ಖಂಬದಕೋಣೆ: ಕ್ವಾರಂಟೈನ್‌ ನಿರ್ವಹಣೆಗೆ ಸ್ಥಳೀಯರ ಸಹಕಾರ


Team Udayavani, May 21, 2020, 5:15 AM IST

ಖಂಬದಕೋಣೆ: ಕ್ವಾರಂಟೈನ್‌ ನಿರ್ವಹಣೆಗೆ ಸ್ಥಳೀಯರ ಸಹಕಾರ

ಉಪ್ಪುಂದ: ವಿವಿಧೆಡೆ ಕ್ವಾರಂಟೈನ್‌ ಕೇಂದ್ರಗಳ ನಿರ್ವಹಣೆಯಲ್ಲಿ ದೋಷದ ಕುರಿತು ಕೇಳಿ ಬರುತ್ತಿದ್ದಂತೆಯೇ ಖಂಬದಕೋಣೆ ಪರಿಸರದಲ್ಲಿ ಕ್ವಾರಂಟೈನ್‌ ಕೇಂದ್ರ ನಿರ್ವಹಣೆಗೆ ಸ್ಥಳೀಯರು ಸಾಥ್‌ ನೀಡಿ ವ್ಯವಸ್ಥೆಗೆ ಸಹಾಯ ಮಾಡಿದ್ದಾರೆ.

ಮೇ 13 ರಿಂದ ಇಲ್ಲಿ ಹೊರರಾಜ್ಯಗಳಿಂದ ಆಗಮಿಸಿದ ಮಕ್ಕಳು, ಮಹಿಳೆಯರು ಸಹಿತ 83 ಮಂದಿಗೆ ಕ್ವಾರಂಟೈನ್‌ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. 24 ಗಂಟೆ ಉತ್ತಮ ನೀರಿನ ವ್ಯವಸ್ಥೆ ಇದೆ. ಶ್ರೀ ಕ್ಷೇತ್ರ ಕೊಲ್ಲೂರಿನಿಂದ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ.

ಹೆಸರು ಹೇಳಲು ಇಷ್ಟಪಡದ ನಾಯ್ಕನಕಟ್ಟೆ ಗೆಳೆಯರು ಒಂದಾಗಿ ಪ್ರತಿದಿನ ಬೆಳಗ್ಗೆ 8 ಗಂಟೆಗೆ ಇಡ್ಲಿ ಚಟ್ನಿ ಅಥವಾ ಉಪ್ಪಿಟ್ಟು ಕೇಸರಿಬಾತ್‌ ಮತ್ತು ಅಪರಾಹ್ನ 3 ಗಂಟೆಗೆ ಟೀ ಜತೆ ಬೋಂಡಾ/ ವಡೆ ವಿತರಿಸುತ್ತಾರೆ. ದಾನಿಗಳೊಬ್ಬರು ಮಧ್ಯಾಹ್ನ ಊಟದ ಸಮಯದಲ್ಲಿ ಪ್ರತಿದಿನ ಸಿಹಿ ಬಡಿಸುತ್ತಾರೆ.

ಮಕ್ಕಳಿಗೆ ಮತ್ತು ಅಗತ್ಯ ಇರುವವರಿಗೆ ಬಿಸಿನೀರು/ ಹಾಲು ಒದಗಿಸುತ್ತಾರೆ. ಮುಂಬಯಿ ಉದ್ಯಮಿ ಉಪ್ಪು³ಂದ ನಿವಾಸಿಯೊಬ್ಬರು ಈ ಭಾಗದ ಕ್ವಾರಂಟೈನ್‌ ಕೇಂದ್ರಗಳಿಗೆ ಶುದ್ಧೀಕರಿಸಿದ ನೀರಿನ ಬಾಟಲಿ ವಿತರಿಸಿದ್ದಾರೆ. ಪೊಲೀಸ್‌, ಇಲಾಖಾ ಅಧಿಕಾರಿಗಳ ಮೇಲ್ವಿಚಾರಣೆ ನಡೆಯುತ್ತಿದೆ. ಎಲ್ಲರ ಕನಿಷ್ಠ ಬೇಡಿಕೆಗೆ ಸ್ಪಂದಿಸಲು ಗೆಳೆಯರ ಬಳಗ ಸದಾ ಸಿದ್ಧವಿದೆ ಎಂದು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುನಿಲ್‌ ನಾಯ್ಕನಕಟ್ಟೆ ಹೇಳಿದ್ದಾರೆ.

 

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.