ಕೊಲ್ಲೂರಿನ ಕ್ವಾರಂಟೈನ್ ಕೇಂದ್ರ ಸಹಿತ ಪೇಟೆಯ ನೈರ್ಮಲೀಕರಣ
Team Udayavani, May 23, 2020, 5:14 AM IST
ಕೊಲ್ಲೂರು: ಇಲ್ಲಿನ ಡಾರ್ಮೆಟರಿ ಹಾಗೂ ಹಾಸ್ಟೆಲ್ ಗಳಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ ಮಂದಿಯನ್ನು ಕ್ವಾರಂಟೈನ್ನಲ್ಲಿ ಇಡಲಾಗಿದ್ದು ಕೆಲವು ಕೋವಿಡ್-19 ಪಾಸಿಟಿವ್ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಮೇ 21 ರಂದು ಮಧ್ಯಾಹ್ನದಿಂದ ಸಂಜೆಯ ತನಕ ಅಗ್ನಿ ಶಾಮಕ ದಳದಿಂದ ಸಾನಿಟೈಸೇಶನ್ ನಡೆಯಿತು.
ಬೈಂದೂರು ತಹಶೀಲ್ದಾರ್ ಬಿ.ಪಿ. ಪೂಜಾರ್, ಕೊಲ್ಲೂರು ಗ್ರಾಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಹಾಗೂ ಅಗ್ನಿ ಶಾಮಕ ದಳದ ಅಧಿಕಾರಿಗಳು ಹಾಗು ಸಿಬಂದಿ ನೇತೃತ್ವದಲ್ಲಿ ದೇಗುಲ ಪರಿಸರ, ರಥ ಬೀದಿ, ಪೇಟೆ ಅಲ್ಲದೆ ವಿವಿಧೆಡೆ ಸಂಪೂರ್ಣ ಸಾನಿಟೈಸೇಶನ್ ನಡೆಯಿತು.
ಪ್ರಮುಖವಾಗಿ ಕ್ವಾರಂಟೈನ್ ಕೇಂದ್ರಗಳಲ್ಲಿ ಪ್ರತ್ಯೇಕ ಮೂರು ವಸತಿಗೃಹಗಳಲ್ಲದೆ ಆಸುಪಾಸಿನ ಪ್ರದೇಶಗಳ ನೈರ್ಮಲೀಕರಣ ಕಾರ್ಯ ನಡೆಯಿತು. ಗ್ರಾಮ ಲೆಕ್ಕಿಗ ವೀರೇಶ್ ಹಾಗೂ ಕೊಲ್ಲೂರು ಠಾಣಾಧಿಕಾರಿ ಮಹಾವೀರ ಭೋಸ್ಲೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ