ಅಚ್ಲಾಡಿ: ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಚಿರತೆ
Team Udayavani, Nov 12, 2019, 1:01 PM IST
ಕೋಟ: ಇಲ್ಲಿಗೆ ಸಮೀಪ ಮಧುವನ ಅಚ್ಲಾಡಿಯಲ್ಲಿ ಮಂಗಳವಾರ ಬೃಹತ್ ಗಾತ್ರದ ಚಿರತೆಯೊಂದು ಸೆರೆಯಾಗಿದೆ.
ಗಾಯಗೊಂಡ ಸ್ಥಿತಿಯಲ್ಲಿ ಇಲ್ಲಿನ ಹಾಡಿಯೊಂದರಲ್ಲಿ ಚಿರತೆ ಪತ್ತೆಯಾಗಿದ್ದು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಯವರಿಗೆ ಸುದ್ದಿಮಟ್ಟಿಸಿದರು.
ಸ್ಥಳೀಯರನ್ನು ನೋಡಿ ಬೆದರಿದ ಚಿರತೆ ಹತ್ತಿರದ ರಸ್ತೆಯ ಮೋರಿಯೊಂದರಲ್ಲಿ ಅಡಗಿಕೊಂಡಿತ್ತು. ನಂತರ ಅರಣ್ಯಾಧಿಕಾರಗಳು ಸ್ಥಳಕ್ಕಾಗಮಿಸಿ ಬೋನು ಅಳವಡಿಸಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಸಫಲರಾದರು.
ಚಿರತೆ ಆಪರೇಷನ್ ನೋಡಲ ಸ್ಥಳೀಯ ನೂರಾರು ಮಂದಿ ಕುತೂಹಲದಿಂದ ಸೇರಿದ್ದರು. ಬ್ರಹ್ಮಾವರ ಉಪವಲಯ ಅರಣ್ಯಾಧಿಕಾರಿ ಜೀವನ್ ಶೆಟ್ಟಿ ಹಾಗೂ ಸಿಬ್ಬಂದಿ ಕಾರ್ಯಚರಣೆಯಲ್ಲಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ