾರಿಗಳು ಹಾಜರಿದ್ದರು. ರೈಲು ಕುಂದಾಪುರ ಮೂಲಕ ಹಾದು ಹೋಗುವುದಾದರೂ ನಿಲುಗಡೆರಹಿತ ರೈಲು ಇದಾದ ಕಾರಣ ಉಡುಪಿಗೆ ಕರೆದೊಯ್ದು ಬಿಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ