ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ
Team Udayavani, Dec 5, 2022, 11:52 AM IST
ತೆಕ್ಕಟ್ಟೆ: ನಿರ್ದೇಶಕ, ಚಿತ್ರನಟ ರಿಷಬ್ ಶೆಟ್ಟಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಇಂದು (ಡಿ.5) ಭೇಟಿ ನೀಡಿದರು.
ರಿಷಬ್ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಕೆ. ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ.ಸೂರ್ಯನಾರಾಯಣ ಉಪಾಧ್ಯಾಯರು, ಪರ್ಯಾಯ ಅರ್ಚಕರಾದ ಕೆ. ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.
ಕಳೆದ ಆಗಸ್ಟ್ 28 ರಂದು ಈ ದೇವಸ್ಥಾನದಲ್ಲಿ ಪ್ಯಾನ್ ಇಂಡಿಯಾ ಸಿನೆಮಾ ಆಗಿರುವ ಕಾಂತಾರ ಚಿತ್ರದ ಮೂಹೂರ್ತ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?