ಹಿಂದುತ್ವ ವಿರೋಧಿ ನೀತಿಗೆ ಜನರು ತಕ್ಕ ಉತ್ತರ ನೀಡಲಿದ್ದಾರೆ: ಬಿ.ಎಸ್‌.ಸುರೇಶ ಶೆಟ್ಟಿ

ಬೈಂದೂರು ಕ್ಷೇತ್ರಾದ್ಯಂತ ಜನರಿಂದ ಬಿಜೆಪಿಗೆ ಒಲವು

Team Udayavani, May 6, 2023, 6:30 PM IST

1-ssadsad

ಉಪ್ಪುಂದ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲೇ ಬಜರಂಗದಳವನ್ನು ಬ್ಯಾನ್‌ ಮಾಡುವ ಭರವಸೆಯ ಮೂಲಕ ತನ್ನ ಹಿಂದು ವಿರೋಧಿ ನೀತಿಯನ್ನು ಮುಂದುವರಿಸುವ ಸೂಚನೆ ಸಿಕ್ಕಿದೆ, ಮತದಾರರು ಯೋಚಿಸಬೇಕಾಗಿದೆ ಈ ಹಿಂದೆ 23 ಹಿಂದೂಗಳ ಹತ್ಯಾಗಿದೆ, ಮತ್ತೆ ಅಧಿಕಾರ ಪಡೆದರೆ ಹಿಂದೂಗಳ ಪರಿಸ್ಥಿತಿ ಏನಾಗಬಹುದು, ನಮ್ಮ ಮಕ್ಕಳ ರಕ್ಷಣೆ ಯಾರು ಮಾಡುತ್ತಾರೆ ತಾಯಿಂದಿರು, ಮತದಾರರು ಚಿಂತಿಸಬೇಕಿದೆ. ಬೈಂದೂರಿನ ಜನತೆ ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿಯ ಗ್ಯಾರಂಟಿಗೆ ಮೇ10ರಂದು ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆಗೆ ಮತ ನೀಡಿ ದಾಖಲೆಯ ಗೆಲುವಿನ ಮೂಲಕ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸಬೇಕು ಎಂದು ಬಿ.ಎಸ್‌.ಸುರೇಶ ಶೆಟ್ಟಿ ಹೇಳಿದರು.

ಹಿಂದೂ ವಿರೋಧಿ ನೀತಿಯಿಂದ ಬೈಂದೂರು ಕಾಂಗ್ರೆಸಿಗರಲ್ಲಿ ಮುಜುರಗ ಉಂಟಾಗಿದೆ. ಜನರಲ್ಲಿ ಮತ ಕೇಳುವುದು ಹೇಗೆ ಎನ್ನುವ ಆಡಿಯೋ ವೈರಲ್‌ ಆಗಿದೆ ಇದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಹುಮ್ಮಸ್ಸು ಕಳೆದುಕೊಂಡಿದ್ದು, ಬೈಂದೂರು ಕ್ಷೇತ್ರಾದ್ಯಂತ ಜನರಿಂದ ಬಿಜೆಪಿಗೆ ಒಲವು ಹೆಚ್ಚುತ್ತಿದೆ, ಕನಿಷ್ಠ ಮತ ಪಡೆಯುವ ಸಾಮರ್ಥ್ಯವನ್ನು ಕಾಂಗ್ರೆಸ್‌ ಕಳೆದುಕೊಳ್ಳುತ್ತಿದೆ ಎಂದರು.

ತಪ್ಪಾದರೆ ಪಶ್ಚಾತ್ತಾಪ ಗ್ಯಾರಂಟಿ
ಬೈಂದೂರಿನಲ್ಲಿ ಹಿಂದೂಗಳ ಅಸ್ಥಿತ್ವ ಉಳಿಯಬೇಕಾದರೆ, ರಕ್ಷಣೆ ಸಾಧ್ಯವಾಗಬೇಕಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ, ಮತದಾರರು ಎಚ್ಚರಿಕೆಯಿಂದ ಯೋಚಿಸಿ ಮತದಾನ ಮಾಡುವ ಸಮಯ ಇದು ತಪ್ಪಾದರೆ ಪಶ್ಚಾತ್ತಾಪ ಪಡಬೇಕಾದ ಪರಿಸ್ಥಿತಿ ಬರಬಹುದು. ಹಿಂದೂಗಳನ್ನು ಕೆಣಕಿದವರಿಗೆ ಪಶ್ಚಾತ್ತಾಪ ಪಡುವಂತೆ ಮಾಡಬೇಕು, ಬೈಂದೂರಿನ ಜನತೆ ಕಷ್ಟಗಳ ಜೊತೆಗೆ ಬೆಳೆದು ಬಂದಿರುವ ಬಿಜೆಪಿಯ ಸಾಮಾನ್ಯ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಅವರಿಗೆ ಮತ‌ ನೀಡುವ ಮೂಲಕ ತಕ್ಕ ಉತ್ತರ ನೀಡುವ ಅನಿವಾರ್ಯತೆ ಬಂದಿದೆ ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚದ ಕಾರ್ಯದರ್ಶಿ ಡಾ| ಗೋವಿಂದಬಾಬು ಪೂಜಾರಿ ಹೇಳಿದರು.

ಕಾಂಗ್ರೆಸ್‌ ನೀತಿ ಬೇಸರ ಬಿಜೆಪಿಗೆ ಬೆಂಬಲ
ಗುಜ್ಜಾಡಿ ಗ್ರಾಮದ ಕಾಂಗ್ರೆಸ್ಸಿಗರು ಬಜರಂಗದಳ ನಿಷೇಧ ಮಾಡುವ ವಿಚಾರ ಪ್ರಸ್ತಾಪವನ್ನು ಖಂಡಿಸಿ, ಧರ್ಮದ ರಕ್ಷಣೆ ಹಾಗೂ ಉಳಿವಿಗಾಗಿ ಬಿಜೆಪಿಯ ತತ್ವ ಸಿದ್ಧಾತವನ್ನು ಒಪ್ಪಿಕೊಂಡು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಗುಜ್ಜಾಡಿಯಲ್ಲಿ 76ಜನರು ಬಿಜೆಪಿ ಸೇರಿದರೆ, ಮರವಂತೆ, ತ್ರಾಸಿ, ನಾವುಂದ, ಕಂಬದಕೋಣೆ, ಶಿರೂರು ಸೇರಿದಂತೆ ಕ್ಷೇತ್ರಾದ್ಯಂತ ಇನ್ನಷ್ಟು ಕಾಂಗ್ರೆಸ್‌ ಬೆಂಬಲಿತರು ಪಕ್ಷದ ನಿರ್ಧಾರದಿಂದ ಬೇಸರಗೊಂಡು ಬಿಜೆಪಿಗೆ ಬೆಂಬಲ ನೀಡಲು ಮುಂದೆ ಬರುತ್ತಿದ್ದಾರೆ ಎಂದು ಸದಾನಂದ ಉಪ್ಪಿನಕುದ್ರು ಮಾಹಿತಿ ನೀಡಿದರು.

ಕ್ಷೇತ್ರದ ಜನರ ಭವಿಷ್ಯಕ್ಕಾಗಿ ಶ್ರಮಿಸುತ್ತೇನೆ
ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಮಾತನಾಡಿ, ಕ್ಷೇತ್ರದಲ್ಲಿ ತಿರುಗಾಡುತ್ತಿರುವಾಗ ಬಡವರ ಸಣ್ಣ ಸಣ್ಣ ಕೆಲಸಗಳಿಗೂ ತೊಂದರೆ ಮಾಡುವುದು,ಪೀಡಿಸುವ ದೂರುಗಳು ಬಂದಿವೆ, ಎಲ್ಲರಿಗೂ ಒಂದು ಆಶ್ವಾಸನೆ ನೀಡುತ್ತೇನೆ ಯಾವುದೇ ಜನರನ್ನು ಸತ್ತಾಯಿಸುವುದು, ಲಂಚಾಕ್ಕಾಗಿ ತೊಂದರೆ ಆದರೆ ಸಹಿಸುವುದಿಲ್ಲ ಕ್ಷೇತ್ರದ ಜನರ ಭವಿಷ್ಯಕ್ಕಾಗಿ ಹಗಲು-ರಾತ್ರಿ ಶ್ರಮಿಸುತ್ತೇನೆ. ಉದ್ಯೋಗ ಸೃಷ್ಠಿ, ಆಸ್ಪತ್ರೆಯಲ್ಲಿ ಸೂಕ್ತ ಹಾಗೂ ತ್ವರಿತಗತಿಯಲ್ಲಿ ಸೇವೆ ಒದಗಿಸುವವುದಕ್ಕೆ ಅಗತ್ಯ ಕ್ರಮಕೈಗೊಳ್ಳುವುದು, ಹಕ್ಕುಪತ್ರ, ಡಿಮ್ಡ್ಫಾರೆಸ್ಟ್‌ ಸಮಸ್ಯೆಗೆ ಪರಿಹಾರ, ಇಲಾಖೆಗಳಿಂದ ಜನರಿಗೆ ತಲುಪಬೇಕಾದ ಯೋಜನೆಗಳು ಸಮರ್ಪಕವಾಗಿ ನೀಡಲು ದಣಿವರಿಯದೆ ಸೇವಕನಾಗಿ ದುಡಿಯುತ್ತೇನೆ ಇದು ನನ್ನ ಸಂಕಲ್ಪ ಎಂದರು.

ದೇಶ, ರಾಜ್ಯದಲ್ಲಿ ಸೇವಾ ಚಟುವಟಿಕೆಯಲ್ಲಿ ತೋಡಗಿಸಿಕೊಂಡಿರುವ ಬಜರಂಗದಳವನ್ನು ನಿಷೇಧ ಮಾಡುವುದು ಬಿಡಿ, ನಮ್ಮ ಕ್ಷೇತ್ರದಲ್ಲಿ ಒಬ್ಬ ಕಾರ್ಯಕರ್ತರನ್ನು, ಹಿಂದೂಗಳನ್ನು ಮುಟ್ಟಲು ಸಾಧ್ಯವೇ ನೋಡಿ. ಕ್ಷೇತ್ರದ ಬಗ್ಗೆ ಅಪಾರ ಕನಸು ಕಟ್ಟಿಕೊಂಡಿರುವೆ ಕ್ಷೇತ್ರ ಪಾಲಕನಾಗಿ ಸೇವೆಗೈಯುತ್ತೇನೆ ಎಂದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.