ಶಿರೂರು ಮನೆಗೆ ನುಗ್ಗಿದ ಕಳ್ಳರು, 30 ಲಕ್ಷ ನಗ -ನಗದು ಕಳ್ಳತನ


Team Udayavani, Apr 11, 2023, 5:40 AM IST

ಶಿರೂರು ಮನೆಗೆ ನುಗ್ಗಿದ ಕಳ್ಳರು, 30 ಲಕ್ಷ ನಗ -ನಗದು ಕಳ್ಳತನ

ಬೈಂದೂರು: ಇಲ್ಲಿನ ಮಾರ್ಕೆಟ್‌ ಬಳಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 18 ಲಕ್ಷ ರುಪಾಯಿ ಚಿನ್ನ ಹಾಗೂ 12 ಲಕ್ಷ ನಗದು ಕದ್ದೊಯ್ದಿದ್ದಾರೆ.ಶಿರೂರು ಮಾರ್ಕೆಟ್‌ ಬಳಿ ಹಾರ್ಡ್‌ವೇರ್‌ ಉದ್ಯಮ ನಡೆಸುತ್ತಿರುವ ಅಜೀಮ್‌ ಎನ್ನುವವರ ಮನೆಯಲ್ಲಿ ಕಳ್ಳತನ ನಡೆದಿದೆ.ರಾತ್ರಿ ಊಟ ಮಾಡಿ ಮಸೀದಿಗೆ ಪ್ರಾರ್ಥನೆಗೆ ತೆರಳಿ ವಾಪಾಸ್ಸು ಬರುವ ವೇಳೆ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.ಸರಣಿ ರಜೆ ಇರುವ ಕಾರಣ ವ್ಯಾಪಾರದ ಹಣವನ್ನು ಬ್ಯಾಂಕಿಗೆ ಹಾಕಲಾಗದೆ ಮನೆಯಲ್ಲಿಟ್ಟಿದ್ದರು.ಈ ಕುರಿತು ಮಾಹಿತಿ ಇರುವವರೆ ಕಳ್ಳತನ ನಡೆಸಿರುವ ಸಾಧ್ಯತೆ ಕೂಡ ಇದೆ.

ರಾತ್ರಿಯಿಡೀ ತೆರೆದಿರುವ ಅನಧೀಕ್ರತ ಅಂಗಡಿಗಳು,ಗಾಂಜಾ ಅಕ್ರಮ ಚಟುವಟಿಕೆಯ ತಾಣವಾದ ಹೆದ್ದಾರಿ ಬದಿ ಅಂಗಡಿಗಳು. ಗಂಭೀರವಾಗಿ ಪರಿಗಣಿಸದ ಇಲಾಖೆ;ಶಿರೂರು ಟೋಲ್‌ ಗೇಟ್‌ ಸಮೀಪದಿಂದ ಸೇರಿ ಬೈಂದೂರು ಮರವಂತೆಯವರಗೆ ಹೆದ್ದಾರಿ ಪಕ್ಕದಲ್ಲಿ ಅನಧೀಕೃತ ಅಂಗಡಿಗಳು ದಿನಕ್ಕೊಂದರಂತೆ ತಲೆ ಎತ್ತುತ್ತಿದೆ.ಮಾತ್ರವಲ್ಲದೆ ಯಾವುದೆ ಅನುಮತಿ ದಾಖಲೆ ಇಲ್ಲದಿದ್ದರು ಕೂಡ ರಾತ್ರಿ ಇಡಿ ತೆರೆದಿರುವುದರ ಜೊತೆಗೆ ಮದ್ಯ ಮಾರಾಟ ನಡೆಯುತ್ತಿರುವುದು ಕುರಿತು ಸಾರ್ವಜನಿಕರು ಹಲವು ಬಾರಿ ದೂರು ನೀಡಿದ್ದರು.ಶಿರೂರು ಟೋಲ್‌ಗೇಟ್‌ ಪರಿಸರದಲ್ಲಿ ಇದುವರಗೂ ಹಲವು ಗಾಂಜಾ ಪ್ರಕರಣಗಳು ಪತ್ತೆಯಾಗಿದೆ.ಈ ಭಾಗದಲ್ಲಿ ಅನೇಕ ಅಪರಿಚಿತ ವಾಹನಗಳು ರಾತ್ರಿ ವೇಳೆ ಬರುತ್ತಿವೆ.ಮದ್ಯ ಮಾರಾಟ,ಗೋ

ಕಳ್ಳತನ,ಸಾಗಾಟ,ಗಾಂಜಾ ವ್ಯವಹಾರ ಕೂಡ ನಡೆಯುತ್ತಿರುವ ಮಾಹಿತಿಗಳಿವೆ.ಕಳೆದ ವಾರ ಧಾರ್ಮಿಕ ಕಾರ್ಯಕ್ರಮದ ಬ್ಯಾನರ್‌ ಕೂಡ ಕಿಡಿಗೇಡಿಗಳು ಹರಿದು ಹಾಕಿದ್ದರು.ಇಲ್ಲಿನ ಅಂಗಡಿಗಳು ರಾತ್ರಿಯಿಡಿ ತೆರೆದಿರುವುದೆ ಇದಕ್ಕೆ ಕಾರಣವಾಗಿರುವ ಸಾಧ್ಯತೆಗಳಿವೆ.ಕನಿಷ್ಟ ಪಕ್ಷ ರಾತ್ರಿ ಹನ್ನೆರಡು ಗಂಟೆಯ ಬಳಿಕ ಇಂತಹ ಅನಧೀಕ್ರತ ಅಂಗಡಿಗಳು ಮುಚ್ಚಿದರೆ ಅಪರಾಧ ಪ್ರಕರಣ ಕಡಿಮೆಯಾಗುತ್ತದೆ ಅನೋ°ದು ಸಾರ್ವಜನಿಕ ವಿಚಾರ. ಹೀಗಾಗಿ ಇಲಾಖೆ ಸಾರ್ವಜನಿಕರ ಹಿತದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಬೇಕಿದೆ.ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಚೆಕ್‌ ಪೋಸ್ಟ್‌ ,ಗಸ್ತುವಾಹನ,ತಪಾಸಣೆ ಇದ್ದರು ಕೂಡ ಇಷ್ಟು ದೊಡ್ಡ ಕಳ್ಳತನ ನಡೆದಿರುವುದು ಆತಂಕ ಉಂಟು ಮಾಡಿದೆ.ಶಿರೂರು ಪರಿಸರದಲ್ಲಿ ಸಣ್ಣಪುಟ್ಟ ಕಳ್ಳತನ ನಿರಂತರವಾಗಿ ನಡೆಯುತ್ತಿದೆ.ಹೀಗಾಗಿ ಇಲಾಖೆ ಕಾನೂನು ಸುರಕ್ಷತೆ ದೃಷ್ಟಿಯಿಂದ ಒಂದಿಷ್ಟು ಬಿಗಿ ಕ್ರಮಕೈಗೊಳ್ಳಬೇಕಿದೆ.ಕಳ್ಳತನ ನಡೆದಿರುವ ಸ್ಥಳಕ್ಕೆ ಬೆ„ಂದೂರು ಆರಕ್ಷಕ ತಂಡ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.