Maranakatte ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ: ಯಕ್ಷಗಾನ ಮೇಳಗಳ ಪ್ರಥಮ ಸೇವೆ ಆಟ


Team Udayavani, Nov 21, 2023, 1:08 AM IST

mar Maranakatte ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ: ಯಕ್ಷಗಾನ ಮೇಳಗಳ ಪ್ರಥಮ ಸೇವೆ ಆಟ

ವಂಡ್ಸೆ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ಮೂರು ಮೇಳಗಳ ದೇವರ ಪ್ರಥಮ ಸೇವೆ ಆಟ ನ. 19ರಂದು ದೇಗುಲದ ಆವರಣದಲ್ಲಿ ನಡೆಯಿತು.

ಅರ್ಚಕ ವಿಘ್ನೇಶ್ವರ ಮಂಜ ಅವರ ನೇತೃತ್ವದಲ್ಲಿ ನಡೆದ ಗಣಪತಿ ಪೂಜೆಯಲ್ಲಿ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ, ಸಿ. ರಘುರಾಮ ಶೆಟ್ಟಿ, ಸಿ. ಸುರೇಂದ್ರ ಶೆಟ್ಟಿ, ಸಿ. ಮಂಜಯ್ಯ ಶೆಟ್ಟಿ, ಸಿ. ಶಂಕರ ಶೆಟ್ಟಿ, ಸಿ. ದಿವಾಕರ ಶೆಟ್ಟಿ, ಸಿ. ಆದರ್ಶ ಶೆಟ್ಟಿ, ಗೋರ್ವಧನ ಶೆಟ್ಟಿ, ಕೊಲ್ಲೂರು ದೇಗುಲದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ಚಿತ್ತೂರು ಗ್ರಾ. ಪಂ.ಅಧ್ಯಕ್ಷ ರವಿರಾಜ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.

ಸಮ್ಮಾನ: ಈ ವೇಳೆ ಜಿಲ್ಲಾ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ ಉಪ್ಪುಂದ ನಾಗೇಂದ್ರ ರಾವ್‌ ಅವರನ್ನು ದೇಗುಲದ ವತಿಯಿಂದ ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

1-sadasad

T20; ಇಂದು ದ್ವಿತೀಯ ಟಿ20: ಗೆಲುವಿನ ಗೌರವಕ್ಕೆ ಕಾದಿದೆ ಕೌರ್‌ ಪಡೆ

1-adsadas

Women’s Premier League:ಇಂದು ಹರಾಜು; ರೇಸ್‌ನಲ್ಲಿದ್ದಾರೆ 165 ಆಟಗಾರ್ತಿಯರು

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

RBI

Repo ದರ ಯಥಾಸ್ಥಿತಿ: ದೂರದೃಷ್ಟಿಯ ನಿರ್ಧಾರ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೆವೈಸಿ ನೆಪದಲ್ಲಿ ಲಕ್ಷಾಂತರ ವಂಚನೆ

Manipal ಕೆವೈಸಿ ನೆಪದಲ್ಲಿ ಲಕ್ಷಾಂತರ ವಂಚನೆ

Brahmavar ಬಸ್‌ನಲ್ಲಿ ಮಹಿಳೆಯ ಚಿನ್ನದ ಸರ ಕಳವು

Brahmavar ಬಸ್‌ನಲ್ಲಿ ಮಹಿಳೆಯ ಚಿನ್ನದ ಸರ ಕಳವು

Online betting Case: ಒತ್ತಡದಿಂದ ಪೊಲೀಸರು ದೂರು ಪಡೆದಿದ್ದಾಗಿ ಕೋರ್ಟ್‌ಗೆ ಹೇಳಿಕೆv

Online betting Case: ಒತ್ತಡದಿಂದ ಪೊಲೀಸರು ದೂರು ಪಡೆದಿದ್ದಾಗಿ ಕೋರ್ಟ್‌ಗೆ ಹೇಳಿಕೆ

Kota ಸಾಲ ವಸೂಲಿಗೆ ಬಂದ ಬ್ಯಾಂಕಿನವರಿಗೆ ಕಲ್ಲೇಟು; ಪ್ರಕರಣ ದಾಖಲು

Kota ಸಾಲ ವಸೂಲಿಗೆ ಬಂದ ಬ್ಯಾಂಕಿನವರಿಗೆ ಕಲ್ಲೇಟು; ಪ್ರಕರಣ ದಾಖಲು

Udupi ವಾಹನ ಢಿಕ್ಕಿ ಹೊಡೆದು ಯುವಕ ಸಾವು

Udupi ವಾಹನ ಢಿಕ್ಕಿ ಹೊಡೆದು ಯುವಕ ಸಾವು

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-sadasad

T20; ಇಂದು ದ್ವಿತೀಯ ಟಿ20: ಗೆಲುವಿನ ಗೌರವಕ್ಕೆ ಕಾದಿದೆ ಕೌರ್‌ ಪಡೆ

1-adsadas

Women’s Premier League:ಇಂದು ಹರಾಜು; ರೇಸ್‌ನಲ್ಲಿದ್ದಾರೆ 165 ಆಟಗಾರ್ತಿಯರು

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.