ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ: ನಾಲ್ವರ ಸೆರೆ


Team Udayavani, Mar 20, 2023, 6:05 AM IST

Udayavani Kannada Newspaper

ಕುಂದಾಪುರ: ಇಲ್ಲಿನ ನಗರ ಠಾಣೆ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಸ್ರೂರು ಸರಕಾರಿ ಪ್ರೌಢಶಾಲೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಫಿರೋಜ್‌ ಹಾಗೂ ಕೋಳ್ಕೆರೆ ರಸ್ತೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ರಿಯಾನ್‌ ಎಂಬವರು ಮದ್ಯಪಾನ ಮಾಡುತ್ತಿದ್ದು, ಅವರನ್ನು ರೌಂಡ್ಸ್‌ನಲ್ಲಿದ್ದ ಕಂಡ್ಲೂರು ಎಸ್‌ಐ ಪವನ್‌ ನಾಯಕ್‌ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

ಪುರಸಭೆ ವ್ಯಾಪ್ತಿಯ ಫೆರ್ರಿ ರಸ್ತೆ ಬಳಿಯ ಸಾರ್ವಜನಿಕ ಜಾಗದಲ್ಲಿ ಮದ್ಯಪಾನ ಮಾಡುತ್ತಿದ್ದ ದಿನೇಶ್‌ ಖಾರ್ವಿ ಹಾಗೂ ದೇವರಾಜ್‌ ಖಾರ್ವಿ ಎಂಬವರನ್ನು ಕುಂದಾಪುರ ಎಸ್‌ಐ ಪ್ರಸಾದ್‌ ಕುಮಾರ್‌ ನೇತೃತ್ವದ ತಂಡ ಬಂಧಿಸಿದೆ.

ಕುಂದಾಪುರ ಹಾಗೂ ಕಂಡ್ಲೂರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕನಸು ಹುಟ್ಟಿಸಿದ ಸಿದ್ದರಾಮಯ್ಯ ನಡೆ: ಬಾದಾಮಿಯಲ್ಲಿ ಕೈ ಕಾರ್ಯಕರ್ತರ ಒಗ್ಗಟ್ಟಿನ ಮಂತ್ರ

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

ಕರಾವಳಿ ತೀರ ಪ್ರದೇಶದ ಸಂರಕ್ಷಣೆಗೆ ಮಿಸ್ತಿ ಕಾಂಡ್ಲಾ ವನ ಸಂಕಲ್ಪ

ಕರಾವಳಿ ತೀರ ಪ್ರದೇಶದ ಸಂರಕ್ಷಣೆಗೆ ಮಿಸ್ತಿ ಕಾಂಡ್ಲಾ ವನ ಸಂಕಲ್ಪ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

Malpe Main Road : ಸಮರ್ಪಕ ಚರಂಡಿ ಇಲ್ಲ; ಮಳೆಗಾಲದಲ್ಲಿ ರಸ್ತೆಯಲ್ಲೇ ಹರಿಯುತ್ತದೆ ನೀರು

Malpe Main Road : ಸಮರ್ಪಕ ಚರಂಡಿ ಇಲ್ಲ; ಮಳೆಗಾಲದಲ್ಲಿ ರಸ್ತೆಯಲ್ಲೇ ಹರಿಯುತ್ತದೆ ನೀರು

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ