ಕುಂದಾಪುರ: ಕೋವಿಡ್ 19 ಸೇನಾನಿಗಳಿಗೆ ಸಮ್ಮಾನ


Team Udayavani, May 18, 2020, 4:46 AM IST

ಕುಂದಾಪುರ: ಕೋವಿಡ್ 19 ಸೇನಾನಿಗಳಿಗೆ ಸಮ್ಮಾನ

ಕುಂದಾಪುರ: ಕೋವಿಡ್ 19 ಸಂದರ್ಭ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ಸರಕಾರಿ ಆಸ್ಪತ್ರೆಯ ಕಾರ್ಯಪಡೆಯ ನರ್ಸ್‌ಗಳಿಗೆ, ಆಶಾ ಕಾರ್ಯಕರ್ತೆಯರಿಗೆ, ಆ್ಯಂಬುಲೆನ್ಸ್‌ ಚಾಲಕರಿಗೆ ಮತ್ತು ಸೇವಾ ಕಾರ್ಯಕರ್ತರಿಗೆ ಆಸ್ಪತ್ರೆ ಸಭಾ ಭವನದಲ್ಲಿ ಕೆಥೊಲಿಕ್‌ ಸಭೆ ಕುಂದಾಪುರ ಘಟಕ ವತಿಯಿಂದ ಸಮ್ಮಾನ ನಡೆಯಿತು.

ಸಿಸ್ಟರ್‌ಗಳಾದ ಅರುಣಾ ಕುಮಾರಿ, ದಿವ್ಯಾ, ಆಶಾ ಕಾರ್ಯಕರ್ತೆಯರಾದ ಲಕ್ಷ್ಮೀ ಅನಿತಾ, ಸುನಿತಾ, ಗಾಯತ್ರಿ, ಆಶಾ, ಶಶಿಕಲಾ, ಮಾಲತಿ, ಶಿಲ್ಪಾ, ಸಹಯಕ ಸೇವಾಕರ್ತರಾದ ಲೀಲಾ, ಸಂತೋಷ್‌, ಆ್ಯಂಬುಲೆನ್ಸ್‌ ಚಾಲಕರಾದ ನಾಗರಾಜ, ಮಣಿಕಂಠ, ವಿಷ್ಣು ಮತ್ತು ರಾಘವೇಂದ್ರ ಹೀಗೆ ಕೊರೊನಾ ಪಡೆ¿å 16 ಸೈನಿಕರನ್ನು ಸೇವೆ ಮತ್ತು ಕರ್ತವ್ಯ ಪಾಲನೆಗೆ ಗೌರವ ಕೊಡುವ ಉದ್ದೇಶದಿಂದ ಅವರನ್ನು ಫಲ ಪುಷ್ಪ ಶಾಲು ನೀಡುವ ಬದಲು, ಸಾನಿಟರಿ ಲಿಕ್ವಿಡ್‌, ಟವೆಲ್‌, ಕರ್ಚಿಫ್‌, ಹ್ಯಾಂಡ್‌ ವಾಷ್‌, ಸಾಬೂನು, ಸೋಪ್‌ ಪೌಡರ್‌, ಮಾಸ್ಕ್, ಕೈಗವಸು ಇನ್ನಿತರ ವಸ್ತುಗಳನ್ನು ಹರಿವಾಣದಲ್ಲಿ ನೀಡಿ ಸಮ್ಮಾನಿಸಲಾಯಿತು.

ಕುಂದಾಪುರ ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕ ವೈದ್ಯಾಧಿಕಾರಿ ಡಾಣ ರಾಬರ್ಟ್‌ ರೆಬೆಲ್ಲೊ, ನರ್ಸ್‌, ಆಶಾ ಕಾರ್ಯಕರ್ತೆಯರ, ಆ್ಯಂಬುಲೆನ್ಸ್‌ ಚಾಲಕರ ಮತ್ತು ಸೇವಾ ಕಾರ್ಯಕರ್ತರ ಸೇವೆ ಬಹಳ ಅಮೂಲ್ಯವಾದುದು. ಅವರು ತಮ್ಮ ಜೀವವನ್ನು ಪಣಕ್ಕಿಟ್ಟು ಸೇವೆ ಮಾಡುತ್ತಿದ್ದಾರೆ. ಯಾವ ಗಳಿಗೆಯಲ್ಲೂ ಅವರು ತಮ್ಮ ಸೇವೆ ನೀಡಲು ಸಿದ್ಧರಿದ್ದಾರೆ. ಈಗ ಕೆಲವರು ಕೊರೊನಾ ಪಾಸಿಟಿವ್‌ ಎಂದು ಗುರುತಿಸಲ್ಪಡುತ್ತಿರುವ ಕಾರಣ ಕೋವಿಡ್ 19 ವಿರುದ್ಧ ಹೋರಾಡುವ ಕಾರ್ಯ ಪಡೆ ಇನ್ನೂ ಹೆಚ್ಚು ಜಾಗೃತರಾಗಿ ಕರ್ತವ್ಯ ಪಾಲಿಸಬೇಕು ಎಂದರು.

ಕೆಥೊಲಿಕ್‌ ಸಭಾ ಕುಂದಾಪುರ ವಲಯದ ಅಧ್ಯಕ್ಷೆ ಮೇಬಲ್‌ ಡಿ’ಸೋಜಾ, ಕೆಥೊಲಿಕ್‌ ಸಭಾ ಕುಂದಾಪುರ ಘಟಕದ ಅಧ್ಯಕ್ಷ ಕಾರ್ಯಕ್ರಮದ ಸಂಯೋಜಕ ಬರ್ನಾಡ್‌ ಜೆ. ಡಿ’ಕೋಸ್ತಾ, ಕುಂದಾಪುರ ಸರಕಾರಿ ಆಸ್ಪತ್ರೆಯ ನರ್ಸಿಂಗ್‌ ಸುಪರಿಂಡೆಂಟ್‌ ಗೀತಾ, ರೋಜರಿ ಚರ್ಚ್‌ ಪಾಲನಾ ಮಂಡಳಿ ಕಾರ್ಯದರ್ಶಿ ಆಶಾ ಕರ್ವಾಲೊ, ಕೆಥೊಲಿಕ್‌ ಸಭಾದ ಪದಾಧಿಕಾರಿಗಳಾದ ಶೈಲಾ ಡಿ’ಆಲ್ಮೇಡಾ, ವಿಲ್ಸನ್‌ ಡಿ’ಆಲ್ಮೇಡಾ, ವಿನಯಾ ಡಿ’ಕೋಸ್ತಾ, ಶಾಲೆಟ್‌ ರೆಬೆಲ್ಲೊ ಹಾಜರಿದ್ದರು. ಕಾರ್ಯದರ್ಶಿ ಪ್ರೇಮಾ ಡಿ’ಕುನ್ಹಾ ವಂದಿಸಿದರು, ವಿನೋದ್‌ ಕ್ರಾಸ್ಟೊ ನಿರೂಪಿಸಿದರು.

 

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.