ಹೊಸಂಗಡಿ ಪೇಟೆಯಲ್ಲಿ ಮತ್ತೆ ಕಗ್ಗತ್ತಲು!

ಇದ್ದ ಮೂರು ದೀಪಗಳಿಗೂ ಸಿಡಿಲಿನಿಂದ ಹಾನಿಯಾಗಿದ್ದು ಒಂದೂ ಉರಿಯುತ್ತಿಲ್ಲ

Team Udayavani, May 10, 2022, 11:20 AM IST

hosangady

ಹೊಸಂಗಡಿ: ಕುಂದಾಪುರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಹೊಸಂಗಡಿ ಪೇಟೆಯಲ್ಲಿ ಬೆಳಕಿನ ವ್ಯವಸ್ಥೆಯಿಲ್ಲದೆ ಮತ್ತೆ ಕಗ್ಗತ್ತಲು ಆವರಿಸಿದೆ. ಕಳೆದ ವರ್ಷವೂ ಇದೇ ರೀತಿ ಬೆಳಕಿನ ವ್ಯವಸ್ಥೆಯಿಲ್ಲದೆ, ಕತ್ತಲಕೂಪದಂತಾಗಿತ್ತು.

ಕುಂದಾಪುರದಿಂದ ಶಿವಮೊಗ್ಗಕ್ಕೆ ಸಂಚರಿಸುವ ಬಾಳೆಬರೆ ಘಾಟಿ ಮಾರ್ಗದಲ್ಲಿ ಹೊಸಂಗಡಿಯು ಒಂದು ಪ್ರಮುಖ ಪೇಟೆಯಾಗಿದ್ದು, ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಇಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆ ಮಾತ್ರ ಇಲ್ಲ. ಕಳೆದ ವರ್ಷವೂ ಇದೇ ರೀತಿ ಪೇಟೆಯಲ್ಲಿ ಕಗ್ಗತ್ತಲು ಆವರಿಸಿದ್ದು, ಆ ಬಳಿಕ ಹೈಮಾಸ್ಟ್‌ ದೀಪದ ವ್ಯವಸ್ಥೆಯನ್ನು ಕೆಪಿಸಿಯವರು ವ್ಯವಸ್ಥೆ ಮಾಡಿಕೊಟ್ಟಿದ್ದರು.

ಆದರೆ ಆಗಲೂ 10 ದೀಪದ ಈ ಹೈಮಾಸ್ಟ್‌ ಕಂಬದಲ್ಲಿ ಅಳವಡಿಸಿದ್ದು ಕೇವಲ 3 ದೀಪಗಳನ್ನು ಮಾತ್ರ. ಕೆಲವು ಸಮಯ 3 ದೀಪ ಉರಿಯುತ್ತಿತ್ತು. ಇದರಿಂದ ಕತ್ತಲಿನಿಂದ ಒಂದಷ್ಟು ಮುಕ್ತಿ ನೀಡಿದಂತಾಗಿತ್ತು. ಆದರೆ ಕಳೆದ 15 ದಿನಗಳ ಹಿಂದಿನ ಸಿಡಿಲಿನಿಂದ ಆ ಮೂರು ದೀಪಗಳಿಗೆ ಹಾನಿಯಾಗಿ, ಸಂಪೂರ್ಣ ಕೆಟ್ಟು ಹೋಗಿದೆ. ಈಗ ಒಂದೂ ಕೂಡ ದೀಪ ಉರಿಯುತ್ತಿಲ್ಲ.

ಪಾದಚಾರಿಗಳಿಗೆ ಅಪಾಯ

ಪೇಟೆಯಿಡೀ ಬೆಳಕಿನ ವ್ಯವಸ್ಥೆಯಿಲ್ಲದ ಕಾರಣ ಅಲ್ಲಿ ರಸ್ತೆ ದಾಟುವ ಪಾದಚಾರಿಗಳು ಮಾತ್ರ ಬಹಳಷ್ಟು ಎಚ್ಚರಿಕೆಯಿಂದಿರಬೇಕಾಗುತ್ತದೆ. ರಾಜ್ಯ ಹೆದ್ದಾರಿ ಆಗಿರುವುದರಿಂದ ನಿರಂತರವಾಗಿ ನೂರಾರು ವಾಹನಗಳು ಸಂಚರಿಸುತ್ತಿರುತ್ತವೆ. ರಾತ್ರಿ ವೇಳೆ ಪಾದಚಾರಿಗಳು ರಸ್ತೆ ದಾಟುತ್ತಿರುವುದು ದೂರದಿಂದ ವಾಹನಗಳ ಚಾಲಕರಿಗೆ ಕಾಣುವುದಿಲ್ಲ. ಇದು ಅಪಘಾತಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಗಮನಹರಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸುದಿನ ವರದಿ

ಹೊಸಂಗಡಿ ಪೇಟೆಯಲ್ಲಿ ಹಿಂದೆಯೂ ಬೆಳಕಿನ ವ್ಯವಸ್ಥೆಯಿಲ್ಲದ ಬಗ್ಗೆ “ಉದಯವಾಣಿ ಸುದಿನ’ವು ವರದಿ ಪ್ರಕಟಿಸಿ, ಗಮನಸೆಳೆದಿತ್ತು. ಆ ಬಳಿಕ ಹೊಸಂಗಡಿ ಗ್ರಾ.ಪಂ. ಮುತುವರ್ಜಿಯಲ್ಲಿ ಕೆಪಿಸಿಯವರು ಬೆಳಕಿನ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದರು.

ವಾರದೊಳಗೆ ವ್ಯವಸ್ಥೆ

ಕೆಲವು ದಿನಗಳ ಹಿಂದೆ ಸಿಡಿಲಿಗೆ ಪೇಟೆಯ ಹೈಮಾಸ್ಟ್‌ ದೀಪಕ್ಕೆ ಹಾನಿಯಾಗಿದ್ದು, ಈ ಬಗ್ಗೆ ನಾನು ಕೆಪಿಸಿಯ ಮುಖ್ಯ ಅಧಿಕಾರಿಗಳ ಬಳಿ ಮಾತನಾಡಿದ್ದು, ವಾರದೊಳಗೆ ಹಾಕಿ ಕೊಡುವ ಭರವಸೆ ನೀಡಿದ್ದಾರೆ. – ಶಾರದಾ ಗೊಲ್ಲ, ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.