ಅಪಾಯ ಆಹ್ವಾನಿಸುತ್ತಿರುವ ರಸ್ತೆ ಬದಿಯ ಹೊಂಡ
Team Udayavani, Jul 2, 2020, 5:39 AM IST
ಕುಂದಾಪುರ: ಯಡಮೊಗೆ – ಹಳ್ಳಿಹೊಳೆಯನ್ನು ಸಂಪರ್ಕಿಸುವ ಹೊಸಬಾಳು ಸೇತುವೆಗಿಂತ ಸ್ವಲ್ಪ ದೂರದಲ್ಲಿ ರಸ್ತೆ ಬದಿಯೇ ಒಂದು ದೊಡ್ಡ ಹೊಂಡವಿದ್ದು, ಅದು ಯಾವುದೇ ತಡೆ ಬೇಲಿ ಅಥವಾ ಸುರಕ್ಷತಾ ಕ್ರಮಗಳಿಲ್ಲದೆ ಅಪಾಯವನ್ನು ಆಹ್ವಾನಿಸುವಂತಿದೆ.
ಯಡಮೊಗೆ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಈ ಹೊಂಡವು ರಸ್ತೆ ಬದಿಯೇ ಇರುವುದರಿಂದ ತಡೆ ಗೋಡೆ ಅಥವಾ ತಾತ್ಕಾಲಿಕವಾಗಿ ತಡೆಬೇಲಿ ಯನ್ನಾದರೂ ಅಳವಡಿಸ ಬೇಕು.
ಈಗ ಮಳೆಗಾಲದಲ್ಲಿ ನೀರು ನಿಂತು ಮದಗದಂತೆ ಕಾಣುತ್ತಿದೆ.
ಸದ್ಯ ರಸ್ತೆ ಡಾಮರೀಕರಣ ಕಾಮಗಾರಿ ನಡೆಯುತ್ತಿದ್ದು, ಈಗಲೇ ಅಲ್ಲಿಗೆ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಂಡರೆ ಸೂಕ್ತ ಎನ್ನುವುದು ಗ್ರಾಮಸ್ಥರ ಅಭಿಪ್ರಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್