ಕಂದಾಯ ಸೇವೆಯಲ್ಲಿ ನಿರಂತರ ನಂ. 1: ಎಸಿ ಕೆ. ರಾಜು


Team Udayavani, Jul 2, 2021, 5:30 AM IST

ಕಂದಾಯ ಸೇವೆಯಲ್ಲಿ ನಿರಂತರ ನಂ. 1: ಎಸಿ ಕೆ. ರಾಜು

ಕುಂದಾಪುರ: ಕಂದಾಯ ಸೇವೆ ನೀಡುವಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿ ಕಳೆದ 19 ತಿಂಗಳುಗಳಿಂದ ನಿರಂತರ ನಂ.1 ಸ್ಥಾನದಲ್ಲಿದ್ದು ಈ ತಿಂಗಳಲ್ಲೂ ದಾಖಲೆ ಮುಂದುವರಿಸಿದೆ. ಆದ್ದರಿಂದ ಇದಕ್ಕೆ ಕಾರಣರಾದ ಕಂದಾಯ ಸಿಬಂದಿಯನ್ನು ಕಂದಾಯ ದಿನಾಚರಣೆ ಸಂದರ್ಭ ನೆನೆಯಬೇಕಾದುದು ಕರ್ತವ್ಯ ಎಂದು ಉಪವಿಭಾಗ ಸಹಾಯಕ ಕಮಿಷನರ್‌ ಕೆ. ರಾಜು ಹೇಳಿದರು.

ಅವರು ಗುರುವಾರ ಇಲ್ಲಿನ ಜೆ.ಎಲ್‌. ಬಿ. ರಸ್ತೆಯ ರುದ್ರಭೂಮಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘದ ಸಹಯೋಗದಲ್ಲಿ ತಾ| ಆಡಳಿತದ ಜತೆಗೂಡಿ ಗ್ರಾಮ ಲೆಕ್ಕಾಧಿಕಾರಿಗಳ ಸಂಘ, ಕಂದಾಯ ನೌಕರರ ಸಂಘ, ಗ್ರಾಮ ಸಹಾಯಕರ ಸಂಘದ ವತಿಯಿಂದ ಕಂದಾಯ ದಿನಾಚರಣೆ ಹಾಗೂ ಕಂದಾಯ ಸಚಿವ ಆರ್‌. ಅಶೋಕ್‌ ಅವರ ಜನ್ಮದಿನ ಪ್ರಯುಕ್ತ ಹಸುರೋತ್ಸವ ಕಾರ್ಯಕ್ರಮದ ಅಂಗವಾಗಿ ಗಿಡ ನೆಟ್ಟು ಮಾತನಾಡಿದರು.

ತಹಶೀಲ್ದಾರ್‌ ಆನಂದಪ್ಪ ಕೆ. ನಾಯ್ಕ, ಗ್ರೇಡ್‌ 2 ತಹಶೀಲ್ದಾರ್‌ ರಾಮಚಂದ್ರ ಹೆಬ್ಟಾರ್‌, ಉಪ ತಹಶೀಲ್ದಾರ್‌ ಶಂಕರ್‌, ಸಹಾಯಕ ವಲಯ ಅರಣ್ಯಾಧಿಕಾರಿ ಹಸ್ತಾ ಶೆಟ್ಟಿ, ಪುರಸಭೆ ಸದಸ್ಯ ಪ್ರಭಾಕರ ವಿ., ಗ್ರಾಮ ಲೆಕ್ಕಾಧಿಕಾರಿ, ಸಂಘದ ಜಿಲ್ಲಾಧ್ಯಕ್ಷ ಭರತ್‌ ವಿ. ಶೆಟ್ಟಿ, ತಾ| ಸಂಘದ ಅಧ್ಯಕ್ಷ ಕಾಂತರಾಜ್‌, ಉಪಾಧ್ಯಕ್ಷ ಶಿವರಾಯ್‌, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ದಿನೇಶ್‌,  ಕಾರ್ಕಳ ತಾ| ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಲತಾ, ಪುರಸಭೆ ಆಹಾರ ನಿರೀಕ್ಷಕ ಶರತ್‌ ಖಾರ್ವಿ, ಗಣೇಶ್‌ ಜನ್ನಾಡಿ, ಕುಂದಾಪುರ ವಿಎ ಆನಂದ್‌ ಉಪಸ್ಥಿತರಿದ್ದರು. ಪ್ರಸ್ತಾವಿಸಿದ ವಂಡ್ಸೆ ಹೋಬಳಿ ಕಂದಾಯ ನಿರೀಕ್ಷಕ ರಾಘವೇಂದ್ರ ಡಿ., ಹಸುರೋತ್ಸವ ಪ್ರಯುಕ್ತ 1 ಲಕ್ಷ ಗಿಡ ನೆಡುವ, ವಿತರಿಸುವ  ಸಂಕಲ್ಪವನ್ನು ಸಂಘ ಹೊಂದಿದೆ ಎಂದರು.

ಮಾತೃ ಇಲಾಖೆ : ಜಿಲ್ಲಾಮಟ್ಟದಲ್ಲಿ ಮಾತ್ರ ನಡೆಯುತ್ತಿದ್ದ ಕಂದಾಯ ಅಧಿಕಾರಿಗಳ ಸಭೆ ಉಡುಪಿ ಜಿಲ್ಲೆಯಲ್ಲಿ ಈಗಿನ  ಜಿಲ್ಲಾಧಿಕಾರಿಗಳಿಂದಾಗಿ ಬೇರೆ ಬೇರೆ ತಾ| ಗಳಲ್ಲಿ ನಡೆಯುತ್ತಿದೆ. ಇದರಿಂದಾಗಿ ಆಡಳಿತಕ್ಕೆ ಚುರುಕು ಮುಟ್ಟಿದಂತಾಗುತ್ತದೆ. ಎಲ್ಲ ಇಲಾಖೆಗಳ ಮಾತೃ ಇಲಾಖೆಯಂತಿರುವ ಕಂದಾಯ ಇಲಾಖೆಯ ಸೇವೆ ನ್ಯೂನತೆ ಇಲ್ಲದೆ ನಡೆಯಬೇಕೆನ್ನುವುದು ಎಲ್ಲರ ಆಶಯ. ಹಸುರು ಕರ್ನಾಟಕ ಪ್ರಯುಕ್ತ ನೆಟ್ಟ ಗಿಡಗಳ ಜತೆಗೆ ಸೆಲ್ಫಿ ತೆಗೆದಿರಿಸಿಕೊಂಡು ಮುಂದಿನ ವರ್ಷ ಅದೇ ಗಿಡದ ಜತೆ ಸೆಲ್ಫಿ ತೆಗೆಯಬೇಕು. ಆಗ ಆ ಗಿಡವನ್ನು ಪೋಷಿಸುವ ಜವಾಬ್ದಾರಿ ಬರುತ್ತದೆ ಎಂದು ಕೆ. ರಾಜು ಹೇಳಿದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.