ಕಾಂಗ್ರೆಸ್‌ ನಿಯೋಗ ತಹಶೀಲ್ದಾರ್‌ ಭೇಟಿ

ಕ್ವಾರಂಟೈನ್‌ ಕೇಂದ್ರ ಸಮಸ್ಯೆ

Team Udayavani, May 18, 2020, 5:43 AM IST

ಕಾಂಗ್ರೆಸ್‌ ನಿಯೋಗ ತಹಶೀಲ್ದಾರ್‌ ಭೇಟಿ

ಕುಂದಾಪುರ: ಕ್ವಾರಂಟೈನ್‌ ಕೇಂದ್ರಗಳಲ್ಲಿ ವಿವಿಧೆಡೆ ಸಮಸ್ಯೆಗಳಾಗುತ್ತಿದ್ದು ಅದನ್ನು ನಿವಾರಿಸಿ ಉತ್ತಮ ವ್ಯವಸ್ಥೆ ಮಾಡಿಕೊಡಬೇಕೆಂದು ಒತ್ತಾಯಿಸಲು ಕಾಂಗ್ರೆಸ್‌ ನಿಯೋಗ ತಹಶೀಲ್ದಾರರನ್ನು ಭೇಟಿ ಮಾಡಿತು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಕುಂದಾಪುರದ ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ, ವಂಡ್ಸೆಯ ಪ್ರದೀಪ್‌ ಶೆಟ್ಟರ ನೇತೃತ್ವದಲ್ಲಿ ವಿವಿಧ ಕ್ವಾರಂಟೈನ್‌ ಕೇಂದ್ರಗಳಿಗೆ ಭೇಟಿ ನೀಡಲಾಯಿತು.

ಎಲ್ಲ ಕ್ವಾರಂಟೈನ್‌ ಕೇಂದ್ರಗಳಲ್ಲಿ ಊಟೋಪಚಾರ, ವಸತಿಯದ್ದೇ ದೂರುಗಳು ಹೆಚ್ಚಾಗಿತ್ತು, ಶೌಚಾಲಯಗಳನ್ನು ನಾವೇ ಶುಚಿಗೊಳಿಸಿ ಕೊಳ್ಳುತ್ತೇವೆ. ಆದರೆ 4 ದಿನಗಳಿಂದ 1 ಕಪ್‌ ಚಹಾ ಇಲ್ಲ, ತಿಂಡಿ ಇಲ್ಲ. ಇಡ್ಲಿ ಬಂದಿದೆ ಅದು ನಮ್ಮಲ್ಲಿರುವ ಅರ್ಧದಷ್ಟು ಜನರಿಗೆ ಸಾಕಾಗುವುದಿಲ್ಲ ಎಂದು ಅಲ್ಲಿದ್ದವರು ನಿಯೋಗದ ಜತೆ ದೂರಿದರು.

ಕ್ವಾರಂಟೈನ್‌ನಲ್ಲಿರುವವರೆ ಹೇಳಿದಂತೆ 3 ದಿನದಿಂದ ಹಣಕೊಟ್ಟು ಹೊರಗಿನಿಂದ ಚಹಾ, ತಿಂಡಿ ತರಿಸಿಕೊಳ್ಳುತ್ತಿದ್ದಾರೆ. ಇದರಿಂದ ಎಲ್ಲಿಯಾದರೂ ಅವರಲ್ಲಿ ಯಾರಿಗಾದರೂ ಕೋವಿಡ್-19 ಪಾಸಿಟಿವ್‌ ಇದ್ದರೆ ಸಾರ್ವಜನಿಕರ ಗತಿಯೇನು?. ಕೋಟೇಶ್ವರದ ವರದರಾಜ್‌ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ವಾರಂಟೈನ್‌ಗೆ ಕಳುಹಿಸುವವರನ್ನು ಜಮೆ ಮಾಡಿದ್ದರೆ ಹೊರಗಡೆ ಕುಂದಾಪುರದ ಸಂತೆಯಾಗುತ್ತಿದೆ. ಸಂತೆಗೆ ಬಂದವರು ಅವರ ಸಂಬಂಧಿಕರನ್ನು ಮಾತನಾಡಿಸಲು ಹೋದರೆ ಯಾರು ಹೊಣೆ ಎಂದು ಕಾಂಗ್ರೆಸ್‌ ಮುಖಂಡರು ತಹಶೀಲ್ದಾರರನ್ನು ಭೇಟಿಯಾಗಿ ವಿಚಾರಿಸಿದರು.

ಈ ಸಂದರ್ಭ ತಹಶೀಲ್ದಾರರಿಗೇ ಎಷ್ಟು ಕ್ವಾರಂಟೈನ್‌ ಕೇಂದ್ರವಿದೆ, ಅಲ್ಲಿ ಎಷ್ಟು ಜನ ಕ್ವಾರಂಟೈನ್‌ ಆಗಿದ್ದಾರೆ ಎನ್ನುವ ಮಾಹಿತಿ ಇರಲಿಲ್ಲ. ಅವರು ನಿಯೋಗದ ಎದುರೇ ಅಧಿಕಾರಿಗಳಿಗೆ ಫೋನ್‌ ಮಾಡಿ ಮಾಹಿತಿ ಸಂಗ್ರಹಿಸುತ್ತಿದ್ದರು.ಕ್ವಾರಂಟೈನ್‌ ಕೇಂದ್ರದಲ್ಲಿರುವವರ ಬಗ್ಗೆ ನಿಗಾವಿರಲಿ. ಕೇಂದ್ರಗಳ ಅವ್ಯವಸ್ಥೆ ಸರಿಪಡಿಸಿ ಎಂದು ನಿಯೋಗ ಮನವಿ ಮಾಡಿತು.

ನಿಯೋಗದಲ್ಲಿ ವಿಕಾಸ್‌ ಹೆಗ್ಡೆ , ಶಿವರಾಮ ಶೆಟ್ಟಿ, ಚಂದ್ರಶೇಖರ್‌ ಖಾರ್ವಿ, ಎಪಿಎಂಸಿ ಅಧ್ಯಕ್ಷ ಶರತ್‌ ಶೆಟ್ಟಿ , ವಿನೋದ ಕ್ರಾಸ್ತಾ, ರವಿಚಂದ್ರ ಕುಲಾಲ ವಕ್ವಾಡಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.