ಮಣೂರು ಪಡುಕರೆ, ಕೋಡಿಕನ್ಯಾಣ ಕಡಲ್ಕೊರೆತ; ವ್ಯಾಪಕ ಹಾನಿ ಭೀತಿ


Team Udayavani, Aug 10, 2022, 8:29 AM IST

ಮಣೂರು ಪಡುಕರೆ, ಕೋಡಿಕನ್ಯಾಣ ಕಡಲ್ಕೊರೆತ; ವ್ಯಾಪಕ ಹಾನಿ ಭೀತಿ

ಕೋಟ : ಮಣೂರು ಪಡುಕರೆ ಮತ್ತು ಕೋಡಿಕನ್ಯಾಣದಲ್ಲಿ ಕಡಲ್ಕೊರೆತ ಹೆಚ್ಚಿದ್ದು ವ್ಯಾಪಕ ಹಾನಿಯಾಗುವ ಭೀತಿ ಇದೆ.

ಮಣೂರು ಪಡುಕರೆಯ ಬಿ.ಎ. ಕಾಂಚನ್‌ ರಸ್ತೆಯಲ್ಲಿ ಕೊರೆತ ತೀವ್ರಗೊಂಡಿದ್ದು ಸಂಪರ್ಕ ರಸ್ತೆ ಕಡಿತವಾಗುವ ಭೀತಿ ಇದೆ. ಇಲ್ಲಿನ ಲಿಲ್ಲಿ ಫೆರ್ನಾಂಡಿಸ್‌ ರಸ್ತೆಯೂ ಕೊರೆತ ಭೀತಿ ಎದುರಿಸುತ್ತಿದ್ದು, ತೀರ ಪ್ರದೇಶದ ಮನೆಗಳು ಕೂಡ ಅಪಾಯದಲ್ಲಿವೆ. ಕೋಡಿ ಗ್ರಾ.ಪಂ. ವ್ಯಾಪ್ತಿಯ ಹೊಸಬೆಂಗ್ರೆಯಲ್ಲಿಯೂ ಸಂಪರ್ಕ ರಸ್ತೆ ಹಾಗೂ ಮನೆಗಳಿಗೆ ಹಾನಿಯಾಗುವ ಅಪಾಯವಿದೆ.

ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಅಧಿಕಾರಿ ಡಯಾಸ್‌ ಅವರು ಮಂಗಳವಾರ ಪಡುಕರೆಗೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದರು. ಗ್ರಾ.ಪಂ. ಸದಸ್ಯ ಭುಜಂಗ ಗುರಿಕಾರ ಉಪಸ್ಥಿತರಿದ್ದು ಸಮಸ್ಯೆ ಬಗ್ಗೆ ವಿವರಿಸಿದರು.

ಇದನ್ನೂ ಓದಿ : ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.