Kundapura ಪ್ರಸಿದ್ಧ ಯಾತ್ರಾ ಸ್ಥಳಗಳಾದ ತಿರುಪತಿ, ವಾರಾಣಸಿ ರೈಲಿಗೆ ಬೇಡಿಕೆ


Team Udayavani, Oct 3, 2023, 11:46 PM IST

Kundapura ಪ್ರಸಿದ್ಧ ಯಾತ್ರಾ ಸ್ಥಳಗಳಾದ ತಿರುಪತಿ, ವಾರಾಣಸಿ ರೈಲಿಗೆ ಬೇಡಿಕೆ

ಕುಂದಾಪುರ: ಪ್ರಸಿದ್ಧ ಯಾತ್ರಾ ಸ್ಥಳಗಳಾದ ತಿರುಪತಿ, ವಾರಾಣಸಿಯ ಕಾಶೀ ಕ್ಷೇತ್ರಗಳಿಗೆ ಕರಾವಳಿ ಭಾಗದಿಂದ ತೆರಳುವವರು ಸಾಕಷ್ಟು ಮಂದಿ. ತಿಂಗಳಿಗೊಮ್ಮೆ ಹೋಗಿ ಬರುವವರೂ ಇದ್ದಾರೆ. ಕುಟುಂಬದವರೆಲ್ಲ ಜತೆಗೂಡಿ ನಿಯಮಿತವಾಗಿ ಭೇಟಿ ನೀಡುವ ಸಂಪ್ರದಾಯವೂ ಇದೆ. ಆದರೆ ಕಾರವಾರ, ಮುರ್ಡೇಶ್ವರ, ಕುಂದಾಪುರ ಭಾಗದಿಂದ ತಿರುಪತಿಗೆ ನೇರ ರೈಲು ಸಂಪರ್ಕ ಇಲ್ಲದೇ ಸಮಸ್ಯೆಯಾಗುತ್ತಿದೆ. ಈಗ ಈ ಎರಡೂ ಕ್ಷೇತ್ರಗಳಿಗೆ ನೇರ ರೈಲು ಸಂಪರ್ಕ ಒದಗಿಸಬೇಕು ಎನ್ನುವ ಆಗ್ರಹ ಕೇಳಿಬರುತ್ತಿದೆ.

ಮಂಗಳೂರಿನಿಂದ ವಾರಕ್ಕೆ 3 ದಿನ ತಿರುಪತಿಗೆ ರೈಲು ಸಂಚಾರವಿದೆ. ಕುಂದಾಪುರ ಭಾಗದಿಂದ ತೆರಳುವವರು ಮಂಗಳೂರಿಗೆ ಬೇರೊಂದು ವಾಹನ ಅಥವಾ ರೈಲಿನಲ್ಲಿ ತೆರಳಿ ಅಲ್ಲಿಂದ ತಿರುಪತಿ ರೈಲನ್ನೇರಬೇಕು. ಆ ಸಮಸ್ಯೆ ನಿವಾರಿಸಲು ಕಾರವಾರ, ಕುಂದಾಪುರ ಭಾಗದಿಂದ ಹೆಚ್ಚುವರಿ ರೈಲನ್ನು ಬೆಂಗಳೂರು ಅಥವಾ ಕೇರಳ ಮಾರ್ಗವಾಗಿ ಆರಂಭಿಸಬಹುದು ಅಥವಾ ವಾಸ್ಕೊ-ತಿರುಪತಿ ರೈಲನ್ನು ಕರಾವಳಿಗೆ ವಿಸ್ತರಿಸಬಹುದು. ಕಳೆದ ವರ್ಷ ಮಂಗಳೂರು – ಅಹ್ಮದಾಬಾದ್‌ ರೈಲು ಮಂಜೂರಾಗಿದ್ದರೂ ಇನ್ನೂ ಸಂಚಾರ ಆರಂಭಿಸಿಲ್ಲ. ಅದೇ ರೈಲನ್ನು ಕುಂದಾಪುರ ಅಥವಾ ಕಾರವಾರದಿಂದ ಆರಂಭಿಸಿ, ಅಹ್ಮದಾಬಾದ್‌ನಿಂದ ವಾರಾಣಸಿಗೆ ವಿಸ್ತರಿಸಿದರೆ ಕರ್ನಾಟಕ ಕರಾವಳಿಯ ಯಾತ್ರಿಕರಿಗೆ ಪ್ರಯೋಜನವಾಗಲಿದೆ ಎನ್ನುವುದು ಕುಂದಾಪುರದ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿಯ ಅಭಿಪ್ರಾಯ.

ತಿರುಪತಿ, ವಾರಾಣಸಿಗೆ ರೈಲು ಸಂಪರ್ಕ ಬೇಕು ಎನ್ನುವ ಬೇಡಿಕೆ ಹಿಂದಿನಿಂದಲೂ ಇತ್ತು. ಈ ನಿಟ್ಟಿನಲ್ಲಿ ನಮ್ಮ ಸಮಿತಿ ಪ್ರಯತ್ನ ನಡೆಸುತ್ತಿದೆ. ಸ್ಥಳೀಯ ಜನಪ್ರತಿನಿಧಿಗಳೂ ಧ್ವನಿಗೂಡಿಸಬೇಕಿದೆ. ಇದು ಸಾಧ್ಯವಾದರೆ ನಮ್ಮ ಈ ಭಾಗದ ಬಹುತೇಕ ಬೇಡಿಕೆಗಳು ಈಡೇರಿದಂತೆ.
– ಗಣೇಶ್‌ ಪುತ್ರನ್‌,
ಅಧ್ಯಕ್ಷ, ಕುಂದಾಪುರ ರೈಲು ಪ್ರಯಾಣಿಕರ ಸಮಿತಿ

 

ಟಾಪ್ ನ್ಯೂಸ್

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.