ಅರಾಟೆ ತೋಪಿನ ಕೆರೆ: ದುರಸ್ತಿಗೆ ಮೀನ ಮೇಷ


Team Udayavani, May 11, 2022, 11:08 AM IST

meena-mesha

ಮುಳ್ಳಿಕಟ್ಟೆ: ಹೊಸಾಡು ಗ್ರಾಮದ ಅರಾಟೆ ತೋಪಿನ ಕೆರೆಯ ಪಶ್ಚಿಮ ಭಾಗದ ದಂಡೆಯ ಒಂದು ಪಾರ್ಶ್ವದಲ್ಲಿ ಸುಮಾರು 15 ಮೀ. ನಷ್ಟು ಉದ್ದಕ್ಕೆ ಕಳೆದ ಮಳೆಗಾಲದಲ್ಲಿ ಕುಸಿದಿದೆ. ಆದರೆ ಕೆರೆ ದಂಡೆಯ ದುರಸ್ತಿ ಕಾರ್ಯ ಇನ್ನೂ ಕೂಡ ಆರಂಭವಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟವರು ನಿರ್ಲಕ್ಷ್ಯ ವಹಿಸಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಾಟೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ 1.74 ಎಕರೆ ವಿಸ್ತಾರ ಹೊಂದಿರುವ ತೋಪಿನ ಕೆರೆಯನ್ನು 2014 ರಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಕಳಪೆ ಕಾಮಗಾರಿಯಿಂದ ಎರಡೆರಡು ಬಾರಿ ಕೆರೆಯ ದಂಡೆ ಕುಸಿದು ಬಿದ್ದಿದೆ.

ಸುದಿನ ವರದಿ

ಅರಾಟೆ ಕೆರೆಯ ಕುಸಿದಿರುವ ಬಗ್ಗೆ, ದುರಸ್ತಿಪಡಸಬೇಕು ಎನ್ನುವ ಕುರಿತಂತೆ ‘ಉದಯವಾಣಿ ಸುದಿನ’ವು ಈ ಹಿಂದೆ ವಿಶೇಷ ವರದಿ ಪ್ರಕಟಿಸಿತ್ತು.

ದುರಸ್ತಿ ಮಾಡಿ

ಕಳೆದ ಮಳೆಗಾಲದಲ್ಲಿ ತೋಪಿನ ಕೆರೆ ದಂಡೆಯ ಒಂದು ಭಾಗ ಕುಸಿದು ಬಿದ್ದಿದೆ. ಈಗ ಮತ್ತೂಂದು ಮಳೆಗಾಲ ಹತ್ತಿರದಲ್ಲಿದೆ. ಆದರೆ ಕಳೆದ ಬಾರಿ ಕುಸಿದ ಕೆರೆಯ ದಂಡೆ ದುರಸ್ತಿ ಕಾರ್ಯ ಇನ್ನೂ ಆಗಿಲ್ಲ. ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ. ಈ ಬಾರಿಯ ಮಳೆಗಾಲದಲ್ಲಿ ಇನ್ನಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದ್ದು, ಆದ್ದರಿಂದ ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಎಚ್ಚೆತ್ತುಕೊಂಡು, ದುರಸ್ತಿಗೆ ಮುಂದಾಗಬೇಕು ಎನ್ನುವುದಾಗಿ ಸ್ಥಳೀಯರಾದ ನಾಗರಾಜ ಮೊಗವೀರ ಅರಾಟೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.