Byndoor Election Results: ಬೈಂದೂರು ಫಲಿತಾಂಶ ಕೇಳಿದ ಸಿದ್ದರಾಮಯ್ಯ
Team Udayavani, May 15, 2023, 5:45 AM IST
ಕುಂದಾಪುರ: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರೊಂದಿಗೆ ಕರಾವಳಿ ಜಿಲ್ಲೆಯ ಕ್ಷೇತ್ರಗಳ ಬಗ್ಗೆ ಮಾತನಾಡುತ್ತಾ, ಬೈಂದೂರಿನ ಫಲಿತಾಂಶವನ್ನು ಕುತೂಹಲದಿಂದ ಕೇಳಿದ್ದು ಗಮನಾರ್ಹ.
ದ.ಕ. ಜಿಲ್ಲೆಯಲ್ಲಿ ಕಳೆದ ಬಾರಿ 1 ಗೆದ್ದಿದ್ದ ನಾವು, ಈ ಬಾರಿ ಉಳ್ಳಾಲದೊಂದಿಗೆ ಬೆಳ್ತಂಗಡಿ, ಬಂಟ್ವಾಳ, ಪುತ್ತೂರಿನೊಂದಿಗೆ 3-4 ಸ್ಥಾನ ಗೆಲ್ಲುವ ನಿರೀಕ್ಷೆಯಿತ್ತು. ಉಡುಪಿಯಲ್ಲಿ ಬೈಂದೂರು ಸಹಿತ 2 ಸ್ಥಾನ ಗೆಲ್ಲಬಹುದು ಅಂದುಕೊಂಡಿದ್ದೇವು ಎಂದವರು ಮಾಧ್ಯಮವದರೊಂದಿಗೆ ತಿಳಿಸಿದ್ದು, ಈ ವೇಳೆ ಬೈಂದೂರಿನ ಫಲಿತಾಂಶ ಏನಾಯಿತು ಎನ್ನುವುದಾಗಿ ಕೇಳಿದ್ದು, ಬೈಂದೂರು ಸೋತಿದೆ ಎಂದಾಗ ಐದಕ್ಕೆ ಐದು ಹೋಯಿತಾ ಎಂದು ಖೇದ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ