ಸಿದ್ದಾಪುರ : ಗುತ್ತಿಗೆ ನೀಡುವುದಾಗಿ ಲಕ್ಷಾಂತರ ರೂಪಾಯಿ ವಂಚನೆ
Team Udayavani, Jul 2, 2022, 11:16 PM IST
ಸಿದ್ದಾಪುರ : ಬೆಂಗಳೂರಿನ ಶ್ರೀರಾಮಪುರದ ಜಕೂರು ಚಂದ್ರಪ್ಪ (50) ತಮ್ಮ ಸಂಸ್ಥೆಯಾದ ಭದ್ರಾ ಪವರ್ ಪ್ರಾಜೆಕ್ಟ್ ಮತ್ತು ಕಾರ್ಗಲ್ ಪ್ರಾಜೆಕ್ಟ್ ಅನ್ನು ಗುತ್ತಿಗೆಗೆ ವಹಿಸಿಕೊಡುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ಶಂಕರನಾರಾಯಣ ಗ್ರಾಮದ ಸಂತೋಷ್ ಕುಮಾರ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಚಂದ್ರಪ್ಪ ಅವರು ತಮ್ಮ ಸಂಸ್ಥೆಯಾದ ಭದ್ರಾ ಪವರ್ ಪ್ರಾಜೆಕ್ಟ್ ಮತ್ತು ಕಾರ್ಗಲ್ಪ್ರಾಜೆಕ್ಟ್ ಅನ್ನು 2017ರಲ್ಲಿ 43 ಲಕ್ಷ ರೂ. ಮೊತ್ತಕ್ಕೆ ಗುತ್ತಿಗೆಗೆ ವಹಿಸಿಕೊಡುವುದಾಗಿ 18,50,000 ರೂ. ಹಣ ಪಡೆದುಕೊಂಡಿದ್ದರು. ಅನಂತರ ಗುತ್ತಿಗೆ ನೀಡದೆ ಮೊಸ ಮಾಡಿದ್ದರು. ಕೊಟ್ಟ ಹಣ ಹಿಂದಿರುಗಿಸುವಂತೆ ಕೇಳಿದಾಗ 1 ಲಕ್ಷ ರೂ. ಹಣ ಮಾತ್ರ ಹಿಂದಿರುಗಿಸಿದ್ದಾರೆ. ಉಳಿದ 17,50,000 ರೂ. ಹಣ ಹಿಂದಿರುಗಿಸದೆ ಮೊಸ ಮಾಡಿದ್ದಾರೆ ಎಂದು ದೂರಿನಲ್ಲಿ ಸಂತೋಷ್ ಕುಮಾರ ಶೆಟ್ಟಿ ತಿಳಿಸಿದ್ದಾರೆ. ಸಂತೋಷ್ ಕುಮಾರ ಶೆಟ್ಟಿ ಅವರು ಪಿಡಬ್ಲ್ಯುಡಿ ಗುತ್ತಿಗೆದಾರರಾಗಿದ್ದು, ಶಂಕರನಾರಾಯಣದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಹಾರ್ಡವೇರ್ ಅಂಗಡಿ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಧ್ಯ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಗೆ ಬೈಕ್ ಢಿಕ್ಕಿ: ಯುವಕ ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ