ಅರಣ್ಯಾಧಿಕಾರಿಗಳ ದೌರ್ಜನ್ಯ ಆರೋಪ: ಅಮಾಸೆಬೈಲು ಫಾರೆಸ್ಟ್ ಕಚೇರಿಗೆ ಮುತ್ತಿಗೆ ಪ್ರತಿಭಟನೆ


Team Udayavani, Feb 15, 2021, 11:55 AM IST

ಅರಣ್ಯಾಧಿಕಾರಿಗಳ ದೌರ್ಜನ್ಯ ಆರೋಪ: ಅಮಾಸೆಬೈಲು ಫಾರೆಸ್ಟ್ ಕಚೇರಿಗೆ ಮುತ್ತಿಗೆ ಪ್ರತಿಭಟನೆ

ಸಿದ್ದಾಪುರ: ಅಮಾಸೆಬೈಲು ವಲಯದ ವನ್ಯಜೀವಿ ವಲಯದ ವಿಭಾಗದ ಅಧಿಕಾರಗಳು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಅಮಾಸೆಬೈಲು ಗ್ರಾಮಸ್ಥರು ಅರಣ್ಯಾಧಿಕಾರಿಗಳ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಅಮಾಸೆಬೈಲಿನ ಗೋಳಿಕಾಡು ನಿವಾಸಿ ಮಾಲತಿ ಎಂಬವರ ಮಗ ನಟರಾಜ ಮತ್ತು ಸ್ಥಳೀಯ ಆನಂದ ಶೆಟ್ಟಿ ಅವರು ಎರ್ ಗನ್ ಹಿಡಿದುಕೊಂಡು ರಾತ್ರಿ ಬೈಕ್ ನಲ್ಲಿ ಬರುತ್ತಿದ್ದಾಗ ವನ್ಯಜೀವಿ ವಲ ಸಂರಕ್ಷಾಣಾಧಿಕಾರಿಯವರು ತಂಡದೊಂದಿಗೆ ತಡೆದಿದ್ದರು. ಎರ್ ಗನ್ ಮತ್ತು ಬೈಕ್ ನ್ನು ವಶಕ್ಕೆ ಪಡೆದು, ಇವರನ್ನೂ ಬಂಧಿಸಿ ಜಾಮೀನು ರಹಿತ ಕೇಸ್ ದಾಖಲಿಸಿದ್ದರು.

ಇದನ್ನೂ ಓದಿ:ಶ್ರೀರಾಮಮಂದಿರ ನಿರ್ಮಾಣ ಭಾವನಾತ್ಮಕ ವಿಚಾರ: ಕೇಂದ್ರ ಸಚಿವ ಸದಾನಂದ ಗೌಡ

ಆದರೆ ತನ್ನ ಮಗ ಯಾವುದೇ ಮಾರಾಕಾಸ್ತ್ರ ಹೊಂದಿರಲಿಲ್ಲ. ಯಾವುದೇ ಕಾನೂನು ವಿರೋಧಿ ಕೃತ್ಯ ಮಾಡಿರಲಿಲ್ಲ. ಆದರೆ ಆತನ ಮೇಲೆ ದೌರ್ಜನ್ಯ ಎಸಗಲಾಗಿದೆ. ನಟರಾಜ ಮತ್ತು ಸ್ಥಳೀಯ ಆನಂದ ಶೆಟ್ಟಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಮಾಲತಿ ಅವರು ಗ್ರಾಮಸ್ಥರೊಂದಿಗೆ ಇಂದು ಅಮಾಸೆಬೈಲು ಗ್ರಾಮಸ್ಥರು ಅರಣ್ಯಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಪ್ರೇಮಿಗಳ ದಿನಾಚರಣೆ ವಾರದಲ್ಲಿ 25 ಲಕ್ಷ ಗುಲಾಬಿ ಹೂ ಮಾರಾಟ!

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.