ಕುಂದಾಪುರ: ಪ್ರಧಾನಿ ಮೋದಿ ಅಡುಗೆ ತಂಡದಲ್ಲಿ ನೆಂಪು ಯುವಕ


Team Udayavani, Jun 22, 2022, 6:35 AM IST

ಪ್ರಧಾನಿ ಮೋದಿ ಅಡುಗೆ ತಂಡದಲ್ಲಿ ನೆಂಪು ಯುವಕ

ಕುಂದಾಪುರ: ರಾಜ್ಯ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಭೋಜನ ಕೂಟಕ್ಕೆ ಸಿಹಿತಿಂಡಿ ತಯಾರಿಸಿದ್ದು ನೆಂಪುವಿನ ನರಸಿಂಹ ಪೂಜಾರಿ.

ಬೆಂಗಳೂರಿನ ಗಾಂಧಿ ಬಜಾರಿನ ಎ.ವಿ.ಎಸ್‌. ನಾಗರಾಜ್‌ ತೀರ್ಥಹಳ್ಳಿ ಅವರಿಗೆ ಸೇರಿದ ಕ್ಯಾಟರಿಂಗ್‌ ಸಂಸ್ಥೆಯಲ್ಲಿ ಕಳೆದ 20 ವರ್ಷಗಳಿಂದ ಉದ್ಯೋಗಿಯಾಗಿರುವ ನರಸಿಂಹ ಪೂಜಾರಿ ಅವರಿಗೆ ಮೋದಿ ಅವರ ಮೈಸೂರು ಅರಮನೆಯ ಔತಣ ಕೂಟಕ್ಕೆ ಮೈಸೂರು ಪಾಕ್‌ ತಯಾರಿ ಸುವ ಜವಾಬ್ದಾರಿ ದೊರೆತಿತ್ತು.

ಇದು ಹೆಮ್ಮೆಯ ಕ್ಷಣ ಎನ್ನುವ ಅವರು ಊಟದ ಬಳಿಕ ಪ್ರಧಾನಿ ಏನು ಪ್ರತಿಕ್ರಿಯಿಸಿದರು ಎಂದು ತಿಳಿಯಲಿಲ್ಲ. ಏಕೆಂದರೆ ಪ್ರಧಾನಿ ಅವರ ಭೋಜನ ಕೂಟ ಎಂದಾಗ ಹತ್ತಾರು ಬಗೆಯ ಖಾದ್ಯಗಳಿರುತ್ತವೆ. ಬೇರೆ ಬೇರೆ ಸಿಹಿತಿನಿಸುಗಳಿರುತ್ತವೆ.

ನಮ್ಮ ತಂಡಕ್ಕೆ 20 ಬಗೆಯ ಖಾದ್ಯಗಳನ್ನು ಮಾಡಿಕೊಡಲು ಆದೇಶ ಇತ್ತು. ಅವರು ಯಾವುದನ್ನು ಎಷ್ಟು ಸವಿದರು ಎನ್ನುವುದು ನಮಗೆ ತಿಳಿಯುವುದಿಲ್ಲ. ಹಾಗಾಗಿ ಪ್ರತ್ಯೇಕವಾಗಿ ನಮ್ಮ ತಿನಿಸಿನ ಕುರಿತಾಗಿ ಅವರ ಅಭಿಪ್ರಾಯ ಪಡೆಯಲಿಲ್ಲ ಎಂದು “ಉದಯವಾಣಿ’ಗೆ ಪ್ರತಿಕ್ರಿಯಿಸಿದರು.

ಮೋದಿ ಅವರ ಭೋಜನಕ್ಕೆ ಬೇರೆ ಬೇರೆ ಕಡೆಗಳಿಂದ ಖಾದ್ಯ ಸಿದ್ಧಪಡಿಸಲು ಸೂಚನೆ ಬಂದಿತ್ತು. ನಮ್ಮ ಸಂಸ್ಥೆ ಭೋಜನ ಸಿದ್ಧಪಡಿಸಿ ಅವರಿಗೆ ಉಣಬಡಿಸಿದೆ. ಪ್ರಧಾನಿ ಜತೆಗೆ ನಮ್ಮ ಸಂಸ್ಥೆಯ ಸದಸ್ಯರಿಗೆ ಫೋಟೋ ತೆಗೆಸಿಕೊಳ್ಳಲೂ ಅವಕಾಶ ದೊರೆತಿದೆ. ನಾನು ಅಡುಗೆ ತಂಡದಲ್ಲಿ ಇದ್ದ ಕಾರಣ ಫೋಟೋ ತೆಗೆಸಿಕೊಳ್ಳಲಾಗಲಿಲ್ಲ ಎನ್ನುತ್ತಾರೆ ನರಸಿಂಹ ಪೂಜಾರಿ ಅವರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.