Kota ಕ್ರೀಡಾಸ್ಫೂರ್ತಿಯೇ ಗೆಲುವು: ಡಾ| ರಾಜೇಂದ್ರ ಕುಮಾರ್‌

ಸೌಹಾರ್ದ ಸಹಕಾರಿಗಳ ಕ್ರೀಡೋತ್ಸವ-ಸೌಹಾರ್ದ ಸಂಭ್ರಮ

Team Udayavani, Dec 2, 2023, 11:24 PM IST

Kota ಕ್ರೀಡಾಸ್ಫೂರ್ತಿಯೇ ಗೆಲುವು: ಡಾ| ರಾಜೇಂದ್ರ ಕುಮಾರ್‌

ಕೋಟ: ಸೋಲು, ಗೆಲುವಿಗಿಂತ ಭಾಗವಹಿಸುವಿಕೆ, ಕ್ರೀಡಾ ಸ್ಫೂರ್ತಿ ಮುಖ್ಯ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು.

ಅವರು ಶನಿವಾರ ಹಂಗಾರಕಟ್ಟೆ “ಚೇತನಾ ಪ್ರೌಢ ಶಾಲಾ ಕ್ರೀಡಾಂಗಣ’ದಲ್ಲಿ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಸೌಹಾರ್ದ ಸಹಕಾರಿಗಳ ಕ್ರೀಡೋತ್ಸವ “ಸೌಹಾರ್ದ ಸಂಭ್ರಮ-2023′ ಉದ್ಘಾಟಿಸಿ ಮಾತನಾಡಿದರು.

ವರ್ಷವಿಡೀ ವ್ಯವಹಾರದ ಜಂಜಾಟದಲ್ಲಿ ತೊಡಗಿದ ಸಹಕಾರಿಗಳಿಗೆ ಕ್ರೀಡೆ ಚೈತನ್ಯದಾಯಕವಾಗಲಿ ಎಂದರು.
ಶಾಸಕ, ಮೀನುಗಾರಿಕೆ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಮಾತನಾಡಿ, ಕ್ರೀಡಾಕೂಟವು ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ. ಜತೆಗೆ ಒಗ್ಗಟ್ಟು, ಆರೋಗ್ಯಪೂರ್ಣ ವಾತಾವರಣಕ್ಕೆ ಪೂರಕ ಎಂದರು.

ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಮಂಜುನಾಥ ಎಸ್‌.ಕೆ. ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವ್ಯವಸ್ಥಾಪಕ ನಿರ್ದೇಶಕ ಶರಣ ಗೌಡ ಜಿ. ಪಾಟೀಲ, ನಿರ್ದೇಶಕಿ ಭಾರತಿ ಜಿ. ಭಟ್‌, ಶಾಸಕ ಗುರುರಾಜ್‌ ಗಂಟಿಹೊಳೆ, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ರಾಜು ಪೂಜಾರಿ, ಸಹಕಾರಿ ಯೂನಿಯನ್‌ ನಿರ್ದೇಶಕ ಶ್ರೀಧರ ಪಿ.ಎಸ್‌., ಕ್ರೀಡಾಕೂಟ ಸಂಚಾಲಕ ಅಶೋಕ್‌ ಪ್ರಭು ಸಾೖಬ್ರಕಟ್ಟೆ ಮೊದಲಾದವರಿದ್ದರು.

ಸೌಹಾರ್ದ ಸಹಕಾರಿ ಒಕ್ಕೂಟದ ಜಿಲ್ಲಾಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ ಸ್ವಾಗತಿಸಿ, ವಿಜಯ್‌ ವಂದಿಸಿದರು. ಸತೀಶ್ಚಂದ್ರ ಚಿತ್ರಪಾಡಿ ನಿರೂಪಿಸಿದರು.

ಕಾಪು, ಉಡುಪಿ, ಬ್ರಹ್ಮಾವರ, ಬೈಂದೂರು, ಹೆಬ್ರಿ, ಕಾರ್ಕಳ, ಕುಂದಾಪುರ ತಾಲೂಕುಗಳನ್ನು 7 ವಲಯಗಳನ್ನಾಗಿ ರಚಿಸಲಾಗಿತ್ತು. ಸಹಕಾರಿಯ ಆಡಳಿತ ಮಂಡಳಿ, ಸಿಬಂದಿ, ಸಿಬಂದಿಯೇತರರು ಸೇರಿದಂತೆ 2 ಸಾವಿರಕ್ಕೂ ಅಧಿಕ ಮಂದಿ ಸೌಹಾರ್ದ ಸಹಕಾರಿಗಳು ಕ್ರೀಡೋತ್ಸವದಲ್ಲಿ ಭಾಗವಹಿಸಿದರು. ಸಹಕಾರಿ ಸಾಧಕರಿಗೆ ಸಮ್ಮಾನ, ಪ್ರಶಸ್ತಿ ಪ್ರದಾನ ನೆರವೇರಿತು.

 

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.