ಕುಂದಾಪುರ: ಆ್ಯಂಬುಲೆನ್ಸ್ – ಲಾರಿ ನಡುವೆ ಅಪಘಾತ… ಮೂವರಿಗೆ ಗಾಯ
Team Udayavani, Feb 15, 2023, 8:31 PM IST
ಕುಂದಾಪುರ: ಆ್ಯಂಬುಲೆನ್ಸ್ ಹಾಗೂ ಲಾರಿ ಢಿಕ್ಕಿಯಾಗಿ, ಆ್ಯಂಬುಲೆನ್ಸ್ನಲ್ಲಿದ್ದ ಮೂವರು ಗಾಯಗೊಂಡ ಘಟನೆ ಫೆ. 15ರ ಬೆಳಗ್ಗೆ ಬೀಜಾಡಿಯ ರಾ.ಹೆ. 66ರಲ್ಲಿ ಸಂಭವಿಸಿದೆ.
ಆ್ಯಂಬುಲೆನ್ಸ್ನಲ್ಲಿದ್ದ ಸಿದ್ದಯ್ಯ ಹೆಗ್ಡೆ, ಉದಯ ಹೆಗ್ಡೆ ಹಾಗೂ ಸುಶೀಲಾ ಶೆಟ್ಟಿ ಗಾಯಗೊಂಡಿದ್ದು, ಅವರನ್ನು ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರ್ಗಿ ಕಡೆಯಿಂದ ಕುಂದಾಪುರ ಕಡೆಗೆ ಸಂಚರಿಸುತ್ತಿದ್ದ ಶಿವದಾಸ್ ಚಲಾಯಿಸುತ್ತಿದ್ದ ಲಾರಿ ಮತ್ತು ಆ್ಯಂಬುಲೆನ್ಸ್ ನಡುವೆ ಢಿಕ್ಕಿ ಸಂಭವಿಸಿತ್ತು.
ಆ್ಯಂಬುಲೆನ್ಸ್ನಲ್ಲಿದ್ದ ದಿನೇಶ್ ಶೆಟ್ಟಿ ಅವರು ನೀಡಿದ ದೂರಿನಂತೆ ಚಾಲಕ ಕೆ.ಎಸ್. ಅಯೂಬ್ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಜನವರಿಯಲ್ಲಿ ರಫ್ತು ಭಾರೀ ಕುಸಿತ: ಸತತ 2ನೇ ತಿಂಗಳು ರಫ್ತು ಪ್ರಮಾಣದಲ್ಲಿ ಕುಸಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ