ಕುಂದಾಪುರ: ಅತಿ ಮಾತ್ರೆ ಸೇವಿಸಿ ಸಾವು
Team Udayavani, Dec 1, 2022, 6:55 PM IST
ಕುಂದಾಪುರ: ಇಲ್ಲಿನ ವಡೇರಹೋಬಳಿ ಗ್ರಾಮದ ಬಿ. ಟಿ. ಆರ್. ರಸ್ತೆ ನಿವಾಸಿ ಆಲ್ವಿನ್ ಥೋಮಸ್ ಪಿಂಟೋ (60) ಅವರು ಅತಿಯಾಗಿ ಮಾತ್ರೆ ಸೇವಿಸಿ ಮೃತಪಟ್ಟಿದ್ದಾರೆ.
ವಿಪರೀತ ಮದ್ಯ ಸೇವನೆ ಅಭ್ಯಾಸವಿದ್ದು ಜೀವನದಲ್ಲಿ ಜುಗುಪ್ಸೆಗೊಂಡು, ಅವರಿಗಿದ್ದ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಯ ಮಾತ್ರೆಗಳನ್ನು ಸೇವಿಸಿದ್ದರು. ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ