ಮೂಲ ಸೌಕರ್ಯಗಳ ಕೊರತೆ ನೀಗಿಸುವ ಕಾರ್ಯವಾಗಲಿ


Team Udayavani, Sep 15, 2021, 3:10 AM IST

ಮೂಲ ಸೌಕರ್ಯಗಳ ಕೊರತೆ ನೀಗಿಸುವ ಕಾರ್ಯವಾಗಲಿ

ವಂಡ್ಸೆ: ವಂಡ್ಸೆ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಬಾರಿ ದಾಖಲೆ ಸಂಖ್ಯೆಯಲ್ಲಿ 55  ಮಕ್ಕಳು ಸೇರ್ಪಡೆಗೊಂಡಿದ್ದಾರೆ. ಇದು ವಿಶೇಷ ಮಾದರಿ ಶಾಲೆಯಾಗಿ ಮೂಡಿಬಂದಿದ್ದರೂ ಮೂಲ ಸೌಕರ್ಯಗಳ ಕೊರತೆ ಇದ್ದು, ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳು ಆ ಬಗ್ಗೆ ಆದ್ಯತೆ ನೀಡಿ, ಶಾಲೆಯ ಅಭಿವೃದ್ಧಿಗೆ ಇನ್ನಷ್ಟು ಬಲ ನೀಡಬೇಕಾಗಿದೆ.

ದಾಖಲೆಯ ದಾಖಲಾತಿ :

ಈ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 400 ವಿದ್ಯಾರ್ಥಿಗಳಿದ್ದಾರೆ. ಈ ಬಾರಿ 1ನೇ ತರಗತಿಗೆ 55 ಮಕ್ಕಳು ಸೇರ್ಪಡೆಗೊಂಡಿದ್ದಾರೆ. 2ನೇ ತರಗತಿಯಲ್ಲಿ 48 ಮಕ್ಕಳು, 3ನೇ ತರಗತಿಯಲ್ಲಿ 47, 4ನೇ ತರಗತಿಯಲ್ಲಿ 49, 5ನೇ ತರಗತಿಯಲ್ಲಿ 46, 6ನೇ ತರಗತಿಯಲ್ಲಿ 54, 7ನೇ ತರಗತಿಯಲ್ಲಿ 23 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಶಿಕ್ಷಕರ ಕೊರತೆ :

ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಈ ದಿಸೆಯಲ್ಲಿ ಶಿಕ್ಷಕರ ಕೊರತೆ ಎದುರಾಗಿರುವುದು ಒಂದು ರೀತಿಯ ಮುಜುಗರದ ವಾತಾವರಣ ಸೃಷ್ಟಿಸಿದೆ. ಈ ಶಾಲೆಯಲ್ಲಿ 6 ಶಿಕ್ಷಕರಿದ್ದು. ಮುಖ್ಯ ಶಿಕ್ಷಕರ ಸಹಿತ 4 ಶಿಕ್ಷಕರ ಕೊರತೆ ಇದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಖಾಯಂ ಶಿಕ್ಷಕರ ನೇಮಕಾತಿ ಆಗದಿರುವುದು ವಿದ್ಯಾರ್ಥಿಗಳ ಶಿಕ್ಷಣಾಭ್ಯಾಸಕ್ಕೆ ತೊಡಕಾಗುವ ಸಾಧ್ಯತೆ ಇದೆ.

ಆಂಗ್ಲ ಮಾಧ್ಯಮ ಶಾಲೆ :

ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಪ್ರತ್ಯೇಕ ತರಗತಿ ಇದ್ದು, 6ನೇ ತರಗತಿ ತನಕ ಆಂಗ್ಲಮಾಧ್ಯಮ ಶಾಲೆ ನಡೆಯುತ್ತಿದ್ದು, ಮುಂದಿನ ವರ್ಷ 7ನೇ ತರಗತಿಯ ಆಂಗ್ಲಮಾಧ್ಯಮ ಶಾಲೆ ಆರಂಭಿಸುವ ಉದ್ದೇಶ ಹೊಂದಿದೆ.

ದಾನಿಗಳ ಸಹಾಯ :

ಅನೇಕ ದಾನಿಗಳು ಈಗಾಗಲೇ ಶಾಲಾಭಿವೃದ್ಧಿಗೆ ಸಹಾಯಧನ ಒದಗಿಸಿದ್ದು, ಅಂತಾರಾಷ್ಟ್ರೀಯ ರೋಟರಿ ಸಂಸ್ಥೆ ಕೂಡ ಮ್ಯಾಚಿಂಗ್‌ ಗ್ರ್ಯಾಂಟ್‌ನಲ್ಲಿ ಸವಲತ್ತು ಒದಗಿಸಿದೆ. ಮಕ್ಕಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಂಡ್ಸೆ ಮಾದರಿ ಹಿ.ಪ್ರಾ. ಶಾಲೆಗೆ ಮೂಲ ಸೌಕರ್ಯ ಒದಗಿಸುವಲ್ಲಿ ಚಿಂತನ ಮಂಥ‌ನ ನಡೆಯಬೇಕಾಗಿದೆ.

ಶಾಲೆಯ ಸ್ಥಿತಿಗತಿ:

6 ತರಗತಿ ಕೊಠಡಿಗಳು, ಒಂದು ಶಾಲಾ ವಾಹನ, ಕ್ರೀಡಾಂಗಣ, ಟ್ರ್ಯಾಕ್‌ ಮತ್ತು ಕೋರ್ಟ್‌, ಕೆ.ಜಿ. ತರಗತಿ ವಿದ್ಯಾರ್ಥಿಗಳಿಗೆ ಕಿಂಡರ್‌ ಗಾರ್ಡನ್‌, ಪೀಠೊಪಕರಣ, ಸಿ.ಸಿ. ಕೆಮರಾ, ಪ್ರೊಜೆಕ್ಟರ್‌, ಕಂಪ್ಯೂಟರ್‌, ಬಯಲುವೇದಿಕೆ, ಸ್ವಾಗತ ಗೋಪುರ, ಉದ್ಯಾನವನ, ಪ್ರಯೋಗಾಲಯ, ವಾಚನಾಲಯ, ಸಭಾಭವನಕ್ಕೆ ಕುರ್ಚಿಗಳು, ಖಾಲಿ ಸ್ಥಳಗಳಿಗೆ ಇಂಟರ್‌ಲಾಕ್‌ ಅಳವಡಿಕೆ, ಮಕ್ಕಳಿಗೆ ಪ್ಲೇಟ್‌ ಮತ್ತು ಲೋಟ ಅಗತ್ಯವಿದ್ದು, ಇಲಾಖೆ ಹಾಗೂ ವಿದ್ಯಾಭಿಮಾನಿಗಳು ಗಮನ ಹರಿಸಬೇಕಾಗಿದೆ.

ಗುಣಮಟ್ಟದ ಶಿಕ್ಷಣ:

ಗ್ರಾಮೀಣ ಪ್ರದೇಶದ ವಂಡ್ಸೆ ಶಾಲೆಯಲ್ಲಿ ದಾಖಲೆ ಸಂಖ್ಯೆಯ ವಿದ್ಯಾರ್ಥಿಗಳು ಶಾಲೆಗೆ ಸೇರ್ಪಡೆಗೊಂಡಿದ್ದಾರೆ. ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಇಲ್ಲಿ ಮೂಲ  ಸೌಕರ್ಯ ಒದಗಿಸಲು ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳು ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ. ಉದಯಕುಮಾರ್‌ ಶೆಟ್ಟಿ, ಅಧ್ಯಕ್ಷರು, ಗ್ರಾ.ಪಂ. ವಂಡ್ಸೆ

ಮಾದರಿ ಶಾಲೆ:

ವಂಡ್ಸೆ ಸರಕಾರಿ ಶಾಲೆಯು ಮಾದರಿ ಶಾಲೆಯಾಗಿ ಗುರುತಿಸಿಕೊಂಡಿದೆ. ಈ ದಿಸೆಯಲ್ಲಿ ಶಾಲೆಯ ಅಭಿವೃದ್ಧಿಗೆ ವಿದ್ಯಾಭಿಮಾನಿಗಳು, ಹಳೆವಿದ್ಯಾರ್ಥಿಗಳು, ಹೆಚ್ಚಿನ ಕಾಳಜಿ ವಹಿಸಿ ಶ್ರಮಿಸಬೇಕು.   ಕೃಷ್ಣಮೂರ್ತಿ ಮಂಜ, ಅಧ್ಯಕ್ಷರು, ಶ್ರೀ ಮೂಕಾಂಬಿಕಾ ಚಾರಿಟೆಬಲ್‌ ಟ್ರಸ್ಟ್‌ 

-ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.