“ಜವಾಬ್ದಾರಿಯುತ ನಾಗರಿಕರಾಗಿ ತಪ್ಪದೇ ಮತದಾನ ಮಾಡಿ’


Team Udayavani, Apr 18, 2019, 6:30 AM IST

matadana-madi

ಕುಂದಾಪುರ: ಭಾರತೀಯರೆಲ್ಲರೂ ಮುಕ್ತವಾಗಿ ಮತದಾನದಲ್ಲಿ ಭಾಗ ವಹಿಸುವಂತೆ ಚುನಾವಣ ಆಯೋಗ ಎಲ್ಲ ವ್ಯವಸ್ಥೆ ಮಾಡಿದೆ. ಪ್ರತಿ ಮನೆ ಮನೆಗೂ ಮತದಾರರ ಛಾಯಾಚಿತ್ರ ಇರುವ ಮತಚೀಟಿ ವಿತರಿಸಲಾಗಿದೆ.

ಗುರುತುಚೀಟಿ ಅಥವಾ ಅಗತ್ಯ ದಾಖಲೆ ತೆಗೆದುಕೊಂಡು ಹೋಗಿ ಮತಚಲಾಯಿಸಿ ಎಂದು ಕುಂದಾಪುರದ ಸಹಾಯಕ ಆಯುಕ್ತ, ಜಿಲ್ಲೆಯ ಉಪಚುನಾವಣಾಧಿಕಾರಿ ಡಾ| ಎಸ್‌. ಎಸ್‌. ಮಧುಕೇಶ್ವರ ಹೇಳಿದರು.

ಅವರು ರೋಟರಿ ಕುಂದಾಪುರ ದಕ್ಷಿಣದ ಆಶ್ರಯದಲ್ಲಿ ರೋಟರಿ ಕ್ಲಬ್‌ ಕುಂದಾಪುರ, ರೋಟರಿ ಕ್ಲಬ್‌ ಮಿಡ್‌ಟೌನ್‌, ರೋಟರಿ ಕ್ಲಬ್‌ ಸನ್‌ರೈಸ್‌, ರೋಟರಿಕ್ಲಬ್‌ ರಿವರ್‌ಸೈಡ್‌ ಸಹಯೋಗದೊಂದಿಗೆ ನಡೆದ “ಮತದಾನ ಪ್ರಕ್ರಿಯೆ ಮತ್ತು ಮತ ಚಲಾವಣೆ ಹಕ್ಕು’ ಬಗ್ಗೆ ಮಾಹಿತಿ ಸಮಾವೇಶ ದಲ್ಲಿ ಚುನಾವಣ ಪ್ರಕ್ರಿಯೆಯ ಸಂಪೂರ್ಣ ವಿವರ ನೀಡಿದರು.

ಬೆಳಗ್ಗೆ 7 ರಿಂದ ಸಂಜೆ 6ರ ತನಕ ಅವಕಾಶವಿದೆ. ಯಾವ ಕಾರಣಕ್ಕೂ ಮತ ಚಲಾಯಿಸದೇ ಇರಬೇಡಿ. ದೇಶದ ಹಿತದೃಷ್ಟಿಯಿಂದ ಪ್ರತಿಯೊಂದು ಮತ ಅಮೂಲ್ಯವಾಗಿರುತ್ತದೆ. ಮತ ಚಲಾಯಿ ಸದೇ ಪ್ರವಾಸ ಹೋಗುವ ಕೆಲಸ ಮಾಡ ಬಾರದು. ಯಾವುದೇ ಆಮಿಷಕ್ಕೆ ಬಲಿ ಬೀಳ ಬೇಡಿ. ಜವಾಬ್ದಾರಿಯುತ ನಾಗರಿಕ ರಾಗಿ ತಮ್ಮ ಹಕ್ಕಿನ ಮತ ಚಲಾಯಿಸಿ ಎಂದರು.

ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಚುನಾವಣಾಧಿಕಾರಿಗಳಿಗೆ ನೇರವಾಗಿ ಮೊಬೈಲ್‌ ಮೂಲಕ ಮಾಹಿತಿ ನೀಡುವ ಸೌಲಭ್ಯ, ಮತದಾನ ಪ್ರಕ್ರಿಯೆಯಲ್ಲಿ ಅಂಗವಿಕಲರಿಗೆ, ಅಂಧರಿಗೆ, ವೃದ್ಧರಿಗೆ ಮತಚಲಾಯಿಸಲು ಇರುವ ಅವಕಾಶ, ಸುಳ್ಳು ದೂರು ನೀಡುವುದು, ಅಕ್ರಮ ಮತದಾನಕ್ಕೆ ಪ್ರಯತ್ನ ನಡೆಸುವುದು ಮುಂತಾದ ಕ್ರಿಯೆಗಳಿಗೆ ಇರುವ ಶಿಕ್ಷೆ ಬಗ್ಗೆ ಅವರು ಮಾಹಿತಿ ನೀಡಿದರು.

ಉಪವಿಭಾಗಾಧಿಕಾರಿಗಳ ಚುನಾವಣಾ ಸಹಾಯಕ ಅಧಿಕಾರಿ ಚಂದ್ರಶೇಖರ ಶೆಟ್ಟಿ, ಮತಯಂತ್ರ, ವಿವಿಪ್ಯಾಟ್‌, ಮತ ಚಲಾವಣೆ ದಾಖಲಾಗುವ ರೀತಿ, ಅಭ್ಯರ್ಥಿ ಗಳು ಪಡೆದ ಮತಗಳ ಎಣಿಕೆ ಮುಂತಾದ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿದರು.

ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಜಾನ್ಸನ್‌ ಡಿ’ಆಲ್ಮೇಡಾ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕುಂದಾಪುರದ ಅಧ್ಯಕ್ಷ ಗೋಪಾಲ ಶೆಟ್ಟಿ ಉಪವಿಭಾಗಾಧಿಕಾರಿಗಳನ್ನು ಪರಿಚ ಯಿಸಿದರು. ರೋಟರಿ ಮಿಡ್‌ಟೌನ್‌ ಅಧ್ಯಕ್ಷ ಪ್ರಭಾಕರ ರಾವ್‌ ಅತಿಥಿ ಗಳನ್ನು ಗೌರವಿಸಿದರು. ರೋಟರಿ ಸನ್‌ರೈಸ್‌ ಅಧ್ಯಕ್ಷ ಅಬ್ಬುಶೇಖ್‌ ಅಭಿನಂದನ ಮಾತುಗಳನ್ನಾ ಡಿದರು. ರೋಟರಿ ದಕ್ಷಿಣದ ಕಾರ್ಯದರ್ಶಿ ರಾಮ ಪ್ರಸಾದ ಶೇಟ್‌ ಕಾರ್ಯಕ್ರಮದ ವಿವರ ನೀಡಿದರು. ರೋಟರಿ ರಿವರ್‌ಸೈಡ್‌ನ‌ ನಿಯೋಜಿತ ಅಧ್ಯಕ್ಷ ರಾಜು ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.