ಲೋಕಸಭಾ ಚುನಾವಣೆ: ಕಾರ್ಮಿಕರ ಸನ್ನದು ಬಿಡುಗಡೆ


Team Udayavani, Mar 18, 2019, 12:30 AM IST

s-19.jpg

ಕುಂದಾಪುರ: ಕೇಂದ್ರ ಕಾರ್ಮಿಕ ಸಂಘಟನೆಗಳು ತಮ್ಮ ಹೋರಾಟದ ಮುಂದುವರಿದ ಭಾಗವಾಗಿ 2019ರ ಲೋಕಸಭಾ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷಗಳ ಮುಂದೆ ಕಾರ್ಮಿಕರ ಸನ್ನದು ರಾಷ್ಟ್ರ ಮಟ್ಟದಲ್ಲಿ  ಬಿಡುಗಡೆ ಮಾಡಿದೆ. ಕುಂದಾಪುರ  ಹೆಂಚು  ಕಾರ್ಮಿಕಭವನದಲ್ಲಿ ನಡೆದ ಕಾರ್ಮಿಕರ ಸಭೆಯಲ್ಲಿ ಮುಷ್ಕರದಲ್ಲಿ ಎತ್ತಿದ ಬೇಡಿಕೆ ಗಳನ್ನೊಳಗೊಂಡು ಇತರೆ 45 ಅಂಶಗಳ ಈಡೇರಿಕೆಗೆ ಆಗ್ರಹಿಸಿ ಬಿಡುಗಡೆ ಗೊಳಿಸಲಾಯಿತು. ಭಾತೃತ್ವ ಮತ್ತು ಸಾಮಾಜಿಕ ಸೌಹಾರ್ದಕ್ಕಾಗಿ ಕಾರ್ಮಿಕರ ಐಕ್ಯತೆ ಎಂಬ ಘೋಷಣೆ ಯೊಂದಿಗೆ ರಾಜ್ಯದ ಜನತೆ ಎದುರಿಸುತ್ತಿರುವ ಸವಾಲುಗಳನ್ನು ಮನಗಾಣಬೇಕೆಂದು ಮನವಿ ಮಾಡಿದೆ.

ಕಾರ್ಮಿಕ ಸಂಘಟನೆಗಳ ಬಲಿಷ್ಠ ವಿರೋಧದ ನಡುವೆಯೂ ಕೇಂದ್ರ ಸರಕಾರ ಕಾರ್ಮಿಕರ 44 ಕೇಂದ್ರ ಕಾರ್ಮಿಕ ಕಾನೂನುಗಳನ್ನು ತೆಗೆದು ಹಾಕಿ 4 ಕಾರ್ಮಿಕ ಸಂಹಿತೆಗಳಲ್ಲಿ ವಿಲೀನಗೊಳಿಸಲು ಮುಂದಾಗಿದೆ. ಸರಕಾರವು ಜನತೆಯ ಜ್ವಲಂತ ಸಮಸ್ಯೆಗಳನ್ನು  ತುರ್ತಿನ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿದೆ. ವಸತಿ, ಆರೋಗ್ಯ, ಶಿಕ್ಷಣ, ಸಾರಿಗೆ, ವಿದ್ಯುತ್‌ ಮುಂತಾದ ಅಗತ್ಯ ವಸ್ತುಗಳ ಬೆಲೆಗಳು ಏರುತ್ತಿದೆ.ಆದರೆ ಕಾರ್ಮಿಕರ ವೇತನಗಳು ಸ್ಥಗಿತಗೊಂಡಿವೆೆ. ನಿರುದ್ಯೋಗ ಕೇವಲ ಯುವಜನತೆಗೆ ಮಾತ್ರವಲ್ಲದೆ ಕೈಗಾರಿಕೆ ಮುಚ್ಚುವಿಕೆ ಮತ್ತು ಸ್ಥಗಿತಗಳಿಂದಾಗಿ ಕಾರ್ಮಿಕರ ಬದುಕು ಅತಂತ್ರವಾಗುತ್ತಿದೆ. ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಕಾರ್ಮಿಕರು ಮತ್ತು ಸಾಮಾನ್ಯ ಜನತೆ ಉಳಿತಾಯ ಮಾಡಿರುವ ಸಾವಿರಾರು ಕೋ. ರೂ. ಹಣವನ್ನು ಕಾರ್ಪೊರೇಟ್‌ ಲೂಟಿಕೋರರು  ವಂಚಿಸಿ ವಿದೇಶಗಳಿಗೆ ಪರಾರಿಯಾಗುತ್ತಿದ್ದಾರೆ. ಬ್ಯಾಂಕ್‌ಗಳು ನೀಡಿರುವ ಕಾರ್ಯನಿರ್ವಹಣೆಯಲ್ಲಿಲ್ಲದ ಸಾಲಗಳು ಶೇ. 80ರಷ್ಟಿದ್ದು ಕೇವಲ 50 ಜನ ಕಾರ್ಪೊರೇಟ್‌ ಮನೆತನಕ್ಕೆ ಸೇರಿದ್ದಾಗಿದೆ. ಸರಕಾರವು ದೇಶ ಮತ್ತು ವಿದೇಶಿ ದೊಡ್ಡ ಬಂಡವಾಳದಾರರಿಗೆ ವಾರ್ಷಿಕ 5 ಲಕ್ಷ ಕೋಟಿಗೂ ರೂ.ಗೂ ಹೆಚ್ಚು  ತೆರಿಗೆ ರಿಯಾಯಿತಿ ಮತ್ತು ವಿನಾಯಿತಿ ನೀಡುತ್ತಿದೆ. ಬಡವರು, ಕಾರ್ಮಿಕರಿಗೆ ಸಾಮಾಜಿಕ ಕಲ್ಯಾಣ ಖಾತ್ರಿಗೆ ಅಗತ್ಯ ಹಣ ಖರ್ಚು ಮಾಡಲು ನಿರಾಕರಿಸುತ್ತಿದೆ. ಈ ನೀತಿಗಳನ್ನು ಸೋಲಿಸಲು ಚುನಾವಣೆ ಸಮಯದಲ್ಲಿ ಬಡವರ, ಕಾರ್ಮಿಕರ ಬೇಡಿಕೆಗಳನ್ನು ಎತ್ತುವ ಸಮಯವಾಗಿ ಯಾವುದೇ ಸರಕಾರ ಅಧಿಕಾರಕ್ಕೆ ಬಂದರೂ ನಾವು ಆಗ್ರಹಿಸಬೇಕು ಎಂಬ ಅಂಶ ಕಾರ್ಮಿಕರ ಸನ್ನದು ಕಿರುಪುಸ್ತಕದಲ್ಲಿದೆ.

ಬೇಡಿಕೆಗಳನ್ನು  ಚುನಾವಣಾ ವಿಷಯ ವಾಗಿ ಮಾರ್ಪಡಿಸಲು ಜನರ ಮಧ್ಯೆ ಕೊಂಡೊಯ್ದು ವ್ಯಾಪಕ ಪ್ರಚಾರ ಮಾಡಲು ತೀರ್ಮಾನಿಸಲಾಯಿತು. ಸಿಐಟಿಯು ಜಿಲ್ಲಾ ಪ್ರ. ಕಾರ್ಯದರ್ಶಿ ಕೆ. ಶಂಕರ್‌, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ವಿ. ನರಸಿಂಹ, ಎಚ್‌. ನರಸಿಂಹ, ವೆಂಕಟೇಶ್‌ ಕೋಣಿ, ಸುರೇಶ್‌ ಕಲ್ಲಾಗರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.