ಶಿರೂರು ಅಂಡರ್ಪಾಸ್ ಪಾರ್ಕಿಂಗ್: 40 ಸಾವಿರಕ್ಕೂ ಅಧಿಕ ದಂಡ ವಸೂಲಿ
Team Udayavani, Aug 10, 2018, 12:36 PM IST
ಬೈಂದೂರು: ಶಿರೂರಿನ ಅಂಡರ್ಪಾಸ್ನಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತಿತ್ತು.ಈ ಕುರಿತು ಉದಯವಾಣಿ ವರದಿ ಪ್ರಕಟಿಸಿತ್ತು.
ವರದಿಗೆ ಸ್ಪಂದಿಸಿದ ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ ಹಾಗೂ ಬೈಂದೂರು ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವತ್ತಕ್ಕೂ ಅಧಿಕ ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಹಾಗೂ ಅಂಡರ್ಪಾಸ್ ಒಳಗಡೆ ನಿಲ್ಲಿಸಿರುವ ಬೈಕ್ ಮಾಲಕರಿಗೆ ದಂಡ ವಿಧಿಸಲಾಯಿತು. ಮಧ್ಯಾಹ್ನದಿಂದ ಸಂಜೆಯವರೆಗೆ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿ ಸೂಕ್ತ ದಾಖಲೆಗಳಿಲ್ಲದ ಬೈಕ್ಗಳು ಮತ್ತು ವಾಹನಗಳ ತಪಾಸಣೆ ನಡೆಸಲಾಗಿದೆ.ಸುಮಾರು 40 ಸಾವಿರಕ್ಕೂ ಅಧಿಕ ಮೊತ್ತದ ದಂಡ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ