ಕುಂದಾಪುರ: ಹೊಳೆಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ
Team Udayavani, Apr 16, 2023, 5:45 AM IST
ಕುಂದಾಪುರ: ಕೋಣಿ ಗ್ರಾಮದ ಕೆಳಾಕೇರಿಯ ಹೊಳೆಯಲ್ಲಿ ಶುಕ್ರವಾರ ಸಂಜೆ ಈಜಲು ತೆರಳಿದ್ದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ತಿಲಕ್ ಕೆ.ಜಿ. (19) ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಶನಿವಾರ ಬೆಳಗ್ಗೆ ಆತನ ಮೃತದೇಹ ಪತ್ತೆಯಾಗಿದೆ.
ಮೂಲತಃ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಗ್ರಾಮದ ಜಗದೀಶ್ ಅವರ ಪುತ್ರ ತಿಲಕ್ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಾಲೇಜಿಗೆ ರಜೆಯಿದ್ದುದರಿಂದ ಸ್ನೇಹಿತರೊಂದಿಗೆ ಹೊಳೆಯಲ್ಲಿ ಈಜಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ.
ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ