ಕೋಟ ಅಮೃತೇಶ್ವರೀ ದೇಗುಲಕ್ಕೆ ನೂತನ ವ್ಯವಸ್ಥಾಪನ ಸಮಿತಿ ಘೋಷಣೆ
Team Udayavani, Oct 27, 2020, 10:28 PM IST
ಕೋಟ: ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಮುಂದಿನ ಮೂರು ವರ್ಷಗಳ ಆಡಳಿತಾವಧಿಗೆ 9 ಮಂದಿ ಸದಸ್ಯರನ್ನೊಳಗೊಂಡ ನೂತನ ವ್ಯವಸ್ಥಾಪನ ಸಮಿತಿಯನ್ನು ರಾಜ್ಯ ಸರ್ಕಾರದ ಧಾರ್ಮಿಕ ಪರಿಷತ್ ನೇಮಕ ಮಾಡಿ ಆದೇಶ ಹೊರಡಿಸಿದೆ.
ಒಟ್ಟು 43ಮಂದಿ ಆಕ್ಷಾಂಕಿಗಳು ಸಮಿತಿಯ ಸದಸ್ಯರಾಗಲು ಅಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿದ್ದು ಇದರಲ್ಲಿ ಸಾಮಾನ್ಯ ವರ್ಗದಿಂದ ಆನಂದ್ ಸಿ. ಕುಂದರ್, ರಾಮದೇವ ಐತಾಳ್, ಸುಬ್ರಾಯ ಆಚಾರ್ಯ, ಸತೀಶ್ ಹೆಗ್ಡೆ, ಚಂದ್ರ ಪೂಜಾರಿ ಕದ್ರಿಕಟ್ಟು ಹಾಗೂ ಮಹಿಳಾ ಮೀಸಲಾತಿಯಲ್ಲಿ ಜ್ಯೋತಿ ಬಿ. ಶೆಟ್ಟಿ, ಸುಶೀಲಾ ಸೋಮಶೇಖರ್, ಎಸ್.ಸಿ. ಕೋಟಾದಿಂದ ಸುಂದರ್ ಕೆ. ಹಾಗೂ ಪ್ರಧಾನ ಅರ್ಚಕನ್ನು ನೂತನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…