ಕುಂದಾಪುರ “ವಾರದೊಳಗೆ ಗಡಿ ಗುರುತು; ನೆಟ್‌ವರ್ಕ್‌ ಸಮಸ್ಯೆಗೆ ವಿಶೇಷ ಸಭೆ’


Team Udayavani, Sep 18, 2022, 8:50 AM IST

ಕುಂದಾಪುರ “ವಾರದೊಳಗೆ ಗಡಿ ಗುರುತು; ನೆಟ್‌ವರ್ಕ್‌ ಸಮಸ್ಯೆಗೆ ವಿಶೇಷ ಸಭೆ’

ಕುಂದಾಪುರ/ಸಿದ್ದಾಪುರ: ಸರಕಾರಿ ಶಾಲೆ, ಕಚೇರಿ, ಆಸ್ಪತ್ರೆಗಳ ಭೂಮಿ ಸರ್ವೇ ಕುರಿತು ವಾರದೊಳಗೆ ತಹಶೀಲ್ದಾರ್‌ ಗಡಿ ಗುರುತಿಸಲಿದ್ದು, ಹಳ್ಳಿಹೊಳೆ ಗ್ರಾಮದ ನೆಟ್‌ವರ್ಕ್‌ ಸಮಸ್ಯೆಗೆ ಸಂಬಂಧಿಸಿ ವಾರದೊಳಗೆ ಖಾಸಗಿ ಕಂಪೆನಿಗಳೊಂದಿಗೆ ವಿಶೇಷ ಸಭೆ ಕರೆಯಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ತಿಳಿಸಿದರು.

ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಶನಿವಾರ ನಡೆದ “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ಡೀಮ್ಡ್ ಫಾರೆಸ್ಟ್‌ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಪರಿಸರ ಸೂಕ್ಷ್ಮ ವಲಯದಲ್ಲಿರುವ ಪ್ರದೇಶಗಳನ್ನು ಹೊರತುಪಡಿಸಿ, ಬಾಕಿ ಕಡೆ ನಿರ್ಬಂಧವನ್ನು ಈಗಾಗಲೇ ರಾಜ್ಯ ಸರಕಾರ ತೆರವು ಮಾಡಿದೆ. ಆದರೆ ಹಳ್ಳಿಹೊಳೆ ಪರಿಸರ ಸೂಕ್ಷ್ಮ ವಲಯದಲ್ಲಿ ಸೇರುವುದರಿಂದ ಹಕ್ಕುಪತ್ರ ನೀಡಲು ಸಮಸ್ಯೆಯಿದೆ. ಬಾಕಿ ಉಳಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲಾಗುವುದು ಎಂದರು.

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಡೀಮ್ಡ್ ಫಾರೆಸ್ಟ್‌ನಿಂದ ಮುಕ್ತಿ ಕೊಡಿಸಿ, ಹಕ್ಕುಪತ್ರ ಕೊಡುವ ಕಾರ್ಯ ಜಿಲ್ಲಾಧಿಕಾರಿಗಳಿಂದ ಆಗಬೇಕಿದೆ ಎಂದು ಹೇಳಿದರು.
ಸಮಸ್ಯೆಗಳ ಸುರಿಮಳೆ ಗ್ರಾಮಕ್ಕೆ ಇದೇ ಮೊದಲ ಬಾರಿ ಭೇಟಿ ನೀಡಿದ ಡಿಸಿ ಯವರಿಗೆ ಗ್ರಾಮಸ್ಥರಿಂದ ಸಮಸ್ಯೆಗಳ ಸುರಿಮಳೆಯೇ ಎದುರಾಯಿತು. 140ಕ್ಕೂ ಮಿಕ್ಕಿ ಅರ್ಜಿಗಳನ್ನು ಗ್ರಾಮಸ್ಥರು ಸಲ್ಲಿಸಿದರು.

ಜಿ.ಪಂ. ಸಿಇಒ ಪ್ರಸನ್ನ ಎಚ್‌., ಕುಂದಾಪುರ ಎಸಿ ರಾಜು ಕೆ., ಬೈಂದೂರು ತಹಶೀಲ್ದಾರ್‌ ಶ್ರೀಕಾಂತ ಹೆಗ್ಡೆ, ಹಳ್ಳಿಹೊಳೆ ಗ್ರಾ.ಪಂ. ಅಧ್ಯಕ್ಷ ಪ್ರದೀಪ್‌ ಕೊಠಾರಿ, ಉಪಾಧ್ಯಕ್ಷ ಮಂಜುನಾಥ್‌ ಶೆಟ್ಟಿ ಉಪಸ್ಥಿತರಿದ್ದರು.

ದೇವರಬಾಳಿಗೆ ಭೇಟಿ
ನಕ್ಸಲ್‌ ಬಾಧಿತ ದೇವರಬಾಳುವಿನ ಎಸ್‌ಸಿ ಕಾಲನಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ, ನೆಟ್‌ವರ್ಕ್‌, ರಸ್ತೆ ಸಮಸ್ಯೆ, ಹಕ್ಕುಪತ್ರ ಬೇಡಿಕೆ ಬಗ್ಗೆ ಅಹವಾಲು ಸ್ವೀಕರಿಸಿದರು.

ಉದಯವಾಣಿ ವರದಿ
ಹಳ್ಳಿಹೊಳೆ ಗ್ರಾಮದ ಅನೇಕ ಜ್ವಲಂತ ಸಮಸ್ಯೆಗಳ ಕುರಿತು “ಉದಯವಾಣಿ’ಯು ಗ್ರಾಮಭಾರತ ಸರಣಿ, ಸುದಿನದಲ್ಲಿ ಸೆ. 16ರಂದು ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.