ಕೋಟೇಶ್ವರದಲ್ಲಿ ಪ್ರಯಾಣಿಕರ ತಂಗುದಾಣದ ಕೊರತೆ

ಬಸ್‌ಗಾಗಿ ಮರಗಳಡಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ

Team Udayavani, Sep 16, 2020, 10:32 PM IST

ಕೋಟೇಶ್ವರದಲ್ಲಿ ಪ್ರಯಾಣಿಕರ ತಂಗುದಾಣದ ಕೊರತೆ

ಸರಿಯಾದ ಬಸ್‌ ನಿಲ್ದಾಣ ಇಲ್ಲದಿರುವ ಕೋಟೇಶ್ವರ ಪೇಟೆ .

ಕೋಟೇಶ್ವರ: ಧಾರ್ಮಿಕ, ಶೈಕ್ಷಣಿಕ ಹಾಗೂ ವ್ಯಾಪಾರಿ ಕೇಂದ್ರವಾಗಿ ಬೆಳೆಯುತ್ತಿರುವ ಕೋಟೇಶ್ವರದಲ್ಲೊಂದು ಸಕಲ ಸೌಕರ್ಯಗಳನ್ನು ಒಳಗೊಂಡ ಪೂರ್ಣ ಪ್ರಮಾಣದ ಬಸ್‌ ನಿಲ್ದಾಣದ ಕೊರತೆ ಇದೆ. ಇದರಿಂದ ಪ್ರಯಾಣಿಕರು ಆಶ್ರಯಕ್ಕಾಗಿ ಮರಗಳಡಿ ನಿಲ್ಲಬೇಕಾದ ಪರಿಸ್ಥಿತಿ ಇದೆ.

ಬೀಜಾಡಿ, ಗೋಪಾಡಿ, ಕಟ್ಕೇರೆ, ಕಾಳಾವರ, ಕುಂಭಾಶಿ, ಪರಿಸರದ ಗ್ರಾಮಸ್ಥರಿಗೆ ಕೋಟೇಶ್ವರ ಎಲ್ಲ ವ್ಯವಹಾರಗಳಿಗೆ ಕೇಂದ್ರ ಸ್ಥಾನವಾಗಿದೆ. ವಿವಿಧ ಕಾರಣಗಳಿಗೆ‌ ಇಲ್ಲಿಗೆ ಆಗಮಿಸುವ ಇತರ ಜಿಲ್ಲೆಗಳ ಮಂದಿ ಇಲ್ಲಿ ಪರಿಪೂರ್ಣ ಬಸ್‌ ನಿಲ್ದಾಣದ ಕೊರತೆಯಿಂದ ಇತರೆಡೆ ಬಸ್‌ಗಾಗಿ ಆಶ್ರಯಿಸಬೇಕಾದ ಪರಿಸ್ಥಿತಿ ಇದೆ.

ಸಾರ್ವಜನಿಕ ಶೌಚಾಲಯದ ಕೊರತೆ
ಇಲ್ಲಿ ಸಾರ್ವಜನಿಕ ಶೌಚಾಲಯವೂ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆಯ ಕೊರತೆ ಈಗ ಇರುವ ಬಸ್‌ ತಂಗುದಾಣದಲ್ಲಿ ಕಂಡು ಬಂದಿದ್ದು ನಿಲ್ದಾಣದ ಒಂದು ಪಾರ್ಶ್ವದಲ್ಲಿ ಬೇಸಗೆ ಹಾಗೂ ಮಳೆಗಾಲದಲ್ಲಿ ಬಸ್‌ ಕಾಯಲು ಸೂಕ್ತ ವ್ಯವಸ್ಥೆಯಿಲ್ಲದೇ ಬ್ಯಾಂಕ್‌ ಬಳಿ ಕಾದು ನಿಲ್ಲಬೇಕಾದ ಅನಿವಾರ್ಯತೆ ಇದೆ.

ಸೂಕ್ತ ನಿಲ್ದಾಣ ಅಗತ್ಯ
ಸುಮಾರು ಇಪ್ಪತ್ತು ಸಾವಿರ ಜನಸಂಖ್ಯೆ ಹೊಂದಿರುವ ಕೋಟೇಶ್ವರದಲ್ಲಿ ಸಮರ್ಪಕ ಬಸ್‌ ನಿಲ್ದಾಣ ಇಲ್ಲದಿರುವುದು ಪ್ರಯಾಣಿಕರ ಪಾಲಿಗೆ ಕಿರಿಕಿರಿ ಉಂಟುಮಾಡಿದೆ. ಬಹೋಪಯೋಗಿ ಬಸ್‌ ನಿಲ್ದಾಣ ನಿರ್ಮಾಣದ ಬಗ್ಗೆ ಗ್ರಾಮಸ್ಥರು ಸಂಬಂಧಪಟ್ಟವರನ್ನು ಆಗ್ರಹಿಸಿದ್ದಾರೆ.

ಪ್ರತ್ಯೇಕ ಸ್ಥಳವಿಲ್ಲ
ಕೋಟೇಶ್ವರದಲ್ಲಿ ಪ್ರತ್ಯೇಕ ಬಸ್‌ ತಂಗುದಾಣ ನಿರ್ಮಿಸಲು ಸ್ಥಳಾವಕಾಶವಿಲ್ಲ . ಇರುವ ವ್ಯವಸ್ಥೆ ಬಳಸಿ ವಿಸ್ತರಿಸಿ ಬಸ್‌ ನಿಲ್ದಾಣ ನಿರ್ಮಿಸಲಾಗಿದೆ. ಇದಕ್ಕೆ ಪೂರಕವಾಗಿ ಗ್ರಾ. ಪಂ. ಬಳಿ ಬಸ್‌ ತಂಗುದಾಣ ನಿರ್ಮಿಸುವ ಬಗ್ಗೆ ತೀರ್ಮಾನವಾಗಿದ್ದರೂ ಕಾನೂನಿನ ಚೌಕಟ್ಟಿನಲ್ಲಿ ಅದು ಕಷ್ಟಸಾಧ್ಯವಾಗಿದ್ದು ಇರುವ ವ್ಯವಸ್ಥೆಯಲ್ಲೇ ಅಚ್ಚುಕಟ್ಟಾಗಿ ಪ್ರಯಾಣಿಕರ ಬೇಡಿಕೆಗೆ ಅನುಸಾರವಾಗಿ ಸೌಕರ್ಯ ಒದಗಿಸುವ ಪ್ರಯತ್ನ ಮಾಡಲಾಗುವುದು.
-ತೇಜಪ್ಪ ಕುಲಾಲ್‌, ಪಿಡಿಒ, ಕೋಟೇಶ್ವರ ಗ್ರಾ.ಪಂ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.