Kundapura ಡಿವೈಡರ್ಗೆ ಸ್ಕೂಟಿ ಢಿಕ್ಕಿ: ಸವಾರ ಸಾವು
Team Udayavani, Feb 26, 2024, 9:26 PM IST
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ತಲ್ಲೂರಿನ ಹೇರಿಕುದ್ರು ಸೇತುವೆ ಬಳಿ ಸೋಮವಾರ ಚಾಲಕನ ನಿಯಂತ್ರಣ ತಪ್ಪಿದ ಸ್ಕೂಟಿ ಡಿವೈಡರ್ಗೆ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂಲತಃ ಬೈಂದೂರು ಸಮೀಪದ ನಾಗೂರಿನ ಹಾಗೂ ಪ್ರಸ್ತುತ ಕುಂದಾಪುರ ನಿವಾಸಿಯಾಗಿದ್ದ ಮುಹಮ್ಮದ್ ಫರ್ವೇಝ್ (37) ಮೃತಪಟ್ಟವರು. ಅವರು ಮುಂಜಾನೆ ಹೆಮ್ಮಾಡಿಯಿಂದ ಕುಂದಾಪುರಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು ಉತ್ತಮ ಕ್ರೀಡಾಪಟುವಾಗಿದ್ದರು. ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!