ರಸ್ತೆಗೆ ಬಿದ್ದ ಮರ: ಬಸ್ ಸಂಚಾರಕ್ಕೆ ಅಡ್ಡಿ
Team Udayavani, Jul 10, 2020, 5:18 AM IST
ಕುಂದಾಪುರ: ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಆ ಮಾರ್ಗದಲ್ಲಿ ಬಸ್ ಸಂಚಾರಕ್ಕೆ ಅಡ್ಡಿಯಾಗಿದ್ದು, ಬಸ್ ಅರ್ಧದಲ್ಲೇ ಪ್ರಯಾಣಿಕರನ್ನು ಇಳಿಸಿ ವಾಪಸ್ ತೆರಳಿದ ಕಾರಣ ಇಬ್ಬರು ಶಿಕ್ಷಕಿಯರ ಸಹಿತ ಪ್ರಯಾಣಿಕರು 4-5 ಕಿ.ಮೀ. ನಡೆದೇ ಸಾಗಿದ ಘಟನೆ ಹಳ್ಳಿಹೊಳೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ಕುಂದಾಪುರದಿಂದ ಬೆಳಗ್ಗೆ 8.35ಕ್ಕೆ ಹೊರಡುವ ಖಾಸಗಿ ಬಸ್ ಸಿದ್ದಾಪುರ ಮಾರ್ಗವಾಗಿ ಕಮಲಶಿಲೆ, ಹಳ್ಳಿಹೊಳೆ, ಮುದೂರು, ಜಡ್ಕಲ್ನಿಂದ ಹೆಮ್ಮಾಡಿ ಮಾರ್ಗವಾಗಿ ಮತ್ತೆ ಕುಂದಾಪುರಕ್ಕೆ ತೆರಳುತ್ತದೆ.
ಆದರೆ ಗುರುವಾರ ಹಳ್ಳಿಹೊಳೆ ಗ್ರಾಮದ ತೆಂಕಣಮಕ್ಕಿಗಿಂತ ಸ್ವಲ್ಪ ಮುಂದೆ ಮರ ಬಿದ್ದಿದ್ದು, ಇದರಿಂದ ಬಸ್ ಅಲ್ಲಿಂದಲೇ ವಾಪಾಸು ಹಿಂದಿರುಗಿ ಬಂದಿದೆ.
ಆ ಬಸ್ನಲ್ಲಿದ್ದ ಕಾರಿಬೈಲು ಹಾಗೂ ಇರಿಗೆ ಸರಕಾರಿ ಶಾಲೆಯ ಶಿಕ್ಷಕಿಯರು, ಕೆಲ ಪ್ರಯಾಣಿಕರು 4-5 ಕಿ.ಮೀ. ಕಾಲ್ನಡಿಗೆಯಲ್ಲೇ ಸಾಗಿ, ಶಾಲೆಗೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ