ಹೊರ ಜಿಲ್ಲೆಯ ಕಟಾವು ಯಂತ್ರಗಳ ಆಗಮನಕ್ಕೆ ಹಿನ್ನಡೆ

ಮುಂಗಾರು ಭತ್ತ ಕಟಾವಿಗೆ ವರುಣನ ಅಡ್ಡಿ

Team Udayavani, Oct 15, 2020, 1:30 AM IST

ಹೊರ ಜಿಲ್ಲೆಯ ಕಟಾವು ಯಂತ್ರಗಳ ಆಗಮನಕ್ಕೆ ಹಿನ್ನಡೆ

ಕಟಾವು ಯಂತ್ರ

ಕೋಟ: ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ನಾಟಿ ಮಾಡಿದ ಭತ್ತದ ಗದ್ದೆಗಳು ಕಟಾವಿಗೆ ಸಿದ್ಧಗೊಂಡಿವೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಟಾವಿಗೆ ಹಿನ್ನಡೆಯಾಗಿದ್ದು ಬೆಳೆದು ನಿಂತ ಭತ್ತದ ಪೈರಿಗೆ ಹಾನಿಯಾಗುವ ಅಪಾಯ ಎದುರಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಈ ಬಾರಿ ಭತ್ತದ ಕೃಷಿಯಲ್ಲಿ ಏರಿಕೆ ಕಂಡಿದ್ದು ಕಳೆದ ಬಾರಿ 34,730 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆದರೆ ಈ ಬಾರಿ 35,754 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ನಾಟಿ ನಡೆದಿತ್ತು. ಮುಂದಿನ ಏಳೆಂಟು ದಿನಗಳಲ್ಲಿ ಕಟಾವಿನ ಪ್ರಮಾಣ ಇನ್ನೂ ಹೆಚ್ಚಿನ ಚುರುಕು ಪಡೆಯಲಿದೆ. ಆದರೆ ಮಳೆ ರೈತರಲ್ಲಿ ಆತಂಕ ತಂದಿದೆ.

ಯಂತ್ರಗಳನ್ನು ತರಲು ಹಿಂದೇಟು
ಪ್ರಸ್ತುತ ಯಂತ್ರಗಳ ಮೂಲಕವೇ ಬಹುತೇಕ ಕಟಾವು ಕಾರ್ಯ ನಡೆಯುತ್ತದೆ. ಪ್ರತಿ ವರ್ಷ ಅಕ್ಟೋಬರ್‌ ಮಧ್ಯ ಭಾಗದಲ್ಲಿ ದಾವಣಗೆರೆ, ರಾಯಚೂರು, ಶಿವಮೊಗ್ಗ, ತಮಿಳುನಾಡು, ಕೇರಳ, ಮುಂತಾದ ಕಡೆಗಳಿಂದ ನೂರಾರು ಯಂತ್ರಗಳು ಜಿಲ್ಲೆಗೆ ಆಗಮಿಸುತ್ತವೆ. ಕಟಾವು ಆರಂಭವಾಗುವ ಸಂದರ್ಭದಲ್ಲೇ ಮಳೆಯ ಪ್ರಮಾಣ ಏರಿಕೆಯಾದರೆ ಕೆಲಸ ಸಿಗದೆ ನಷ್ಟವಾಗುವ ಸಾಧ್ಯತೆ ಇರುವುದರಿಂದ ಯಂತ್ರಗಳನ್ನು ತರಲು ಮಾಲಕರು ಹಿಂದೇಟು ಹಾಕುತ್ತಾರೆ. ಅದೇ ರೀತಿ ಈ ಬಾರಿ ಕೂಡ ಮಳೆ ಪ್ರಮಾಣ ಹೆಚ್ಚಿರುವುದರಿಂದ ಹೆಚ್ಚಿನ ಯಂತ್ರಗಳು ಜಿಲ್ಲೆಗೆ ಆಗಮಿಸಿಲ್ಲ.

ಮಳೆ ಮುಂದುವರಿದರೆ ನಷ್ಟ ಹೆಚ್ಚಳ
ಒಂದು ವಾರದಲ್ಲಿ ಕಟಾವು ಪ್ರಮಾಣ ಹೆಚ್ಚಳವಾಗುವುದರಿಂದ ಮಳೆ ಇದೇ ರೀತಿ ವಾರಗಟ್ಟಲೆ ಮುಂದುವರಿದರೆ ಕಟಾವು ನಡೆಸಲಾಗದೆ ನಷ್ಟದ ಪ್ರಮಾಣ ಇನ್ನಷ್ಟು ಹೆಚ್ಚಲಿದೆ ಹಾಗೂ ಯಂತ್ರಗಳು ನಿರೀಕ್ಷಿತ ಸಂಖ್ಯೆಯಲ್ಲಿ ಬಾರದಿದ್ದರೆ ಬಾಡಿಗೆ ಹೆಚ್ಚಳ ವಾಗುವ ಸಾಧ್ಯತೆಯೂ ಇದೆ.

ಒಂದು ವಾರ ಸಮಸ್ಯೆ ಇಲ್ಲ
ಜಿಲ್ಲೆಯಲ್ಲಿ ಈ ಬಾರಿ 35,754ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು ಆರಂಭದಲ್ಲೇ ನಾಟಿ ಮಾಡಿದ ಕೆಲವು ಗದ್ದೆಗಳು ಕಟಾವಿಗೆ ಬಂದಿವೆ. ಮತ್ತುಳಿದ ಬಹುತೇಕ ಕಡೆ ಮುಂದಿನ ಒಂದು ವಾರದ ಅನಂತರ ಕಟಾವಿಗೆ ಸಿದ್ಧವಾಗಲಿದೆ.
-ಕೆಂಪೇಗೌಡ, ಜಂಟಿ ಕೃಷಿ ನಿರ್ದೇಶಕರು, ಉಡುಪಿ ಜಿಲ್ಲೆ

ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.