ಪಾರಂಪಳ್ಳಿ ಪಡುಕರೆ ರೈತರಿಗೆ ಉಪ್ಪು ನೀರಿನ ಕಂಟಕ


Team Udayavani, Jan 15, 2021, 3:50 AM IST

ಪಾರಂಪಳ್ಳಿ ಪಡುಕರೆ ರೈತರಿಗೆ ಉಪ್ಪು ನೀರಿನ ಕಂಟಕ

ಕೋಟ:  ಸಾಲಿಗ್ರಾಮ ಪ.ಪಂ.ನ ಪಾರಂಪಳ್ಳಿ-ಪಡುಕರೆಯ  ಹತ್ತಾರು ಎಕ್ರೆ ಕೃಷಿ ಭೂಮಿಗೆ ಈಗ ಉಪ್ಪು ನೀರಿನ ಕಂಟಕ ಎದುರಾಗಿದೆ. ಪಕ್ಕದ ಹೊಳೆಯಿಂದ  ಗದ್ದೆಗೆ ನಿರಂತರ ಉಪ್ಪು ನೀರು ಹರಿದು ಬರುತ್ತಿದ್ದು ಇದ ರಿಂದ ಬೆಳೆಗಳು ನಾಶವಾಗಿವೆ.

ಈ ಬಾರಿ ಉದ್ದು, ಹುರುಳಿ ಮುಂತಾದ ಧಾನ್ಯಗಳನ್ನು ಬೆಳೆಯ ಲಾಗಿದ್ದುª ಇವೆಲ್ಲವೂ ಉಪ್ಪು ನೀರಿನಂದ ಕೊಳೆತು ಹೋಗಿವೆ. ಪರಿಹಾರ ಕ್ರಮದ ಅನಂತರಹೆಚ್ಚಿದ ಸಮಸ್ಯೆ ಈ ಹಿಂದೆ ತಿಂಗಳಲ್ಲಿ ಒಂದೆರಡು ದಿನ ಮಾತ್ರ ಉಪ್ಪು ನೀರು ಗದ್ದೆಗಳಿಗೆ ನುಗ್ಗುತ್ತಿತ್ತು ಹಾಗೂ ಇದನ್ನು ತಡೆ ಗಟ್ಟುವ ಸಲುವಾಗಿ ಲಕ್ಷಾಂತರ ರೂ. ವೆಚ್ಚದಲ್ಲಿ ಹೊಳೆಗೆ ತಡೆಗೋಡೆ ನಿರ್ಮಿಸಿ ರಿಂಗ್‌ ರೋಡ್‌ ಮಾದರಿಯಲ್ಲಿ ರಸ್ತೆ ವ್ಯವಸ್ಥೆಗೊಳಿಸಲಾಗಿತ್ತು. ಆದರೆ ಗದ್ದೆ ಯಿಂದ ನೀರು ಹರಿದು ಹೋಗಲು ತಡೆಗೋಡೆ ನಡುವೆ ಅಳವಡಿಸಿದ ಪೈಪ್‌ನಲ್ಲಿ ಹೊಳೆಯ ನೀರು ನುಗ್ಗಿ ಬರುತ್ತಿದೆ.

ವಿನ್ಯಾಸದಲ್ಲಿ ದೋಷ :

ಸ್ಥಳೀಯ ರೈತರ ಅಭಿಪ್ರಾಯದಂತೆ ತಡೆಗೋಡೆಯ ನಿರ್ಮಾಣ ಹಾಗೂ ಇಲ್ಲಿ ಅಳವಡಿಸಲಾದ ಪೈಪ್‌ನ ವಿನ್ಯಾಸದಲ್ಲಿ ದೋಷವಿದೆ. ಈ ಕಾರಣಕ್ಕೆ ನೀರಿನಲ್ಲಿ ಸ್ವಲ್ಪ ಏರಿಳಿತ ಉಂಟಾದರೂ ಉಪ್ಪು ನೀರು ನುಗ್ಗುತ್ತಿದೆ. ಅದೇ ರೀತಿ ಪಕ್ಕದಲ್ಲಿನ ಕಾಂಡ್ಲಾ ವನ ಕೂಡ ನೀರು ಸರಾಗವಾಗಿ ಹರಿದು ಹೋಗಲು ಅಡ್ಡಿಯಾಗಿವೆ ಎನ್ನುವ ಅಭಿಪ್ರಾಯವಿದೆ.

ಸಮಸ್ಯೆ ಸರಿಪಡಿಸಲು ಆಗ್ರಹ :

ಸಂಬಂಧಪಟ್ಟ ಇಲಾಖೆಯವರು ತಡೆಗೋಡೆ ಪರಿಶೀಲನೆ ನಡೆಸಿ ಇದರ ದೋಷವನ್ನು ಸರಿಪಡಿಸಬೇಕು. ಈ ಮೂಲಕ ಕೃಷಿ ಭೂಮಿ ಉಪ್ಪು ನೀರಿನಿಂದ ಹಾನಿಯಾಗುವುದನ್ನು ತಪ್ಪಿಸಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.

ಸಮಸ್ಯೆ ಪರಿಶೀಲಿಸಿ ಸಣ್ಣ ನೀರಾವರಿ ಇಲಾಖೆ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸಲಾಗುವುದು -ಅರುಣ್‌ ಕುಮಾರ್‌,  ಮುಖ್ಯಾಧಿಕಾರಿಗಳು,  ಸಾಲಿಗ್ರಾಮ ಪ.ಪಂ.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.