ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ : ಶತಚಂಡಿಕಾ ಯಾಗ ಸಂಪನ್ನ
Team Udayavani, Dec 28, 2021, 2:34 PM IST
ತೆಕ್ಕಟ್ಟೆ: ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲದಲ್ಲಿ ಲೋಕ ಕಲ್ಯಾಣಾರ್ಥವಾಗಿ ಡಿ.28 ಶತಚಂಡಿಕಾ ಯಾಗವು ಸಕಲ ಧಾರ್ಮಿಕ ವಿಧಿ ವಿಧಾನಗಳು ಶೃಂಗೇರಿ ಶ್ರೀಗಳವರ ಮಾರ್ಗದರ್ಶನದೊಂದಿಗೆ ಶ್ರೀ ಕೆ.ಎಸ್.ಲಕ್ಷ್ಮೀನಾರಾಯಣ ಸೋಮಯಾಜಿ ಕಮ್ಮರಡಿ ಹಾಗೂ ಅರ್ಚಕರ ನೇತೃತ್ವದಲ್ಲಿ ಸಂಪನ್ನಗೊಂಡಿತು.
ಈ ಸಂದರ್ಭದಲ್ಲಿ ಕೇರಳ ಪಯ್ಯನ್ನೂರಿನ ಪ್ರಸಿದ್ಧ ಜೋಯಿಸರಾದ ಮಾಧವನ್ ಪೊದುವಾಳರು, ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ ಧರ್ಮದರ್ಶಿ ದೇವರಾಯ ಮಂಜುನಾಥ ಶೇರೆಗಾರ , ಅನಿತಾ ಶೇರೆಗಾರ, ಪುರುಷೋತ್ತಮ್ ಭಟ್ ಮುಂಬಯಿ, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ, ಪ್ರಧಾನ ಅರ್ಚಕ ಅನಂತ ಪುರಾಣಿಕ್ , ದೇಗುಲದ ವ್ಯವಸ್ಥಾಪಕ ರಾಜಶೇಖರ ಹೆಗ್ಡೆ , ಗಂಗೊಳ್ಳಿ ಹೊಸಮನೆ ಕುಟುಂಬಸ್ಥರು, ಕೀರ್ತಿಶೇಷ ಗೌರಮ್ಮ ಮತ್ತು ಮಂಜುನಾಥ ಶೇರೆಗಾರ ಕುಟುಂಬಿಕರು ಹಾಗೂ ಅಪಾರ ಭಕ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ